Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಮುಂದುವರಿದ ಬೀದಿ ನಾಯಗಳ ಅಟ್ಟಹಾಸ: ಇಬ್ಬರು ವಿದ್ಯಾರ್ಧಿನಿಯರ ಮೇಲೆ ದಾಳಿ

12/08/2025 5:15 PM

BREAKING : 4 ಹೊಸ ಸೆಮಿಕಂಡಕ್ಟರ್ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ, 4600 ಕೋಟಿ ರೂ. ವೆಚ್ಚ

12/08/2025 5:10 PM

JOB ALERT: ನೀವು SSLC, ದ್ವಿತೀಯ PUC ಪಾಸ್ ಆಗಿದ್ದೀರಾ.? ಹಾಗಿದ್ದರೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ

12/08/2025 5:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಉದ್ಯೋಗ’ ಮಾಡಲು ಸಮರ್ಥವಿರುವ ಪತ್ನಿಗೆ ‘ಜೀವನಾಂಶ’ ನೀಡಲ್ಲ : ಪತಿಯ ವಾದವನ್ನು ತಳ್ಳಿಹಾಕಿದ ಹೈಕೋರ್ಟ್
KARNATAKA

‘ಉದ್ಯೋಗ’ ಮಾಡಲು ಸಮರ್ಥವಿರುವ ಪತ್ನಿಗೆ ‘ಜೀವನಾಂಶ’ ನೀಡಲ್ಲ : ಪತಿಯ ವಾದವನ್ನು ತಳ್ಳಿಹಾಕಿದ ಹೈಕೋರ್ಟ್

By kannadanewsnow0503/03/2024 8:21 AM
high court
high court

ಬೆಂಗಳೂರು : ಪತ್ನಿಗೆ ಉದ್ಯೋಗ ಮಾಡುವ ಸಾಮರ್ಥ್ಯವಿದ್ದರೂ ಮಾಡುವುದಿಲ್ಲ. ಮಕ್ಕಳನ್ನು ನೋಡಿಕೊಳ್ಳುವುದು ಸ್ವಲ್ಪ ಹೊತ್ತಿನ ಕೆಲಸವಷ್ಟೇ, ಹಾಗಾಗಿ ಆಕೆಗೆ ನಾನು ಜೀವನಾಂಶ ಕೊಡುವುದಿಲ್ಲ ಎಂಬ ಪತಿಯ ವಾದವನ್ನು ಹೈಕೋರ್ಟ್ ತಳ್ಳಿಹಾಕಿದೆ.

ಹಾಸನದಲ್ಲಿ ‘ದಲಿತ’ ವ್ಯಕ್ತಿಯ ಮೇಲೆ ಕಲ್ಲು ತೂರಾಟ: ಬೈಕ್ ಗೆ ಬೆಂಕಿ ಹಚ್ಚಿ ಆರೋಪಿಗಳು ಪರಾರಿ

ದಂಪತಿಗಳಿಬ್ಬರು 2012ರಲ್ಲಿ ಮದುವೆಯಾಗಿದ್ದು, 11 ವರ್ಷ ಹಾಗೂ 6 ವರ್ಷದ ಇಬ್ಬರು ಮಕ್ಕಳಿದ್ದಾರೆ. ಪತಿ ಕೆನರಾ ಬ್ಯಾಂಕ್​ನಲ್ಲಿ ಮ್ಯಾನೇಜರ್ ಆಗಿದ್ದಾರೆ. ಆಕೆ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮೊದಲ ಮಗುವಾದ ನಂತರ ಉದ್ಯೋಗವನ್ನು ತ್ಯಜಿಸಿದ್ದರು. ಆ ನಂತರ ಮತ್ತೊಂದು ಮಗುವಾಯಿತು.

US Election 2024:ಮೂರು ರಾಜ್ಯಗಳಲ್ಲಿ ಯುಎಸ್ ಮಾಜಿ ಅಧ್ಯಕ್ಷ ‘ಡೊನಾಲ್ಡ್ ಟ್ರಂಪ್’ಗೆ ಭರ್ಜರಿ ಗೆಲುವು

ಹಾಗಾಗಿ ಅವರು ಕೆಲಸಕ್ಕೆ ಹೋಗುತ್ತಿರಲಿಲ್ಲ. ಎರಡು ಮಕ್ಕಳಾದ ನಂತರ ಇಬ್ಬರ ನಡುವೆ ಮನಸ್ತಾಪ ಹೆಚ್ಚಾಗಿ ಪರಸ್ಪರ ದೂರವಾದರು. ಪರಸ್ಪರ ವಿಚ್ಚೇದನ ಕೋರಿ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿ ಬಾಕಿ ಇರುವಾಗಲೇ ಪತ್ನಿ ಹಿಂದೂ ವಿವಾಹ ಕಾಯಿದೆ ಸೆಕ್ಷನ್ 24ರಡಿ ಪ್ರತಿ ತಿಂಗಳು 36 ಸಾವಿರ ಮಧ್ಯಂತರ ಜೀವನಾಂಶ ಕೊಡಿಸುವಂತೆ ಅರ್ಜಿ ಸಲ್ಲಿಸಿದ್ದರು.

‘ರಾಮೇಶ್ವರಂ ಕೆಫೆ ಸ್ಫೋಟ’: ಮಗನ ಜೀವ ಉಳಿಸಿದ ತಾಯಿಯ ‘ಮೊಬೈಲ್ ಕರೆ’

ವಿಚಾರಣೆ ನಡೆಸಿದ ಕೋರ್ಟ್ ಪತಿಯಾದವರು ಕೇಂದ್ರ ಸರ್ಕಾರದ ಅಧೀನದಲ್ಲಿರುವ ಕೆನರಾ ಬ್ಯಾಂಕ್​ನಲ್ಲಿ ಮ್ಯಾನೇಜರ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದು ಖಾಸಗಿ ಉದ್ಯೋಗಗಳಂತೆ ಯಾವಗ ಬೇಕಾದರೂ ತೆಗೆದುಹಾಕುವಂತಹ ಉದ್ಯೋಗವಲ್ಲ. ನಿಗದಿತ ವಯಸ್ಸಿನವರೆಗೆ ಭದ್ರತೆ ಇರುವ ಉದ್ಯೋಗವಾಗಿದೆ. ಅವರು ಸದ್ಯ ಸುಮಾರು 90 ಸಾವಿರ ಆದಾಯ ಗಳಿಸುತ್ತಿದ್ದಾರೆ. ಹಾಗಾಗಿ ಅವರು ಇಬ್ಬರು ಮಕ್ಕಳನ್ನು ನೋಡಿಕೊಳ್ಳಲು ಪತ್ನಿಗೆ 36 ಸಾವಿರ ಜೀವನಾಂಶ ನೀಡಬೇಕು ಎಂದು ಪೀಠ ತಿಳಿಸಿದೆ.

No maintenance will be paid to wife who is capable of working: HC rejects husband's argument ಉದ್ಯೋಗ ಮಾಡಲು ಸಮರ್ಥವಿರುವ ಪತ್ನಿಗೆ ಜೀವನಾಂಶ ನೀಡಲ್ಲ : ಪತಿಯ ವಾದವನ್ನು ತಳ್ಳಿಹಾಕಿದ ಹೈಕೋರ್ಟ್
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಮುಂದುವರಿದ ಬೀದಿ ನಾಯಗಳ ಅಟ್ಟಹಾಸ: ಇಬ್ಬರು ವಿದ್ಯಾರ್ಧಿನಿಯರ ಮೇಲೆ ದಾಳಿ

12/08/2025 5:15 PM1 Min Read

JOB ALERT: ನೀವು SSLC, ದ್ವಿತೀಯ PUC ಪಾಸ್ ಆಗಿದ್ದೀರಾ.? ಹಾಗಿದ್ದರೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ

12/08/2025 5:03 PM1 Min Read

ರಾಜ್ಯದ ಜನತೆ ಗಮನಕ್ಕೆ: ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಸರ್ಕಾರದಿಂದ ಅರ್ಜಿ ಆಹ್ವಾನ

12/08/2025 5:00 PM2 Mins Read
Recent News

ಬೆಂಗಳೂರಲ್ಲಿ ಮುಂದುವರಿದ ಬೀದಿ ನಾಯಗಳ ಅಟ್ಟಹಾಸ: ಇಬ್ಬರು ವಿದ್ಯಾರ್ಧಿನಿಯರ ಮೇಲೆ ದಾಳಿ

12/08/2025 5:15 PM

BREAKING : 4 ಹೊಸ ಸೆಮಿಕಂಡಕ್ಟರ್ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ, 4600 ಕೋಟಿ ರೂ. ವೆಚ್ಚ

12/08/2025 5:10 PM

JOB ALERT: ನೀವು SSLC, ದ್ವಿತೀಯ PUC ಪಾಸ್ ಆಗಿದ್ದೀರಾ.? ಹಾಗಿದ್ದರೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ

12/08/2025 5:03 PM

ರಾಜ್ಯದ ಜನತೆ ಗಮನಕ್ಕೆ: ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಸರ್ಕಾರದಿಂದ ಅರ್ಜಿ ಆಹ್ವಾನ

12/08/2025 5:00 PM
State News
KARNATAKA

ಬೆಂಗಳೂರಲ್ಲಿ ಮುಂದುವರಿದ ಬೀದಿ ನಾಯಗಳ ಅಟ್ಟಹಾಸ: ಇಬ್ಬರು ವಿದ್ಯಾರ್ಧಿನಿಯರ ಮೇಲೆ ದಾಳಿ

By kannadanewsnow0912/08/2025 5:15 PM KARNATAKA 1 Min Read

ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳ ಅಟ್ಟಹಾಸ ಮುಂದುವರೆದಿದೆ. ಕಾಲೇಜು ವಿದ್ಯಾರ್ಥಿನಿಯರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಇಬ್ಬರಿಗೆ ಗಾಯಗೊಳಿಸಿವೆ.…

JOB ALERT: ನೀವು SSLC, ದ್ವಿತೀಯ PUC ಪಾಸ್ ಆಗಿದ್ದೀರಾ.? ಹಾಗಿದ್ದರೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ

12/08/2025 5:03 PM

ರಾಜ್ಯದ ಜನತೆ ಗಮನಕ್ಕೆ: ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಸರ್ಕಾರದಿಂದ ಅರ್ಜಿ ಆಹ್ವಾನ

12/08/2025 5:00 PM

CRIME NEWS: ಬೆಂಗಳೂರಲ್ಲಿ ಮೊಬೈಲ್ ಕಳವು ಆರೋಪಿ ಅರೆಸ್ಟ್: 80 ಪೋನ್ ವಶಕ್ಕೆ

12/08/2025 4:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.