Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ನಾಟಕದಲ್ಲಿ ವೈದ್ಯಕೀಯ ವ್ಯಾಸಂಗದ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕ್: ಅರ್ಧಕ್ಕೆ ಕೋರ್ಸ್ ಕೈಬಿಡ್ರೆ 10 ಲಕ್ಷ ದಂಡ ಫಿಕ್ಸ್!

22/10/2025 2:15 PM

ನಿಮ್ಮ ‘ಆಧಾರ್-ಲಿಂಕ್ ಮೊಬೈಲ್ ಸಂಖ್ಯೆ’ ಇಲ್ವ? ಜಸ್ಟ್ ಹೀಗೆ ಮಾಡಿ, ಹೊಸ ನಂಬರ್ ಸೇರಿಸಿ!

22/10/2025 2:06 PM

BIG NEWS : ಬೆಂಗಳೂರಲ್ಲಿ ಪಟಾಕಿ ಸಿಡಿತ ಪ್ರಕರಣ 150ಕ್ಕೆ ಏರಿಕೆ : ಶಾಶ್ವತವಾಗಿ ಕಣ್ಣು ಕಳೆದುಕೊಂಡ 8 ಜನ!

22/10/2025 2:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ಪ್ಲಾಸ್ಟಿಕ್ ಬಾಟಲ್ ನೀರು’ ಬಳಕೆ ಮಾಡುವಂತಿಲ್ಲ: ರಾಜ್ಯ ಸರ್ಕಾರ ಆದೇಶ
KARNATAKA

BIG NEWS: ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ಪ್ಲಾಸ್ಟಿಕ್ ಬಾಟಲ್ ನೀರು’ ಬಳಕೆ ಮಾಡುವಂತಿಲ್ಲ: ರಾಜ್ಯ ಸರ್ಕಾರ ಆದೇಶ

By kannadanewsnow0905/02/2025 1:10 PM

ಬೆಂಗಳೂರು: ರಾಜ್ಯಾಧ್ಯಂತ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲಿಯ ನೀರು ಬಳಕೆ ಮಾಡದಂತೆ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಕೇವಲ ಗ್ಲಾಸ್ ನಲ್ಲಿ ನೀರು ಪೂರೈಕೆ ಮಾಡುವಂತೆ, ಪರಿಸರ ಮಾರಕವಾಗಿರುವಂತ ಪ್ಲಾಸ್ಟಿಕ್ ಬಾಟಲಿ ನೀರು ಪೂರೈಕೆ ಮಾಡದಂತೆ ಖಡಕ್ ಸೂಚನೆ ನೀಡಿದೆ.

ಈ ಕುರಿತಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದ್ದು, ಸರ್ಕಾರದ ಅಧಿಸೂಚನೆ ಸಂಖ್ಯೆ: ಅಪಜೀ 17 ಇಪಿಸಿ 2012, ದಿನಾಂಕ: 11.03.2016 ರಲ್ಲಿ ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನ (Single use packaged water bottles) ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ. ಇಂತಹ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ರೀತಿಯಲ್ಲಿ ಗ್ಲಾಸ್, ಸ್ಟೀಲ್, ಪೇಪರ್ ಮತ್ತಿತರ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸುವಂತೆ ಅಧಿಸೂಚನೆ / ಆದೇಶ / ಸುತ್ತೋಲೆ ಹೊರಡಿಸಲಾಗಿದೆ ಎಂದಿದೆ.

ಮುಂದುದುಆದೇಶ ಸಂ. ಸಿಆಸುಇ 83 ರಾಸವಿ 2018 ದಿನಾಂಕ 05.09.2018 ಹಾಗೂ ಸುತ್ತೋಲೆ ಸಿಆಸುಇ 78 ಡಿಬಿಎಂ 2024 ದಿನಾಂಕ 08.11.2024ರ ರಲ್ಲಿ ಮತ್ತೊಮ್ಮೆ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆ | ಸರಬರಾಜು ಮಾಡುವುದನ್ನು ನಿಷೇದಿಸಿದೆ ಹಾಗೂ ಸೂಕ್ತ ಸಾಮೂಹಿಕ ಕುಡಿಯುವ ನೀರು ವಿತರಣಾ ಏರ್ಪಡಿಸುವಂತೆ ಸೂಚಿಸಿ ಆದೇಶ / ಸುತ್ತೋಲೆಗಳನ್ನು ಹೊರಡಿಸಲಾಗಿಯೂ ಸಹ ಸಚಿವಾಲಯವೂ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮವನ್ನು ಪಾಲಿಸದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಆದಕಾರಣ, ಇನ್ನು ಮುಂದೆ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಪ್ಲಾಸ್ಟಿಕ್ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಮತ್ತೊಮ್ಮೆ ಸೂಚನೆ ನೀಡಲಾಗಿದೆ.

ಮುಂದುವರೆದು, ಎಲ್ಲಾ ಇಲಾಖೆಯ ಮುಖ್ಯಸ್ಥರುಗಳು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆ | ಮಂಡಳಿ / ನಿಗಮ ಗಳಿಗೆ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡುವಂತೆ ಸೂಚಿಸಿದೆ.

Share. Facebook Twitter LinkedIn WhatsApp Email

Related Posts

ಕರ್ನಾಟಕದಲ್ಲಿ ವೈದ್ಯಕೀಯ ವ್ಯಾಸಂಗದ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕ್: ಅರ್ಧಕ್ಕೆ ಕೋರ್ಸ್ ಕೈಬಿಡ್ರೆ 10 ಲಕ್ಷ ದಂಡ ಫಿಕ್ಸ್!

22/10/2025 2:15 PM2 Mins Read

BIG NEWS : ಬೆಂಗಳೂರಲ್ಲಿ ಪಟಾಕಿ ಸಿಡಿತ ಪ್ರಕರಣ 150ಕ್ಕೆ ಏರಿಕೆ : ಶಾಶ್ವತವಾಗಿ ಕಣ್ಣು ಕಳೆದುಕೊಂಡ 8 ಜನ!

22/10/2025 2:03 PM1 Min Read

BREAKING : ‘RSS’ ಪಥ ಸಂಚಲನದಲ್ಲಿ ಭಾಗಿಯಾದ ಮತ್ತೋರ್ವ ಸರ್ಕಾರಿ ನೌಕರ ಸಸ್ಪೆಂಡ್!

22/10/2025 1:54 PM1 Min Read
Recent News

ಕರ್ನಾಟಕದಲ್ಲಿ ವೈದ್ಯಕೀಯ ವ್ಯಾಸಂಗದ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕ್: ಅರ್ಧಕ್ಕೆ ಕೋರ್ಸ್ ಕೈಬಿಡ್ರೆ 10 ಲಕ್ಷ ದಂಡ ಫಿಕ್ಸ್!

22/10/2025 2:15 PM

ನಿಮ್ಮ ‘ಆಧಾರ್-ಲಿಂಕ್ ಮೊಬೈಲ್ ಸಂಖ್ಯೆ’ ಇಲ್ವ? ಜಸ್ಟ್ ಹೀಗೆ ಮಾಡಿ, ಹೊಸ ನಂಬರ್ ಸೇರಿಸಿ!

22/10/2025 2:06 PM

BIG NEWS : ಬೆಂಗಳೂರಲ್ಲಿ ಪಟಾಕಿ ಸಿಡಿತ ಪ್ರಕರಣ 150ಕ್ಕೆ ಏರಿಕೆ : ಶಾಶ್ವತವಾಗಿ ಕಣ್ಣು ಕಳೆದುಕೊಂಡ 8 ಜನ!

22/10/2025 2:03 PM

‘ಪ್ಯಾನ್ ಕಾರ್ಡ್’ ಹೊಂದಿರೋರೇ ಎಚ್ಚರ! ಈ ತಪ್ಪು ಮಾಡಿದ್ರೇ ‘10,000 ದಂಡ’ ಕಟ್ಟಬೇಕಾಗುತ್ತೆ ಹುಷಾರ್! | PAN Card Alert

22/10/2025 1:58 PM
State News
KARNATAKA

ಕರ್ನಾಟಕದಲ್ಲಿ ವೈದ್ಯಕೀಯ ವ್ಯಾಸಂಗದ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕ್: ಅರ್ಧಕ್ಕೆ ಕೋರ್ಸ್ ಕೈಬಿಡ್ರೆ 10 ಲಕ್ಷ ದಂಡ ಫಿಕ್ಸ್!

By kannadanewsnow0922/10/2025 2:15 PM KARNATAKA 2 Mins Read

ಬೆಂಗಳೂರು: ಕರ್ನಾಟಕದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳು ಈಗ ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಸರ್ಕಾರ ನಿಗದಿಪಡಿಸಿದ ನಮೂನೆಯಲ್ಲಿ ಬಾಂಡ್…

BIG NEWS : ಬೆಂಗಳೂರಲ್ಲಿ ಪಟಾಕಿ ಸಿಡಿತ ಪ್ರಕರಣ 150ಕ್ಕೆ ಏರಿಕೆ : ಶಾಶ್ವತವಾಗಿ ಕಣ್ಣು ಕಳೆದುಕೊಂಡ 8 ಜನ!

22/10/2025 2:03 PM

BREAKING : ‘RSS’ ಪಥ ಸಂಚಲನದಲ್ಲಿ ಭಾಗಿಯಾದ ಮತ್ತೋರ್ವ ಸರ್ಕಾರಿ ನೌಕರ ಸಸ್ಪೆಂಡ್!

22/10/2025 1:54 PM

BREAKING : ಬೆಂಗಳೂರಿನಲ್ಲಿ `ಪೈಶಾಚಿಕ ಕೃತ್ಯ’ : ಮನೆಗೆ ನುಗ್ಗಿ ಮೂವರು ಯುವಕರಿಂದ ಮಹಿಳೆ ಮೇಲೆ ಗ್ಯಾಂಗ್ ರೇಪ್.!

22/10/2025 1:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.