BIG NEWS: ‘ಮುಡಾ ಪ್ರಕರಣ’ದ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು : ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ನಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಡಾ ಪ್ರಕರಣ ಸಂಬಂಧ ಸಿಎಂ ವಿರುದ್ಧ ಇಡಿಯಲ್ಲಿ ದೂರು ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇಡಿಯಲ್ಲಿ ದೂರು ದಾಖಲಾಗಿದ್ದರೆ, ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದರು. ಅಧಿಕಾರಿಗಳ ವಿರುದ್ಧ ಟೀಕೆ ಸರಿಯಲ್ಲ ಕುಮಾರಸ್ವಾಮಿಯವರು ಲೋಕಾಯುಕ್ತ ಎಡಿಜಿಪಿ ಮೇಲೆಯೂ ಟೀಕೆ ಮಾಡುತ್ತಿರುವ ಬಗ್ಗೆ ಬಗ್ಗೆ … Continue reading BIG NEWS: ‘ಮುಡಾ ಪ್ರಕರಣ’ದ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ