Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Facebook Twitter Instagram
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    • STATE
    • KARNATAKA
    • INDIA
    • WORLD
    • SPORTS
      • CRICKET
      • OTHER SPORTS
    • FILM
      • SANDALWOOD
      • BOLLYWOOD
      • OTHER FILM
    • LIFE STYLE
      • BEAUTY TIPS
    • BUSINESS
    • JOBS
    • CORONA VIRUS
    • AUTOMOBILE
      • BIKE-REVIEWS
      • CAR-REVIEWS
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Home » BREAKING NEWS: ವಾಹನಗಳ ನೋಂದಣಿ ಫಲಕಗಳ ಮೇಲೆ ಯಾವುದೇ ಹೆಸರು, ಚಿನ್ನೆ, ಲಾಂಛನ ಹಾಕುವಂತಿಲ್ಲ – ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ
    KARNATAKA

    BREAKING NEWS: ವಾಹನಗಳ ನೋಂದಣಿ ಫಲಕಗಳ ಮೇಲೆ ಯಾವುದೇ ಹೆಸರು, ಚಿನ್ನೆ, ಲಾಂಛನ ಹಾಕುವಂತಿಲ್ಲ – ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ

    By Kannada NewsMay 22, 2:01 pm

    ಬೆಂಗಳೂರು: ರಾಜ್ಯದ ಯಾವುದೇ ವಾಹನಗಳ ನೋಂದಣಿ ಫಲಕಗಳ ಮೇಲೆ ನಿಯಮಬಾಹಿರವಾಗಿ ಪ್ರದರ್ಶಿಸುತ್ತಿರುವ ಸಂಘ, ಸಂಸ್ಥೆಗಳ ಹೆಸರು, ಚಿನ್ನೆ, ಲಾಂಛನವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ತೆರವುಗೊಳಿಸುವಂತ ಗೆಜೆಟ್ ಅಧಿಸೂಚನೆಯಲ್ಲಿ ಖಡಕ್ ಆದೇಶ ಹೊರಡಿಸಿದೆ.

    ನೀವು ಲ್ಯಾಪ್ ಟಾಪ್, ಮೊಬೈಲ್ ರಿಪೇರಿಗೆ ಕೊಡ್ತಾ ಇದ್ದೀರಾ.? ಅದಕ್ಕೂ ಮುನ್ನಾ ಈ ಸುದ್ದಿ ಓದಿ.!

    ಈ ಕುರಿತಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು, ಕರ್ನಾಟಕ ರಾಜ್ಯಪತ್ರದಲ್ಲಿ ಸುತ್ತೋಲೆ ಹೊರಡಿಸಿದ್ದು, ವಾಹನಗಳ ನೋಂದಣಿ ಸಂಖ್ಯಾ ಫಲಕಗಳನ್ನು ಕೇಂದ್ರ ಮೋಟಾರು ವಾಹನಗಳ ನಿಯಮದ ಮಾನದಂಡಗಳಿಗೆ ಅನುಗುಣವಾಗಿ ಅಳವಡಿಸಬೇಕಾಗಿರುತ್ತದೆ ಎಂದು ತಿಳಿಸಿದ್ದಾರೆ.

    ‘ಸಿಲಿಕಾನ್‌ ಸಿಟಿ’ಯನ್ನು ‘ಸ್ವಿಮ್ಮಿಂಗ್‌ ಪೂಲ್‌’ ಮಾಡಿದ ಹೆಗ್ಗಳಿಕೆ ‘ಬಿಜೆಪಿ ಸರ್ಕಾರ’ದ್ದು – ಮಾಜಿ ಸಿಎಂ HDK

    ಖಾಸಗಿ ವಾಹನಗಳು ಸರ್ಕಾರದ ಲಾಂಛನ ಮತ್ತು ಹೆಸರುಗಳನ್ನು ವಾಹನಗಳ ಮೇಲೆ ಪ್ರದರ್ಶಿಸುವುದನ್ನು ನಿರ್ಬಂಧಿಸಲಾಗಿದೆ. ತಮ್ಮ ವಾಹನಗಳ ಮೇಲೆ ಸರ್ಕಾರಿ ಲಾಂಛನ ಅಥವಾ ಹೆಸರುಗಳನ್ನು ಅಳವಡಿಸಬೇಕಾದಲ್ಲಿ, ಕೇಂದ್ರ ಸರ್ಕಾರದಿಂದ ಅನುಮತಿ ಪಡೆದುಕೊಳ್ಳುವುದು ಅವಶ್ಯಕವಾಗಿರುತ್ತದೆ ಎಂದಿದ್ದಾರೆ.

    ಟ್ರಕ್ ಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: 8 ಮಂದಿ ಸ್ಥಳದಲ್ಲೇ ಸಾವು

    ಈ ಬಗ್ಗೆ ಕೋರ್ಟ್ ಆದೇಶ ಕೂಡ ಇದ್ದು, ಸರ್ಕಾರದ ಲಾಂಛನಗಳನ್ನು ಉಪಯೋಗಿಸದಂತೆ ಹಾಗೂ ವಾಹನಗಳ ಮೇಲೆ ನಿಗಮ, ಮಂಡಳಿ ಮತ್ತು ಸಂಸ್ಥೆಗಳ ಹೆಸರುಗಳನ್ನು ಬರೆದ ಯಾವುದೇ ತರಹದ ಫಲಕ ಅಥವಾ ಬರಹಗಳನ್ನು ಅಳವಡಿಸಬಹಾದು ಎಂದು ಸ್ಪಷ್ಟ ಆದೇಶ ಮಾಡಿದೆ. ಮಾನ್ಯ ನ್ಯಾಯಾಲಯದ ಆದೇಶದಂತೆ ಸೂಕ್ತ ಕ್ರಮ ತೆಗೆದುಕೊಂಡು, ತ್ವರಿತವಾಗಿ ಅನಧಿಕೃತ ಫಲಕಗಳನ್ನು ತೆರವುಗೊಳಿಸಲು ಮತ್ತು ತೆಗೆದುಕೊಂಡ ಕ್ರಮಗಳ ವಿವರಗಳನ್ನು ಮಾಹಿತಿ ರೂಪದಲ್ಲಿ ನೀಡಲು ತಿಳಿಸಿದ್ದಾರೆ.



    best web service company
    Share. Facebook Twitter LinkedIn WhatsApp Email

    Related Posts

    BIGG NEWS :ʻ ಈದ್ಗಾ ಮೈದಾನದಲ್ಲಿ ಬಕ್ರೀದ್‌ ಪ್ರಾರ್ಥನೆಗೆ ಅಡ್ಡಿಯಿಲ್ಲ ʼ : ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌

    July 06, 12:43 pm

    Good News : ರಾಜ್ಯದ ಪಿಯು ಕಾಲೇಜುಗಳಲ್ಲಿ 3,708 ಅತಿಥಿ ಉಪನ್ಯಾಸಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ

    July 06, 12:26 pm

    BREAKING NEWS: ರಾಜ್ಯದಲ್ಲಿ 3708 ಪಿಯು ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ: ವೇತನವೂ ಹೆಚ್ಚಳ

    July 06, 12:14 pm
    Recent News

    BIGG NEWS: ಮಹೇಂದ್ರ ಸಿಂಗ್‌ ಧೋನಿ ಹುಟ್ಟುಹಬ್ಬಕ್ಕೆ ಕೌಂಟ್‌ ಡೌನ್; ಅಭಿಮಾನಿಗಳಿಂದ ರೆಡಿಯಾಗಿದೆ 41 ಅಡಿ ಎತ್ತರದ ಬೃಹತ್ ಕಟೌಟ್

    July 06, 12:59 pm

    ದಲೈಲಾಮಾ ಅವರ 87ನೇ ಜನ್ಮದಿನ : ದೂರವಾಣಿ ಕರೆ ಮಾಡಿ ಶುಭ ಕೋರಿದ ಪ್ರಧಾನಿ ಮೋದಿ | PM Modi greets Dalai Lama birthday

    July 06, 12:47 pm

    BIGG NEWS :ʻ ಈದ್ಗಾ ಮೈದಾನದಲ್ಲಿ ಬಕ್ರೀದ್‌ ಪ್ರಾರ್ಥನೆಗೆ ಅಡ್ಡಿಯಿಲ್ಲ ʼ : ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌

    July 06, 12:43 pm

    Good News : ರಾಜ್ಯದ ಪಿಯು ಕಾಲೇಜುಗಳಲ್ಲಿ 3,708 ಅತಿಥಿ ಉಪನ್ಯಾಸಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ

    July 06, 12:26 pm
    State News
    KARNATAKA

    Good News : ರಾಜ್ಯದ ಪಿಯು ಕಾಲೇಜುಗಳಲ್ಲಿ 3,708 ಅತಿಥಿ ಉಪನ್ಯಾಸಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ

    By Kannada NewsJuly 06, 12:26 pm0

    ಬೆಂಗಳೂರು : ಅತಿಥಿ ಉಪನ್ಯಾಸಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ…

    BIGG NEWS : ಮಳೆಹಾನಿ ಪ್ರದೇಶಗಳಲ್ಲಿ ಪರಿಹಾರ ಕಾರ್ಯಕ್ಕೆ ಸಿಎಂ ಬೊಮ್ಮಾಯಿ ಸೂಚನೆ

    July 06, 12:11 pm

    BIGG NEWS : ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : 5 ದಿನಗಳ ಹಿಂದೆಯೇ ಕೊಲೆಯ ಸುಳಿವು ನೀಡಿದ್ದ ಆರೋಪಿ!

    July 06, 11:56 am

    BIGG NEWS : `PSI’ ಹಗರಣ : ಬಿಜೆಪಿ ಸರ್ಕಾರ ಭ್ರಷ್ಟಾಚಾರವನ್ನು ಎಂದಿಗೂ ಸಹಿಸುವುದಿಲ್ಲ : ಆರೋಗ್ಯ ಸಚಿವ ಸುಧಾಕರ್

    July 06, 11:46 am

    kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

    Quick Links
    • State
    • Karnataka
    • India
    • World
    • Sports
    • Film
    • Lifestyle
    • Business
    • Jobs
    • Corona Virus
    • Automobile
    contact us

    kannadanewsnow@gmail.com

    FOLLOW US

    breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

    • Home
    • Lifestyle
    • Buy Now
    Copyright © 2022 | All Right Reserved | kannadanewsnow.com
    Digital Partner Blueline Computers

    Type above and press Enter to search. Press Esc to cancel.