BIG NEWS: ಸಿಎಂ ಬದಲಾವಣೆ ಮಾತೇ ಇಲ್ಲ: ಕಾಂಗ್ರೆಸ್ ಗೆ ಬೊಮ್ಮಾಯಿ ಖಡಕ್ ತಿರುಗೇಟು

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ( Chief Minister Change ) ಮಾತುಗಳಿಗೆ ಆಧಾರ ಇಲ್ಲ. ಇದೊಂದು ರಾಜಕೀಯ ಪ್ರೇರಿತ ನಡೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. BIGG NEWS: ಅಟಲ್ ಪಿಂಚಣಿ ಯೋಜನೆ ಹೊಸ ನಿಯಮ: ಹೂಡಿಕೆದಾರರು ಅಕ್ಟೋಬರ್ ನಿಂದ ಸೇರುವಂತಿಲ್ಲ ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದರಿಂದ ನನ್ನ ನಿರ್ಣಯಗಳು ಇನ್ನಷ್ಟು ಗಟ್ಟಿಯಾಗುತ್ತದೆ. ಇನ್ನೂ ಹೆಚ್ಚಿನ ಕೆಲಸವನ್ನು ಜನರಿಗೆ, ರಾಜ್ಯಕ್ಕೆ ಮಾಡಬೇಕೆಂಬ … Continue reading BIG NEWS: ಸಿಎಂ ಬದಲಾವಣೆ ಮಾತೇ ಇಲ್ಲ: ಕಾಂಗ್ರೆಸ್ ಗೆ ಬೊಮ್ಮಾಯಿ ಖಡಕ್ ತಿರುಗೇಟು