Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಒಲಂಪಿಕ್ಸ್ ನಲ್ಲಿ  ಚಿನ್ನದ ಪದಕ ಗೆದ್ದವರಿಗೆ 6 ಕೋಟಿ ನಗದು ಬಹುಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ

21/12/2025 2:31 PM

“ನಾನೇ ಪಕ್ಷ ಕಟ್ಟಿದ್ದೇನೆ ಎಂದು ಯಾರೂ ಹೇಳಬಾರದು ಕಾಂಗ್ರೆಸ್ ಕಾರ್ಯಕರ್ತರಿಂದ ಕಟ್ಟಿದ್ದ ಪಕ್ಷ” : ಮಲ್ಲಿಕಾರ್ಜುನ ಖರ್ಗೆ

21/12/2025 2:31 PM

ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ : 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆಸಿದ ಕಂಟೇನರ್ ಚಾಲಕ : ನಾಲ್ವರಿಗೆ ಗಾಯ!

21/12/2025 2:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » “ನಾನೇ ಪಕ್ಷ ಕಟ್ಟಿದ್ದೇನೆ ಎಂದು ಯಾರೂ ಹೇಳಬಾರದು ಕಾಂಗ್ರೆಸ್ ಕಾರ್ಯಕರ್ತರಿಂದ ಕಟ್ಟಿದ್ದ ಪಕ್ಷ” : ಮಲ್ಲಿಕಾರ್ಜುನ ಖರ್ಗೆ
KARNATAKA

“ನಾನೇ ಪಕ್ಷ ಕಟ್ಟಿದ್ದೇನೆ ಎಂದು ಯಾರೂ ಹೇಳಬಾರದು ಕಾಂಗ್ರೆಸ್ ಕಾರ್ಯಕರ್ತರಿಂದ ಕಟ್ಟಿದ್ದ ಪಕ್ಷ” : ಮಲ್ಲಿಕಾರ್ಜುನ ಖರ್ಗೆ

By kannadanewsnow0521/12/2025 2:31 PM

ಕಲಬುರ್ಗಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಯಾಗುತ್ತಿದ್ದು ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲೂ ಕೂಡ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಅವರನ್ನು ನಾಯಕತ್ವ ಬದಲಾವಣೆ ವಿಚಾರವಾಗಿ ಕೆಣಕಿದ್ದರು ಅವರಿಗೆ ಈಗಲೂ ನಾನೇ ಸಿಎಂ ಮುಂದೆಯೂ ನಾನೇ ಸಿಎಂ ಆಗಿರುತ್ತೇನೆ ಅಂತ ಖಡಕ್ ತಿರುಗೇಟು ನೀಡಿದ್ದರು.

ಇದೀಗ ಕಲ್ಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪಕ್ಷ ಯಾರೊಬ್ಬ ನಾಯಕನಿಂದ ಬೆಳೆದಿಲ್ಲ ನಾನೇ ಪಕ್ಷ ಕಟ್ಟಿದ್ದೇನೆ ಎಂದು ಯಾರು ಹೇಳಬಾರದು ಕಾಂಗ್ರೆಸ್ ಪಕ್ಷ ಕಾರ್ಯಕರ್ತರಿಂದ ಕಟ್ಟಿದ ಪಕ್ಷ ಅಂದಮೇಲೆ ಎಲ್ಲರ ಪಾತ್ರವೂ ಕೂಡ ಇರುತ್ತದೆ ಯಾರು ಒಬ್ಬರಿಂದಲೇ ಪಕ್ಷ ಇದೆ ಎನ್ನಬಾರದು ಹೈಕಮಾಂಡ್ ಯಾವ ಗೊಂದಲವು ಮಾಡುತ್ತಿಲ್ಲ ಆದರೆ ಇಲ್ಲಿನ ನಾಯಕರು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಖಡಕ್ ಸಂದೇಶ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷ ಯಾವಾಗಲೂ ಕೂಡ ಯಾರೇ ಲೀಡರ್ ಬಂದರು, ಕಾಂಗ್ರೆಸ್ ಕಾರ್ಯಕರ್ತರು ಸಪೋರ್ಟ್ ಮಾಡುತ್ತಾರೆ. ಅದಕ್ಕೆ ಯಾರು ನನ್ನಿಂದ ಆಗಿದೆ ನಾನು ಪಕ್ಷ ಕಟ್ಟಿದೀನಿ ಅಂತ ಹೇಳಬಾರದು ಕೆಲವು ಕಾರ್ಯಕರ್ತರು ಕೂಡ ಪಕ್ಷ ಇವರು ಕಟ್ಟಿದ್ದಾರೆ ಅವರು ಕಟ್ಟಿದ್ದಾರೆ ಅಂತ ಹೇಳುತ್ತಿರುತ್ತಾರೆ. ಹಾಗಾಗಿ ಅದನ್ನ ಬಿಟ್ಟುಬಿಡ

Share. Facebook Twitter LinkedIn WhatsApp Email

Related Posts

BREAKING: ಒಲಂಪಿಕ್ಸ್ ನಲ್ಲಿ  ಚಿನ್ನದ ಪದಕ ಗೆದ್ದವರಿಗೆ 6 ಕೋಟಿ ನಗದು ಬಹುಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ

21/12/2025 2:31 PM2 Mins Read

ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ : 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆಸಿದ ಕಂಟೇನರ್ ಚಾಲಕ : ನಾಲ್ವರಿಗೆ ಗಾಯ!

21/12/2025 2:25 PM1 Min Read

ನಮ್ಮದು ರೈತರ ಪರ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

21/12/2025 2:23 PM3 Mins Read
Recent News

BREAKING: ಒಲಂಪಿಕ್ಸ್ ನಲ್ಲಿ  ಚಿನ್ನದ ಪದಕ ಗೆದ್ದವರಿಗೆ 6 ಕೋಟಿ ನಗದು ಬಹುಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ

21/12/2025 2:31 PM

“ನಾನೇ ಪಕ್ಷ ಕಟ್ಟಿದ್ದೇನೆ ಎಂದು ಯಾರೂ ಹೇಳಬಾರದು ಕಾಂಗ್ರೆಸ್ ಕಾರ್ಯಕರ್ತರಿಂದ ಕಟ್ಟಿದ್ದ ಪಕ್ಷ” : ಮಲ್ಲಿಕಾರ್ಜುನ ಖರ್ಗೆ

21/12/2025 2:31 PM

ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ : 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆಸಿದ ಕಂಟೇನರ್ ಚಾಲಕ : ನಾಲ್ವರಿಗೆ ಗಾಯ!

21/12/2025 2:25 PM

ನಮ್ಮದು ರೈತರ ಪರ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

21/12/2025 2:23 PM
State News
KARNATAKA

BREAKING: ಒಲಂಪಿಕ್ಸ್ ನಲ್ಲಿ  ಚಿನ್ನದ ಪದಕ ಗೆದ್ದವರಿಗೆ 6 ಕೋಟಿ ನಗದು ಬಹುಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ

By kannadanewsnow0921/12/2025 2:31 PM KARNATAKA 2 Mins Read

ಬೆಂಗಳೂರು : ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ…

“ನಾನೇ ಪಕ್ಷ ಕಟ್ಟಿದ್ದೇನೆ ಎಂದು ಯಾರೂ ಹೇಳಬಾರದು ಕಾಂಗ್ರೆಸ್ ಕಾರ್ಯಕರ್ತರಿಂದ ಕಟ್ಟಿದ್ದ ಪಕ್ಷ” : ಮಲ್ಲಿಕಾರ್ಜುನ ಖರ್ಗೆ

21/12/2025 2:31 PM

ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ : 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆಸಿದ ಕಂಟೇನರ್ ಚಾಲಕ : ನಾಲ್ವರಿಗೆ ಗಾಯ!

21/12/2025 2:25 PM

ನಮ್ಮದು ರೈತರ ಪರ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

21/12/2025 2:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.