‘ಖಾಯಂ ನಿರೀಕ್ಷೆ’ಯಲ್ಲಿದ್ದ ‘ಅತಿಥಿ ಉಪನ್ಯಾಸಕ’ರಿಗೆ ಬಿಗ್ ಶಾಕ್: ‘ಸೇವೆ ಖಾಯಂ’ ಇಲ್ಲ – ‘ರಾಜ್ಯ ಸರ್ಕಾರ’ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಅತಿಥಿ ಉಪನ್ಯಾಸಕರು ಖಾಯಂ ನಿರೀಕ್ಷೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಬಿಗ್ ಶಾಕ್ ಎನ್ನುವಂತೆ ಅತಿಥಿ ಉಪನ್ಯಾಸಕರನ್ನು ಖಾಯಂ ಇಲ್ಲ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ವಿಧಾನ ಪರಿಷತ್ತಿನಲ್ಲಿ ಸದಸ್ಯ ದೇವೇಗೌಡ ಅವರು ಮಾಡಿದಂತ ಪ್ರಸ್ತಾಪಕ್ಕೆ ಉತ್ತರಿಸಿರುವಂತ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅವರು, ಅತಿಥಿ ಉಪನ್ಯಾಸಕರನ್ನು ಖಾಲಿ ಹುದ್ದೆಗೆ ಖಾಯಂ ಮಾಡಲು ನಿಯಮಗಳಲ್ಲಿ ಅವಕಾಶವಿಲ್ಲ ಎಂಬುದಾಗಿ ಸದನಕ್ಕೆ ಸ್ಪಷ್ಟ ಪಡಿಸಿದ್ದಾರೆ. ಅಂದಹಾಗೆ ರಾಜ್ಯದ ಸರ್ಕಾರ ಪ್ರಥಮ ದರ್ಜೆ ಕಾಲೇಜಿನಲ್ಲಿ … Continue reading ‘ಖಾಯಂ ನಿರೀಕ್ಷೆ’ಯಲ್ಲಿದ್ದ ‘ಅತಿಥಿ ಉಪನ್ಯಾಸಕ’ರಿಗೆ ಬಿಗ್ ಶಾಕ್: ‘ಸೇವೆ ಖಾಯಂ’ ಇಲ್ಲ – ‘ರಾಜ್ಯ ಸರ್ಕಾರ’ ಸ್ಪಷ್ಟನೆ