Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕೋರ್ಟ್ ತೀರ್ಪಿನ ಬೆನ್ನಲ್ಲೇ, ಶಾಸಕ ವಿನಯ್ ಕುಲಕರ್ಣಿ ವಶಕ್ಕೆ ಪಡೆದ ‘CBI’ : ಮತ್ತೆ ಜೈಲು ಸೇರಿದ ಮಾಜಿ ಸಚಿವ!

15/04/2026 5:41 PM

BREAKING: ಯೋಗೇಶ್ ಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ, ಜೈಲು: ಕೋರ್ಟ್ ಆದೇಶ

15/04/2026 5:38 PM

BIG BREAKING: ಯೋಗೇಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ, ಕೋರ್ಟ್ ಮಹತ್ವದ ತೀರ್ಪು

15/04/2026 5:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0927/02/2026 7:26 PM

ಬೆಂಗಳೂರು: “ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಖಾಸಗಿ ಹೋಟೆಲ್ ಹಾಗೂ ಅರಮನೆ ಮೈದಾನದ ಗಾಯತ್ರಿ ವಿಹಾರ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಗುರುವಾರದಂದು ಸಭೆ ಸೇರಿದ್ದ ಸಚಿವರು, ಶಾಸಕರು ದೆಹಲಿಗೆ ಹೋಗಿ ನಿಮ್ಮ ಪರವಾಗಿ ಮನವಿ ಮಾಡುತ್ತಾರಂತೆ ಎಂದು ಕೇಳಿದಾಗ, “ದಯವಿಟ್ಟು ಬೇಡ ಎಂದು ಮನವಿ ಮಾಡುತ್ತೇನೆ. ನಿಮ್ಮ ಸಮಸ್ಯೆಗಳು ಇದ್ದರೆ, ಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದರೆ, ಅಧಿಕಾರ, ಹುದ್ದೆ ಬೇಕು ಎಂದರೆ ಹೋಗಿ ಮನವಿ ಮಾಡಿಕೊಳ್ಳಿ. ನನ್ನ ವಿಚಾರಕ್ಕೆ ಹೋಗುವುದು ಬೇಡ” ಎಂದು ತಿಳಿಸಿದರು.

ಯಾವ ಶಕ್ತಿ ಪ್ರದರ್ಶನ ಇಲ್ಲ:

ಬಾಲಕೃಷ್ಣ ಅವರ ಜನ್ಮದಿನದ ಹೆಸರಿನಲ್ಲಿ 40ಕ್ಕೂ ಹೆಚ್ಚು ಶಾಸಕರು ಸೇರಿದ್ದು, ಶಕ್ತಿ ಪ್ರದರ್ಶನ ಮಾಡಲಾಗುತ್ತಿದೆ ಎಂದು ಕೇಳಿದಾಗ, “ಯಾವ ಶಕ್ತಿ ಪ್ರದರ್ಶನವೂ ಇಲ್ಲ. ಕೆಲವರು ವಿಶ್ರಾಂತಿ, ಅಧ್ಯಯನಕ್ಕೆ ವಿದೇಶಕ್ಕೆ ಹೋಗುತ್ತಾರೆ. ಕೆಲವರು ದೆಹಲಿಗೆ ಹೋದರೆ, ಮತ್ತೆ ಕೆಲವರು ಭೋಜನ ಕೂಟ ಸೇರುತ್ತಾರೆ. ಅವರ ವೈಯಕ್ತಿಕ ವಿಚಾರಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ” ಎಂದು ತಿಳಿಸಿದರು.

ನಾವು ಹಳಬರಾಗಿದ್ದೇವೆ, ಹೊಸಬರು ಮಂತ್ರಿಯಾಗುವ ಆಸೆ ಹೊಂದಿದ್ದಾರೆ

ನೀವು ಸಿಎಂ ಆಗಬೇಕು ಎಂದು ಕೆಲಸ ಶಾಸಕರು ಹೇಳಿಕೆ ನೀಡಿದ್ದಾರೆ ಎಂದು ಕೇಳಿದಾಗ, “ಈ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಜೊತೆ ಅವರು ಯಾರು ಮಾತನಾಡಿಲ್ಲ. ಕೆಲವರು ಆಸೆ ಇಟ್ಟುಕೊಂಡಿದ್ದಾರೆ. ಹೊಸಬರಿಗೆ ಮಂತ್ರಿ ಆಗುವ ಆಸೆ ಇರುತ್ತದೆ. ನಾನು, ಪರಮೇಶ್ವರ್, ಹೆಚ್ ಕೆ ಪಾಟೀಲ್, ಮಹದೇವಪ್ಪ, ಸಿದ್ದರಾಮಯ್ಯ ಸೇರಿದಂತೆ ನಾವು ಈಗ ಹಳಬರಾದೆವು. ಚಿಕ್ಕ ವಯಸ್ಸಿನಲ್ಲೇ ಮಂತ್ರಿಯಾದವರು. ಈಗ ಹೊಸಬರು ಮಂತ್ರಿ ಆಗಬೇಕು ಎಂಬ ಆಸೆ ವ್ಯಕ್ತಪಡಿಸುತ್ತಿದ್ದಾರೆ. ನೋಡೋಣ, ನಾನು ಈ ವಿಚಾರವನ್ನು ದೆಹಲಿ ಅವರ ಗಮನಕ್ಕೆ ತರುತ್ತೇನೆ” ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

BREAKING : ಕೋರ್ಟ್ ತೀರ್ಪಿನ ಬೆನ್ನಲ್ಲೇ, ಶಾಸಕ ವಿನಯ್ ಕುಲಕರ್ಣಿ ವಶಕ್ಕೆ ಪಡೆದ ‘CBI’ : ಮತ್ತೆ ಜೈಲು ಸೇರಿದ ಮಾಜಿ ಸಚಿವ!

15/04/2026 5:41 PM1 Min Read

BREAKING: ಯೋಗೇಶ್ ಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ, ಜೈಲು: ಕೋರ್ಟ್ ಆದೇಶ

15/04/2026 5:38 PM2 Mins Read

BIG BREAKING: ಯೋಗೇಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ, ಕೋರ್ಟ್ ಮಹತ್ವದ ತೀರ್ಪು

15/04/2026 5:34 PM2 Mins Read
Recent News

BREAKING : ಕೋರ್ಟ್ ತೀರ್ಪಿನ ಬೆನ್ನಲ್ಲೇ, ಶಾಸಕ ವಿನಯ್ ಕುಲಕರ್ಣಿ ವಶಕ್ಕೆ ಪಡೆದ ‘CBI’ : ಮತ್ತೆ ಜೈಲು ಸೇರಿದ ಮಾಜಿ ಸಚಿವ!

15/04/2026 5:41 PM

BREAKING: ಯೋಗೇಶ್ ಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ, ಜೈಲು: ಕೋರ್ಟ್ ಆದೇಶ

15/04/2026 5:38 PM

BIG BREAKING: ಯೋಗೇಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ, ಕೋರ್ಟ್ ಮಹತ್ವದ ತೀರ್ಪು

15/04/2026 5:34 PM

BREAKING : ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ : ಕೋರ್ಟ್ ತೀರ್ಪು ಪ್ರಕಟ!

15/04/2026 5:25 PM
State News
KARNATAKA

BREAKING : ಕೋರ್ಟ್ ತೀರ್ಪಿನ ಬೆನ್ನಲ್ಲೇ, ಶಾಸಕ ವಿನಯ್ ಕುಲಕರ್ಣಿ ವಶಕ್ಕೆ ಪಡೆದ ‘CBI’ : ಮತ್ತೆ ಜೈಲು ಸೇರಿದ ಮಾಜಿ ಸಚಿವ!

By kannadanewsnow0515/04/2026 5:41 PM KARNATAKA 1 Min Read

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರಿನ…

BREAKING: ಯೋಗೇಶ್ ಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ, ಜೈಲು: ಕೋರ್ಟ್ ಆದೇಶ

15/04/2026 5:38 PM

BIG BREAKING: ಯೋಗೇಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ, ಕೋರ್ಟ್ ಮಹತ್ವದ ತೀರ್ಪು

15/04/2026 5:34 PM

BREAKING : ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ : ಕೋರ್ಟ್ ತೀರ್ಪು ಪ್ರಕಟ!

15/04/2026 5:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.