Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೆಚ್ಚು ನೀರು ಕುಡಿದರೆ ಕಿಡ್ನಿ ಸ್ಟೋನ್ ತಡೆಯಬಹುದೇ? ‘ಖಂಡಿತ ಇಲ್ಲ’ ಎನ್ನುತ್ತಿದೆ ಹೊಸ ಸಂಶೋಧನೆ; ಹಾಗಾದರೆ ಪರಿಹಾರವೇನು?

05/05/2026 9:01 PM

ನವದೆಹಲಿಗೆ ವಿಯೆಟ್ನಾಂ ಅಧ್ಯಕ್ಷ ‘ಟೋ ಲ್ಯಾಮ್’ ಆಗಮನ: ಮೊದಲ ಅಧಿಕೃತ ಭಾರತ ಪ್ರವಾಸ; ದ್ವಿಪಕ್ಷೀಯ ಸಂಬಂಧ ಬಲವರ್ಧನೆಗೆ ಮುನ್ನುಡಿ!

05/05/2026 8:51 PM

ಇರಾನ್ ಕ್ಷಿಪಣಿ ಮತ್ತು ಡ್ರೋನ್ ದಾಳಿ ಬೆನ್ನಲ್ಲೇ ಎಚ್ಚೆತ್ತ ಯುಎಇ: ವಾಯುಪ್ರದೇಶ ಬಂದ್, ನೂರಾರು ವಿಮಾನಗಳ ಸಂಚಾರ ರದ್ದು!

05/05/2026 8:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ವೈದ್ಯಕೀಯ ಶುಲ್ಕ ಹೆಚ್ಚಳ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಸಚಿವ ಶರಣ್ ಪ್ರಕಾಶ್ ಪಾಟೀಲ್
KARNATAKA

BIG NEWS: ವೈದ್ಯಕೀಯ ಶುಲ್ಕ ಹೆಚ್ಚಳ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಸಚಿವ ಶರಣ್ ಪ್ರಕಾಶ್ ಪಾಟೀಲ್

By kannadanewsnow0909/12/2024 5:08 PM

ಬೆಳಗಾವಿ : ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಧಿಸಿರುವ ಶುಲ್ಕವನ್ನು ಹಿಂಪಡೆಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ವಿಧಾನಪರಿಷತ್ ನಲ್ಲಿ ಸ್ಪಷ್ಟಪಡಿಸಿದರು.

ಚಳಿಗಾಳ ಅಧಿವೇಶನದ ಮೊದಲ ದಿನದ ವಿಧಾನ ಪರಿಷತ್ ಕಲಾಪದಲ್ಲಿ ಜೆಡಿಎಸ್ ಪಕ್ಷದ ಟಿ.ಎ. ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ. ಅಲ್ಲದೇ ಕಡು ಬಡ ರೋಗಿಗಳಿಗೂ ಉಚಿತವಾಗಿ ಚಿಕಿತ್ಸೆ ನೀಡುವ ವ್ಯವಸ್ಥೆ ಇರುತ್ತದೆ. ಹೀಗಾಗಿ ಹೆಚ್ಚಳ ಮಾಡಿರುವ ಶುಲ್ಕವನ್ನು ಪರಿಷ್ಕರಣೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಇದರ ವ್ಯಾಪ್ತಿಗೊಳಪಡುವ ಬೌರಿಂಗ್, ವಿಕ್ಟೋರಿಯಾ, ಮಿಂಟೋ, ವಾಣಿವಿಲಾಸ ಮತ್ತು ಪಿಎಂಎಸ್ ಎಸ್ ವೈ ಆಸ್ಪತ್ರೆಗಳಲ್ಲಿ ಆರು ವರ್ಷಗಳ ನಂತರ ದರ ಪರಿಷ್ಕರಣೆ ಮಾಡಲಾಗಿದೆ. ಮೂರು ವರ್ಷಗಳಿಗೊಮ್ಮೆ ದರ ಪರಿಷ್ಕರಣೆ ಮಾಡಬೇಕೆಂಬ ನಿಯಮವಿದೆ. ಈ ಹಿಂದೆ ಕೋವಿಡ್ ಸಾಂಕ್ರಾಮಿಕದಿಂದಾಗಿ ದರಗಳನ್ನು ಪರಿಷ್ಕರಣೆ ಮಾಡಲಾಗಿಲ್ಲ ಎಂದು ಸಚಿವರು ಹೇಳಿದರು.

ಎಎಂಸಿ/ಸಿಎಎಸಿ ಔಷಧ, ರಾಸಾಯನಿಕ ದರಗಳ ಹೆಚ್ಚಳದಿಂದಾಗಿ ಶುಲ್ಕ ಪರಿಷ್ಕರಣೆ ಮಾಡಬೇಕಾದ ಅಗತ್ಯವಿದೆ. ಆಸ್ಪತ್ರೆಗಳ ನಿರ್ವಹಣೆ, ಸಿಬ್ಬಂದಿ ವೇತನ, ಸಂಪನ್ಮೂಲಗಳ ಕ್ರೊಢೀಕರಣ ಅಗತ್ಯವಿದೆ ಎಂದು ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದರು.

Good News: ರಾಜ್ಯದ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್: ಶೀಘ್ರವೇ ಬಡ್ತಿ ಭಾಗ್ಯ – ಸಚಿವ ಮಧು ಬಂಗಾರಪ್ಪ

ಬೆಂಗಳೂರು ಜನತೆ ಗಮನಕ್ಕೆ: ನಾಳೆ ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut

‘ಯುವನಿಧಿ ಫಲಾನುಭವಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಸಕಾಲದಲ್ಲಿ ‘ನಿರುದ್ಯೋಗ ಭತ್ಯೆ’ ಪಾವತಿ

Share. Facebook Twitter LinkedIn WhatsApp Email

Related Posts

BREAKING: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಕೋರ್ಟ್ ತಡೆ; ಪ್ರಕ್ರಿಯೆ ತಾತ್ಕಾಲಿಕ ಸ್ಥಗಿತ – ಚುನಾವಣಾಧಿಕಾರಿ

05/05/2026 8:35 PM2 Mins Read

Rain In Bengaluru: ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

05/05/2026 8:05 PM1 Min Read

ರೈತರು ಬಹುಬೆಳೆ ಬೇಸಾಯದತ್ತ ಗಮನ ಹರಿಸಲಿ: ಸಾಗರ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್ ಕರೆ

05/05/2026 7:53 PM1 Min Read
Recent News

ಹೆಚ್ಚು ನೀರು ಕುಡಿದರೆ ಕಿಡ್ನಿ ಸ್ಟೋನ್ ತಡೆಯಬಹುದೇ? ‘ಖಂಡಿತ ಇಲ್ಲ’ ಎನ್ನುತ್ತಿದೆ ಹೊಸ ಸಂಶೋಧನೆ; ಹಾಗಾದರೆ ಪರಿಹಾರವೇನು?

05/05/2026 9:01 PM

ನವದೆಹಲಿಗೆ ವಿಯೆಟ್ನಾಂ ಅಧ್ಯಕ್ಷ ‘ಟೋ ಲ್ಯಾಮ್’ ಆಗಮನ: ಮೊದಲ ಅಧಿಕೃತ ಭಾರತ ಪ್ರವಾಸ; ದ್ವಿಪಕ್ಷೀಯ ಸಂಬಂಧ ಬಲವರ್ಧನೆಗೆ ಮುನ್ನುಡಿ!

05/05/2026 8:51 PM

ಇರಾನ್ ಕ್ಷಿಪಣಿ ಮತ್ತು ಡ್ರೋನ್ ದಾಳಿ ಬೆನ್ನಲ್ಲೇ ಎಚ್ಚೆತ್ತ ಯುಎಇ: ವಾಯುಪ್ರದೇಶ ಬಂದ್, ನೂರಾರು ವಿಮಾನಗಳ ಸಂಚಾರ ರದ್ದು!

05/05/2026 8:44 PM

ತಮಿಳುನಾಡಿನಲ್ಲಿ ವಿಜಯ್ ಪರ್ವಕ್ಕೆ ಕಾಂಗ್ರೆಸ್ ಸಾಥ್: ‘ದಳಪತಿ’ ಸರ್ಕಾರಕ್ಕೆ ಕೈ ಜೋಡಿಸಲಿರುವ ಹಸ್ತ; ಮ್ಯಾಜಿಕ್ ನಂಬರ್ ದಾಟಿದ ಟಿವಿಕೆ!

05/05/2026 8:40 PM
State News
KARNATAKA

BREAKING: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಕೋರ್ಟ್ ತಡೆ; ಪ್ರಕ್ರಿಯೆ ತಾತ್ಕಾಲಿಕ ಸ್ಥಗಿತ – ಚುನಾವಣಾಧಿಕಾರಿ

By kannadanewsnow0905/05/2026 8:35 PM KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ (ರಿ) 2026-31ನೇ ಅವಧಿಯ ಪದಾಧಿಕಾರಿಗಳ ಆಯ್ಕೆಗಾಗಿ ನಡೆಯುತ್ತಿದ್ದ ಚುನಾವಣಾ ಪ್ರಕ್ರಿಯೆಯನ್ನು…

Rain In Bengaluru: ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

05/05/2026 8:05 PM

ರೈತರು ಬಹುಬೆಳೆ ಬೇಸಾಯದತ್ತ ಗಮನ ಹರಿಸಲಿ: ಸಾಗರ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್ ಕರೆ

05/05/2026 7:53 PM

ಬೆಂಗಳೂರಲ್ಲಿ ಭರ್ಜರಿ ಡ್ರಗ್ಸ್ ಬೇಟೆ: 5.75 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ, ಇಬ್ಬರು ಅರೆಸ್ಟ್

05/05/2026 7:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.