Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ಕೊಲಂಬಿಯಾದಲ್ಲಿ 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

23/03/2026 10:24 PM

ಚಿಕ್ಕಬಳ್ಳಾಪುರದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಇಂಜಿನಿಯರ್ ಸಾವು

23/03/2026 9:57 PM

ಶಿಕ್ಷಕರೋ ಅಥವಾ ಸಂಸ್ಕಾರಹೀನರೋ?; ವಿದ್ಯಾರ್ಥಿಯ ರಕ್ತಸಿಕ್ತ ಬೆನ್ನಿಗೆ ‘ಬ್ಯಾಡ್ ಕ್ಯಾರೆಕ್ಟರ್’ ಪಟ್ಟ ಕಟ್ಟುವ ಕುತಂತ್ರ!

23/03/2026 8:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎಷ್ಟೇ ಸಾಲ ಇರಲಿ ಎಲೆ ಲವಂಗ ಏಲಕ್ಕಿ ಪ್ರಯೋಗ ಮಾಡಿ : ಸಾಲ ತೀರೋದು ಗ್ಯಾರಂಟಿ.!
KARNATAKA

ಎಷ್ಟೇ ಸಾಲ ಇರಲಿ ಎಲೆ ಲವಂಗ ಏಲಕ್ಕಿ ಪ್ರಯೋಗ ಮಾಡಿ : ಸಾಲ ತೀರೋದು ಗ್ಯಾರಂಟಿ.!

By kannadanewsnow5702/05/2025 8:30 AM

ಯಾವಗ ಸಾಲ ತೀರುತ್ತದೆ ಎಂಬ ಚಿಂತೆ ನಿಮ್ಮನ್ನು ಕಾಡುತ್ತಿದೇಯೆ., ಸಾಲ ಲಕ್ಷ ಇರಲಿ ಕೋಟಿ ಇರಲಿ ಎಲೆ ಲವಂಗ ಏಲಕ್ಕಿ ಪ್ರಯೋಗ ಮಾಡಿ । ಸಾಲ ತೀರೋದು ಗ್ಯಾರಂಟಿ 

1)ಸಾಲ ಲಕ್ಷ ಕೋಟಿ ಇರಲಿ ಎಲೆ ಲವಂಗ ಏಲಕ್ಕಿಯ ಪ್ರಯೋಗ ಮಾಡಿದರೆ ಸಾಲತಿರುವುದು

2)ಪಕ್ಕಾ ಸಾಲ ಅಂತ ಇದ್ರೆ ಅದು ನಮ್ಮನ್ನು ನಿದ್ರೆ ಮಾಡಲು ಬಿಡುವುದಿಲ್ಲ ಯಾವಗ ಸಾಲ ತೀರುತ್ತದೆ ಎಂಬ ಚಿಂತೆ ನಮ್ಮನ್ನು ಕಾಡುತ್ತದೆ ಸಾಲ ಇಲ್ಲದ ಜೀವನ ಅತಿ ಸುಂದರ ಜೀವನ ಎನ್ನಬಹುದು ಸಾಲ ತೆಗೆದುಕೊಳ್ಳುವುದು ತುಂಬಾ ಸುಲಭ ಆದರೆ ಅದನ್ನು ತೀರಿಸುವುದು ತುಂಬಾ ಕಷ್ಟಕರವಾದ ಕೆಲಸ ಎಂದು ಎಲ್ಲರಿಗೂ ಗೊತ್ತು ಕೆಲವೊಮ್ಮೆ ಪರಿಸ್ಥಿತಿಗಳು ಹೇಗೆ ಬರುತ್ತಿದೆ ಎಂದರೆ ತಗೊಂಡ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9686268564

3)ಸಾಲವನ್ನು ತೀರಿಸುವುದಕ್ಕೆ ಜೀವನ ಪೂರ್ತಿ ಕಳೆಯಬೇಕಾಗುತ್ತದೆ ಸಾಲದ ಸುಳಿಗೆ ಸಿಲುಕಿಕೊಂಡ ವ್ಯಕ್ತಿ ಮಾತ್ರವಲ್ಲ ಇಡೀ ಕುಟುಂಬದವರು ಆ ಕಷ್ಟವನ್ನು ಅನುಭವಿಸಬೇಕಾಗುತ್ತದೆ ಸಾಲ ತೆಗೆದುಕೊಳ್ಳುವಾಗ ಮುಂದೆ ಅದರ ಪರಿಣಾಮದ ಬಗ್ಗೆ ಯೋಚಿಸದೆ ತೆಗೆದುಕೊಂಡರೆ ಕಷ್ಟ ಅನುಭವಿಸಬೇಕಾಗುತ್ತದೆ

4)ಸ್ನೇಹಿತರೆ ನೆನಪಿನಲ್ಲಿಡಿ ಮಂಗಳವಾರ ಮತ್ತು ಶನಿವಾರ ಯಾವುದೇ ಕಾರಣಕ್ಕೂ ಸಾಲಾ ತೆಗೆದುಕೊಳ್ಳಬಾರದು ಏಕೆಂದರೆ ಆ ದಿನ ಶಾಲೆ ತೆಗೆದುಕೊಂಡರೆ ಅದನ್ನು ತೀರಿಸಲು ಹಲವಾರು ವರ್ಷ ಬೇಕಾಗುತ್ತದೆ ಎಂಟು ಶನಿಯ ಸಂಖ್ಯೆ ಎಂದು ಹೇಳಲಾಗುತ್ತದೆ ಆದ್ದರಿಂದ 8 17 26 ಸಾಲ ತೆಗೆದುಕೊಳ್ಳಬಾರದು ಅಥವಾ ಸಾಲದ ಪತ್ರಕ್ಕೆ ಸಹಿ ಹಾಕಬಾರದು ಸಾಲ ಪಡೆಯುವ ಅನಿವಾರ್ಯತೆ
ಇದ್ದರೆ

5)ಸೋಮವಾರ ಬುಧವಾರ ಶುಕ್ರವಾರ ಪಡೆಯಬಹುದು ಈ ದಿನ ಪಡೆದ ಸಾಲ ಬೇಗವಾಗಿ ತೀರುತ್ತದೆ ಸಾಲ ಪಡೆಯುವ ಮುನ್ನ ಈಶ್ವರನ ಸ್ಮರಣೆ ಮಾಡಬೇಕು ಈ ಸಾಲವನ್ನು ತೀರಿಸಲು ನನಗೆ ಶಕ್ತಿ ಕೊಡು ಎಂದು ಶಿವನನ್ನು ಬೇಡಿ ಸಾಲ ತೆಗೆದುಕೊಳ್ಳಬೇಕು ಇದರಿಂದ ಸಾಲ ಬೇಗ ತೀರುತ್ತದೆ ಎಂದು ಶಾಸ್ತ್ರದಲ್ಲಿ ಹೇಳಿದೆ ಸಾಲ ತೀರಿಸುವುದು ಕಷ್ಟದ ಕೆಲಸ ಆದರೆ ಕಠಿಣವೇನು

6)ಅಲ್ಲ ಶಾಸ್ತ್ರದಲ್ಲಿ ಹೇಳಿದ ಕೆಲವು ಉಪಯುವನ್ನು ಮಾಡುವುದರ ಮೂಲಕ ಸಾಲ ತೀರಿಸಬಹುದು ಸಾಲ ತೀರಿಸುವುದಕ್ಕೆ ಸುಲಭ ಉಪಾಯವನ್ನು ನಾನು ನಿಮಗೆ ತಿಳಿಸುತ್ತೇನೆ ನೋಡಿ ಎಲೆ ಅಂದರೆ ಪಾನ್ ಗಾಗಿ ಬಳಸುವ ಎಲೆಗಳನ್ನು ಉಪಯೋಗಿಸುವುದರ ಮೂಲಕ ಸಾಲಾ ತೀರಿಸಲು ಚಮತ್ಕಾರಿ ಪ್ರಯೋಗವನ್ನು ಮಾಡಬಹುದು

7)ಸ್ಕಂದ ಪುರಾಣದ ಪ್ರಕಾರ ಸಮುದ್ರ ಮಥನದ ಮುಂಚೆ
ಈ ಎಲೆಯನ್ನು ಮೊಟ್ಟಮೊದಲು ಬಳಸಲಾಗುತ್ತಿತ್ತಂತೆ ಅಂದಿನಿಂದ ಯಾವುದೇ ಶುಭ ಕಾರ್ಯದಲ್ಲಿ ಈ ಎಲೆಯನ್ನು ಬಳಸಲಾಗುತ್ತದೆ ಪೂಜೆ ಮತ್ತು ಶುಭ ಸಂದರ್ಭದಲ್ಲಿ ಬಳಕೆಯನ್ನು ನೀವು ನೋಡಿರುತ್ತೀರಿ ಎಲೆ ಜೊತೆಗೆ ಬುಧ ಗ್ರಹದ ನಂಟಿದೆ ಎನ್ನಲಾಗಿದೆ ಇದು ಹಣಕಾಸಿನ ಸಮಸ್ಯೆಯನ್ನು ನಿವಾರಣೆ ಮಾಡಲು ಸಹಾಯ ಮಾಡುತ್ತದೆ ನೀವು ಸಾಲದ ಸುಳಿಗೆ ಸಿಲುಕಿಕೊಂಡು ಒದ್ದಾಡುತ್ತಿದ್ದರೆ

8)ಈ ಪ್ರಯೋಗ ಮಾಡಿ ಒಂದು ಚೆನ್ನಾಗಿರುವ ಎಲೆಯನ್ನು ತೆಗೆದುಕೊಳ್ಳಿ ಅದು ಮುರಿದಿರಬಾರದು ಹರಿದಿರಬಾರದು ಮತ್ತು ಹಸಿರಾಗಿರಲಿ ಒಣಗಿರಲು ಬಾರದು ಅದರ ತೊಟ್ಟನ್ನು ತೆಗೆದುಬಿಡಿ ಅದರ ಮೇಲೆ ಎರಡು ಲವಂಗ ಒಂದೇ ಏಲಕ್ಕಿ ಇಡಿ ಅದನ್ನು ಪಾನ್ ರೀತಿ ಮಡಚಿ ಕಟ್ಟಿಬಿಡಿ ಮಂಗಳವಾರ ಸಂಜೆ ಸ್ನಾನ ಮುಗಿಸಿ ಸ್ವಚ್ಛ ವಸ್ತ್ರಗಳನ್ನು ಧರಿಸಿ

9)ಆಂಜನೇಯನ ದೇವಸ್ಥಾನಕ್ಕೆ ತೆರಳಿ ಇದನ್ನು ಆಂಜನೇಯ ಸ್ವಾಮಿಗೆ ಅರ್ಪಿಸಲು ಅರ್ಚಕರಿಗೆ ತಿಳಿಸಿ ಇದೇ ಕ್ರಮವನ್ನು ಪ್ರತಿ ಮಂಗಳವಾರ ತಪ್ಪದೆ ಮೂರು ತಿಂಗಳು ಮಾಡಬೇಕು ಯಾವುದೋ ಮಂಗಳವಾರ ನಿಮಗೆ ಈ ಕೆಲಸವನ್ನು ಮಾಡಲು ಸಾಧ್ಯವಾಗದಿದ್ದರೆ ನಿಮ್ಮ ಮನೆಯವರು ನಿಮ್ಮ ಪರವಾಗಿ ಇದನ್ನು ಮಾಡಬಹುದು ಈ ಕ್ರಮ ಮಾಡುವಾಗ ಮಂಗಳವಾರದಂದು ಸಾತ್ವಿಕ ಆಹಾರ ಸೇವಿಸಿ

10)ಈ ಕ್ರಮದಿಂದ ಸಾಲ ತೀರಿಸಲು ಮಾರ್ಗಗಳು ತೆರೆದುಕೊಳ್ಳುತ್ತದೆ ಸಾಲ ತೀರಿಸಲು ಇನ್ನೊಂದು ಉಪಾಯವಿದೆ ಸ್ನೇಹಿತರೆ ಯಾವುದೇ ಬುಧವಾರ ನೀವು ಬೇಗನೆ ಎದ್ದು ಸ್ನಾನ ಮಾಡಿ ಪೂಜೆ ಮಾಡಿ ನೀವು ಹಸಿರಾದ ಎಲೆಯನ್ನು ತೆಗೆದುಕೊಳ್ಳಿ ಅದು ಮುರಿದಿರಬಾರದು ಹರಿದಿರಬಾರದು ಮತ್ತು ಬಾಡಿರಬಾರದು ಇದರ ತೊಟ್ಟನ್ನು ಮುರಿದು ಇದರ ಮೇಲಿನ ಭಾಗ

11)ಅಂದರೆ ಅದರ ತೊಟ್ಟು ಇರುವ ಸ್ಥಳದಲ್ಲಿ ಎರಡು ಲವಂಗ ಇಟ್ಟು ಅದನ್ನು ಒಂದು ಪೇಪರ್ ನಲ್ಲಿ ಸುತ್ತಿಕೊಂಡು ನೀರು ಹರಿಯುತ್ತಿರುವ ಸ್ಥಳಕ್ಕೆ ಹೋಗಿ ಇಲ್ಲಿ ಪೇಪರ್ ನಿಂದ ಎಲೆ ಹೊರ ತೆಗೆದು ಲವಂಗವನ್ನು ಎಲೆಯ ಮೇಲೆ ತುದಿಗೆರಿಸಿ ಹರಿಯುವ ನೀರಿಗೆ ಬಿಟ್ಟು ಶಿವನಿಗೆ ಪ್ರಾರ್ಥನೆ ಮಾಡಿಕೊಳ್ಳಿ ಎಲೆಯೂ ನೀರಿನಲ್ಲಿ ಹರಿಯುತ್ತಾ ಹರಿಯುತ್ತಾ ತಲೆ ಹೋದಂತೆ

12)ನನ್ನ ಕಷ್ಟಗಳು ಕರಗಿ ಹೋಗಲಿ ಎಂದು ಬೇಡಿಕೊಳ್ಳಿ ನಂತರ 21 ದಿನದಲ್ಲಿ ನಿಮ್ಮ ಕಷ್ಟಗಳು ನಿವಾರಣೆಯಾಗುತ್ತದೆ ಇನ್ನೊಂದು ಸಾಲ ತೀರಿಸುವ ಉಪಾಯವನ್ನು ತಿಳಿಸುತ್ತೇನೆ ನೋಡಿರಿ ನೀವು ಮಂಗಳವಾರ ರಾತ್ರಿ ಊಟ ಮಾಡಬಾರದು ನೀವು ಕೇವಲ ಫಲಹಾರವನ್ನು ಸೇವಿಸಿ ಸ್ನಾನದ ನಂತರ 11 ಗಂಟೆಯಿಂದ ಒಂದು ಗಂಟೆ ಒಳಗೆ ಈ ಪೂಜೆ ಮಾಡಬೇಕು 11:00ಗೆ ಸರಿಯಾಗಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9686268564

13)ನಿಮ್ಮ ಮನೆಯಲ್ಲಿರುವ ಆಂಜನೇಯ ಸ್ವಾಮಿಯ ಫೋಟೋ ಎದುರಲ್ಲಿ ಕುಳಿತು ಅದಕ್ಕೆ ಕೆಂಪು ಹೂ ಮುಡಿಸಬೇಕು ದೂಪ ದೀಪ ಬೆಳಗಿಸಿ ನೈವೇದ್ಯವನ್ನು ಮಾಡಿ 11 ಬಾರಿ ಹನುಮಾನ್ ಚಾಲೀಸಾ ವನ್ನು ಪಠಿಸಿ ಈ ಪೂಜೆಯನ್ನು ಹನ್ನೊಂದು ಮಂಗಳವಾರ ಮಾಡಿ ಸಾಲವನ್ನು ಬೇಗ ತೀರಿಸುತ್ತೀರಾ ಉಪಾಯ ಮಾಡುವುದರಿಂದ ಸಾಲ ತರುತ್ತದೆ ಅದರ ಜೊತೆಗೆ ನೀವು ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ ಕಷ್ಟಪಟ್ಟು ಕೆಲಸ ಮಾಡಿದರೆ ಮಾತ್ರವೇ ಈ ಉಪಾಯ ನಿಮಗೆ ಸಹಾಯಕ ವಾಗುತ್ತದೆ

and leaves: debt repayment is guaranteed! cardamom No matter how much debt you have try using cloves
Share. Facebook Twitter LinkedIn WhatsApp Email

Related Posts

ಚಿಕ್ಕಬಳ್ಳಾಪುರದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಇಂಜಿನಿಯರ್ ಸಾವು

23/03/2026 9:57 PM1 Min Read

ಶಿಕ್ಷಕರೋ ಅಥವಾ ಸಂಸ್ಕಾರಹೀನರೋ?; ವಿದ್ಯಾರ್ಥಿಯ ರಕ್ತಸಿಕ್ತ ಬೆನ್ನಿಗೆ ‘ಬ್ಯಾಡ್ ಕ್ಯಾರೆಕ್ಟರ್’ ಪಟ್ಟ ಕಟ್ಟುವ ಕುತಂತ್ರ!

23/03/2026 8:58 PM2 Mins Read

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಆಸ್ತಿ ವಿವರ ಘೋಷಣೆ, ಕೋಟಿ ಕೋಟಿ ಒಡೆಯ ಮೇಟಿ!

23/03/2026 8:18 PM1 Min Read
Recent News

BIG BREAKING: ಕೊಲಂಬಿಯಾದಲ್ಲಿ 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

23/03/2026 10:24 PM

ಚಿಕ್ಕಬಳ್ಳಾಪುರದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಇಂಜಿನಿಯರ್ ಸಾವು

23/03/2026 9:57 PM

ಶಿಕ್ಷಕರೋ ಅಥವಾ ಸಂಸ್ಕಾರಹೀನರೋ?; ವಿದ್ಯಾರ್ಥಿಯ ರಕ್ತಸಿಕ್ತ ಬೆನ್ನಿಗೆ ‘ಬ್ಯಾಡ್ ಕ್ಯಾರೆಕ್ಟರ್’ ಪಟ್ಟ ಕಟ್ಟುವ ಕುತಂತ್ರ!

23/03/2026 8:58 PM

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಆಸ್ತಿ ವಿವರ ಘೋಷಣೆ, ಕೋಟಿ ಕೋಟಿ ಒಡೆಯ ಮೇಟಿ!

23/03/2026 8:18 PM
State News
KARNATAKA

ಚಿಕ್ಕಬಳ್ಳಾಪುರದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಇಂಜಿನಿಯರ್ ಸಾವು

By kannadanewsnow0923/03/2026 9:57 PM KARNATAKA 1 Min Read

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ನಡೆದ ಎರಡು ಬೈಕ್‌ಗಳ ನಡುವಿನ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಂಜಿನಿಯರ್ ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ…

ಶಿಕ್ಷಕರೋ ಅಥವಾ ಸಂಸ್ಕಾರಹೀನರೋ?; ವಿದ್ಯಾರ್ಥಿಯ ರಕ್ತಸಿಕ್ತ ಬೆನ್ನಿಗೆ ‘ಬ್ಯಾಡ್ ಕ್ಯಾರೆಕ್ಟರ್’ ಪಟ್ಟ ಕಟ್ಟುವ ಕುತಂತ್ರ!

23/03/2026 8:58 PM

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಆಸ್ತಿ ವಿವರ ಘೋಷಣೆ, ಕೋಟಿ ಕೋಟಿ ಒಡೆಯ ಮೇಟಿ!

23/03/2026 8:18 PM

ALERT : ಲೈಂಗಿಕ ಸುಖಕ್ಕಾಗಿ `ಸೆಕ್ಸ್ ಟಾಯ್ಸ್’ ಬಳಸುವುದು ತಪ್ಪೋ ? ಸರಿಯೋ ?  ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ

23/03/2026 8:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.