ಗುಜರಾತ್‌ ಗಲಭೆ, ಬಾಬ್ರಿ ಮಸೀದಿ ಧ್ವಂಸದ ಬಗ್ಗೆ ಶಾಲೆಗಳಲ್ಲಿ ಬೋಧಿಸುವ ಅಗತ್ಯವಿಲ್ಲ: NCERT ನಿರ್ದೇಶಕ | NCERT textbooks

ನವದೆಹಲಿ: ಶಾಲಾ ಪಠ್ಯಕ್ರಮವನ್ನು ಕೇಸರೀಕರಣಗೊಳಿಸಲಾಗಿದೆ ಎಂಬ ಆರೋಪಗಳನ್ನು ತಿರಸ್ಕರಿಸಿದ ಎನ್ ಸಿಇಆರ್ ಟಿ ನಿರ್ದೇಶಕರು, ಗುಜರಾತ್ ಗಲಭೆ ಮತ್ತು ಬಾಬರಿ ಮಸೀದಿ ಧ್ವಂಸದ ಉಲ್ಲೇಖಗಳನ್ನು ಶಾಲಾ ಪಠ್ಯಪುಸ್ತಕಗಳಲ್ಲಿ ಮಾರ್ಪಡಿಸಲಾಗಿದೆ ಏಕೆಂದರೆ ಗಲಭೆಗಳ ಬಗ್ಗೆ ಕಲಿಸುವುದು ಹಿಂಸಾತ್ಮಕ ಮತ್ತು ಖಿನ್ನತೆಗೆ ಒಳಗಾದ ನಾಗರಿಕರನ್ನು ಸೃಷ್ಟಿಸುತ್ತದೆ ಎಂದು ಹೇಳಿದ್ದಾರೆ. ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (National Council of Educational Research and Training -NCERT) ನಿರ್ದೇಶಕ ದಿನೇಶ್ ಪ್ರಸಾದ್ ಸಕ್ಲಾನಿ ಅವರು ಶನಿವಾರ ಪಿಟಿಐ ಸಂಪಾದಕರೊಂದಿಗೆ … Continue reading ಗುಜರಾತ್‌ ಗಲಭೆ, ಬಾಬ್ರಿ ಮಸೀದಿ ಧ್ವಂಸದ ಬಗ್ಗೆ ಶಾಲೆಗಳಲ್ಲಿ ಬೋಧಿಸುವ ಅಗತ್ಯವಿಲ್ಲ: NCERT ನಿರ್ದೇಶಕ | NCERT textbooks