‘ವಾಲ್ಮೀಕಿ ನಿಗಮದ ಪ್ರಕರಣ’ದಲ್ಲಿ ಯಾರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ: ಸಚಿವ ಬಿ.ನಾಗೇಂದ್ರ ಸ್ಪಷ್ಟನೆ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ನಿಗಮದ ಕೇಂದ್ರ ಕಛೇರಿಯ ಅಧೀಕ್ಷಕರಾದ ಚಂದ್ರಶೇಖರ್ ರವರ ಆತ್ಮಹತ್ಯೆ ಪ್ರಕರಣ ನನಗೆ ಅತೀವ ನೋವು ತಂದಿದೆ ಈ ಹಣ ದುರುಪಯೋಗ ಪ್ರಕರಣದಲ್ಲಿ ನಮ್ಮ ಇಲಾಖೆ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳು ಯಾರೇ ಇರಲಿ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರ ತಿಳಿಸಿದರು. ಮಂಗಳವಾರ … Continue reading ‘ವಾಲ್ಮೀಕಿ ನಿಗಮದ ಪ್ರಕರಣ’ದಲ್ಲಿ ಯಾರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ: ಸಚಿವ ಬಿ.ನಾಗೇಂದ್ರ ಸ್ಪಷ್ಟನೆ