BIG NEWS : ಎಷ್ಟೇ ಪ್ರಭಾವಿಗಳಾಗಿದ್ರೂ ‘ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ’ ನಿಶ್ಚಿತ : ಅಬಕಾರಿ ಸಚಿವ ಕೆ.ಗೋಪಾಲಯ್ಯ

ಬೆಂಗಳೂರು :  ರಾಜಕಾಲುವೆಗಳನ್ನು ಒತ್ತುವರಿ ಮಾಡಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ಕ್ರಮ ನಿಶ್ಚಿತ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ವಿಧಾನಪರಿಷತ್‌ನಲ್ಲಿ ನಿನ್ನೆಯೇ ತಿಳಿಸಿದ್ದಾರೆ BREAKING NEWS : ಮತ್ತೊಮ್ಮೆ ಕುಸಿದ ಬೆಂಗಳೂರಿನ ಸುಮ್ಮನಹಳ್ಳಿ ಬ್ರಿಡ್ಜ್‌ : ‘ತಪ್ಪಿದ ಅನಾಹುತ’ , ಕಾಂಕ್ರೀಟ್‌ ಸ್ಲ್ಯಾಬ್‌ ಪುಡಿಪುಡಿ ಪ್ರಶ್ನೋತ್ತರ ಅವದಿಯಲ್ಲಿ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ 7 ದಶಕಗಳಲ್ಲಿ ಕಾಣದ ಮಳೆ ಈ ಬಾರಿ ಬೆಂಗಳೂರಿನಲ್ಲಿ ಬಂದಿದೆ.‌ಇದರಿಂದ ಸಹಜವಾಗಿಯೇ ಹೆಚ್ಚು ಹಾನಿ ಸಂಭವಿಸಿದೆ. ಇದಕ್ಕೆ ಒಂದೇ ಸರ್ಕಾರ … Continue reading BIG NEWS : ಎಷ್ಟೇ ಪ್ರಭಾವಿಗಳಾಗಿದ್ರೂ ‘ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ’ ನಿಶ್ಚಿತ : ಅಬಕಾರಿ ಸಚಿವ ಕೆ.ಗೋಪಾಲಯ್ಯ