ಕರ್ನಾಟಕದಲ್ಲಿ ಕನ್ನಡಿಗರಿಗೆ ಇಲ್ಲ ರಕ್ಷಣೆ : ಬೆಂಗಳೂರಲ್ಲಿ ‘ಯುಪಿ’ ಮೂಲದ ಕಾರ್ಮಿಕರಿಂದ ಕನ್ನಡಿಗನ ಮೇಲೆ ಹಲ್ಲೆ!

ಬೆಂಗಳೂರು : ಕರ್ನಾಟಕದಲ್ಲಿ ಕನ್ನಡಿಗರಿಗೆಲ್ಲಾ ಸುರಕ್ಷತೆ ಇಲ್ಲದಂತಾಗಿದೆ. ಬೇರೆ ಬೇರೆ ರಾಜ್ಯದಿಂದ ಕರ್ನಾಟಕಕ್ಕೆ ಆಗಮಿಸಿ ಇಲ್ಲಿಯೇ ಜೀವನ ರೂಪಿಸಿಕೊಂಡು, ಅವರಿಗೆ ಇಲ್ಲಿಯ ಅನ್ನ ನೀರು ಬೇಕೇ ಹೊರತು, ಕನ್ನಡಿಗರು ಮಾತ್ರ ಬೇಡ ಅನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಕನ್ನಡ ಮಾತನಾಡಿದ್ದಕ್ಕೆ ಯುಪಿ ಗ್ಯಾಂಗ್ ನಿಂದ ಕನ್ನಡಿಗ ಕಾರ್ಮಿಕನ ಮೇಲೆ ಹಲ್ಲೆ ನಡೆಸಲಾಗಿದೆ. ಬೆಂಗಳೂರಿನ ಆನೇಕಲ್ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಹಿಂದಿ ಮಾತಾಡುವಂತೆ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ … Continue reading ಕರ್ನಾಟಕದಲ್ಲಿ ಕನ್ನಡಿಗರಿಗೆ ಇಲ್ಲ ರಕ್ಷಣೆ : ಬೆಂಗಳೂರಲ್ಲಿ ‘ಯುಪಿ’ ಮೂಲದ ಕಾರ್ಮಿಕರಿಂದ ಕನ್ನಡಿಗನ ಮೇಲೆ ಹಲ್ಲೆ!