Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

18/02/2026 10:22 PM

ನ್ಯಾಯಾಧೀಶರಾಗಿ ಆಯ್ಕೆಯಾದ ಸಂಯುಕ್ತಾ, ರಕ್ಷಿತಾಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ

18/02/2026 10:18 PM

ನೀವು ಬೆನ್ನು ನೋವಿನಿಂದ ಬಳಲುತ್ತಿದ್ದೀರಾ.? ಹಾಗಾದ್ರೆ, ಪ್ರತಿದಿನ ಕುಂಬಳಕಾಯಿ ಬೀಜ ತಿನ್ನಿ!

18/02/2026 10:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » `ಸಾಲವೂ ತಪ್ಪಲಿಲ್ಲ, ತುಪ್ಪವೂ ಸಿಗಲಿಲ್ಲ’, ಇದು ಮೋದಿ ಮ್ಯಾಜಿಕ್ : ಸಚಿವ ಪ್ರಿಯಾಂಕ್ ಖರ್ಗೆ
KARNATAKA

`ಸಾಲವೂ ತಪ್ಪಲಿಲ್ಲ, ತುಪ್ಪವೂ ಸಿಗಲಿಲ್ಲ’, ಇದು ಮೋದಿ ಮ್ಯಾಜಿಕ್ : ಸಚಿವ ಪ್ರಿಯಾಂಕ್ ಖರ್ಗೆ

By kannadanewsnow5719/08/2025 12:58 PM

ಬೆಂಗಳೂರು : ಕೇವಲ 10 ವರ್ಷಗಳಲ್ಲಿ 130 ಲಕ್ಷ ಕೋಟಿ ಸಾಲ ಮಾಡಿದೆ ಬಿಜೆಪಿಯ ಕೇಂದ್ರ ಸರ್ಕಾರ, ಸಾಲವೂ ತಪ್ಪಲಿಲ್ಲ, ತುಪ್ಪವೂ ಸಿಗಲಿಲ್ಲ. ಇದು ಮೋದಿ ಮ್ಯಾಜಿಕ್ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು,

– 1947ರಿಂದ 2014ರವರೆಗೆ ಭಾರತದ ಸಾಲ – 54 ಲಕ್ಷ ಕೋಟಿ
– 2014ರಿಂದ 2025ರವರೆಗೆ 200.16 ಲಕ್ಷ ಕೋಟಿಗೆ ಏರಿದೆ
– ಕೇವಲ 10 ವರ್ಷಗಳಲ್ಲಿ 130 ಲಕ್ಷ ಕೋಟಿ ಸಾಲ ಮಾಡಿದೆ ಬಿಜೆಪಿಯ ಕೇಂದ್ರ ಸರ್ಕಾರ
– ಪಾವತಿಸುತ್ತಿರುವ ಬಡ್ಡಿ 12.76 ಲಕ್ಷ ಕೋಟಿ!

ಸ್ವತಂತ್ರಾನಂತರ 67 ವರ್ಷಗಳಲ್ಲಿ ಶೂನ್ಯದಿಂದ ದೇಶವನ್ನು ಕಟ್ಟಲಾಗಿದೆ, ಬೃಹತ್ ಡ್ಯಾಮ್ ಗಳನ್ನು, ಬೃಹತ್ ಕೈಗಾರಿಕೆಗಳನ್ನು, ವಿಸ್ತಾರದ ರೈಲ್ವೆ ವ್ಯವಸ್ಥೆಯನ್ನು, ಏಮ್ಸ್ ನಂತಹ ಸುಸಜ್ಜಿತ ಆಸ್ಪತ್ರೆಗಳನ್ನು, ಶಿಕ್ಷಣ ಸಂಸ್ಥೆಗಳನ್ನು ಕಟ್ಟಲಾಗಿದೆ, ಬಾಹ್ಯಾಕಾಶ ಸಾಧನೆಗಳನ್ನು ಮಾಡಲಾಗಿದೆ, ಮೂರು ಯುದ್ಧಗಳನ್ನು ಎದುರಿಸಲಾಗಿದೆ, ಜಗತ್ತಿನ 4ನೇ ಶಕ್ತಿಶಾಲಿ ಸೈನ್ಯವನ್ನು ಕಟ್ಟಲಾಗಿದೆ, ರಸ್ತೆ, ನೀರು, ವಿದ್ಯುತ್ ನಂತಹ ಮೂಲಸೌಕರ್ಯಗಳನ್ನು ಒದಗಿಸಲಾಗಿದೆ, ಅಣು ಪರೀಕ್ಷೆ ನಡೆಸಲಾಗಿದೆ.

67ವರ್ಷಗಳಲ್ಲಿನ ಇಷ್ಟೆಲ್ಲಾ ಸಾಧನೆಗಳ ಹೊರತಾಗಿಯೂ ಭಾರತದ ಸಾಲ 54 ಲಕ್ಷ ಕೋಟಿ ಮಾತ್ರವಿತ್ತು, ಆದರೆ ಕೇವಲ 10 ವರ್ಷಗಳಲ್ಲಿ ಮೂರು ಪಟ್ಟು ಹೆಚ್ಚು ಸಾಲ ಮಾಡಿದ ಮೋದಿ ಸರ್ಕಾರ ದೇಶಕ್ಕೆ ಕೊಟ್ಟಿದ್ದೇನು? ಈ ಸಾಲದ ಹಣ ಎಲ್ಲಿ ಹೋಯ್ತು? ಎಲ್ಲಿ ವಿನಿಯೋಗವಾಯ್ತು?

ಮೋದಿಯವರ ಅಮೃತ ಕಾಲದಲ್ಲಿ ಆಗಿರುವುದು ವಿಕಸಿತ ಭಾರತವಲ್ಲ, ವಿಕಸಿತ ಸಾಲ! ತೆರಿಗೆ ಹೆಸರಲ್ಲಿ ಜನರನ್ನು ಸುಲಿಗೆ ಮಾಡುತ್ತಿದ್ದರೂ ಇಷ್ಟು ಮೊತ್ತದ ಸಾಲ ಮಾಡಿದ್ದೇಕೆ? ಯಾರ ಜೇಬು ತುಂಬಿಸುವುದಕ್ಕೆ? ಬಿಜೆಪಿ ಈ ಬಗ್ಗೆ ಮಾತನಾಡುವುದೇ? ಪ್ರಧಾನಿ ಕೇವಲ ಒಂದೇ ಒಂದಾದರೂ ಪತ್ರಿಕಾಗೋಷ್ಠಿ ನಡೆಸಿ ಈ ಬೃಹತ್ ಸಾಲದ ಕಾರಣವನ್ನು ತಿಳಿಸುವರೇ? ಎಂದು ಪ್ರಶ್ನಿಸಿದ್ದಾರೆ.

ಸಾಲವೂ ತಪ್ಪಲಿಲ್ಲ, ತುಪ್ಪವೂ ಸಿಗಲಿಲ್ಲ.
ಇದು ಮೋದಿ ಮ್ಯಾಜಿಕ್!

– 1947ರಿಂದ 2014ರವರೆಗೆ ಭಾರತದ ಬಾಹ್ಯ ಸಾಲ – 54 ಲಕ್ಷ ಕೋಟಿ
– 2014ರಿಂದ 2025ರವರೆಗೆ 200.16 ಲಕ್ಷ ಕೋಟಿಗೆ ಏರಿದೆ
– ಕೇವಲ 10 ವರ್ಷಗಳಲ್ಲಿ 130 ಲಕ್ಷ ಕೋಟಿ ಸಾಲ ಮಾಡಿದೆ ಬಿಜೆಪಿಯ ಕೇಂದ್ರ ಸರ್ಕಾರ
– ಪಾವತಿಸುತ್ತಿರುವ ಬಡ್ಡಿ 12.76 ಲಕ್ಷ ಕೋಟಿ!

ಸ್ವತಂತ್ರಾನಂತರ 67… pic.twitter.com/TvuiZECswC

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) August 18, 2025

'No loan was missed no ghee was available' this is Modi magic: Minister Priyank Kharge
Share. Facebook Twitter LinkedIn WhatsApp Email

Related Posts

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

18/02/2026 10:22 PM1 Min Read

ನ್ಯಾಯಾಧೀಶರಾಗಿ ಆಯ್ಕೆಯಾದ ಸಂಯುಕ್ತಾ, ರಕ್ಷಿತಾಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ

18/02/2026 10:18 PM1 Min Read

BREAKING: ಸಾರಿಗೆ ನಿಗಮಗಳ ಸಿಬ್ಬಂದಿ ಒತ್ತಾಯಕ್ಕೆ ಮಣಿದ ರಾಜ್ಯ ಸರ್ಕಾರ: ಹಿಂಬಾಕಿ ಬಿಡುಗಡೆ, ವೇತನ ಪರಿಷ್ಕರಿಸಿ ಆದೇಶ

18/02/2026 9:21 PM2 Mins Read
Recent News

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

18/02/2026 10:22 PM

ನ್ಯಾಯಾಧೀಶರಾಗಿ ಆಯ್ಕೆಯಾದ ಸಂಯುಕ್ತಾ, ರಕ್ಷಿತಾಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ

18/02/2026 10:18 PM

ನೀವು ಬೆನ್ನು ನೋವಿನಿಂದ ಬಳಲುತ್ತಿದ್ದೀರಾ.? ಹಾಗಾದ್ರೆ, ಪ್ರತಿದಿನ ಕುಂಬಳಕಾಯಿ ಬೀಜ ತಿನ್ನಿ!

18/02/2026 10:09 PM

ಅಮೆರಿಕಕ್ಕೆ ಸಾಗರದೊಳಗಿನ ಕೇಬಲ್ ಹಾಕಲು, ಗೂಗಲ್’ನಿಂದ ಭಾರತದಲ್ಲಿ 1.35 ಲಕ್ಷ ಕೋಟಿ ರೂ. ಹೂಡಿಕೆ!

18/02/2026 9:36 PM
State News
KARNATAKA

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

By kannadanewsnow0918/02/2026 10:22 PM KARNATAKA 1 Min Read

ಬೆಂಗಳೂರು : ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು…

ನ್ಯಾಯಾಧೀಶರಾಗಿ ಆಯ್ಕೆಯಾದ ಸಂಯುಕ್ತಾ, ರಕ್ಷಿತಾಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ

18/02/2026 10:18 PM

BREAKING: ಸಾರಿಗೆ ನಿಗಮಗಳ ಸಿಬ್ಬಂದಿ ಒತ್ತಾಯಕ್ಕೆ ಮಣಿದ ರಾಜ್ಯ ಸರ್ಕಾರ: ಹಿಂಬಾಕಿ ಬಿಡುಗಡೆ, ವೇತನ ಪರಿಷ್ಕರಿಸಿ ಆದೇಶ

18/02/2026 9:21 PM

ಅಂಗನವಾಡಿ ನೌಕರರ ಕಾರ್ಯ ಶ್ಲಾಘನೀಯವಾದದ್ದು: ಸಾಗರ ನಗರಸಭೆ ನಿಕಟಪೂರ್ವ ಅಧ್ಯಕ್ಷೆ ಮೈತ್ರಿ ವಿ. ಪಾಟೀಲ್

18/02/2026 8:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.