‘HMT’ ಅಧೀನದಲ್ಲಿರುವ ಭೂಮಿ ರಾಜ್ಯ ಸರ್ಕಾರಕ್ಕೆ ವಾಪಾಸ್ ಕೊಡುವ ಪ್ರಶ್ನೆಯೇ ಇಲ್ಲ: ಕೇಂದ್ರ ಸಚಿವ ‘HDK’ ಸ್ಪಷ್ಟನೆ

ಬೆಂಗಳೂರು: ಕೇಂದ್ರ ಸರಕಾರಿ ಸ್ವಾಮ್ಯದ ಹೆಚ್‌ಎಂಟಿ ಕಾರ್ಖಾನೆಯ ಅಧೀನದಲ್ಲಿರುವ ಭೂಮಿಯನ್ನು ರಾಜ್ಯ ಸರಕಾರಕ್ಕೆ ವಾಪಸ್ಸು ನೀಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಲ್ಲಿ ಹೇಳಿದರು. ಒಂದು ವೇಳೆ ರಾಜ್ಯ ಸರಕಾರ ದುರುದ್ದೇಶಪೂರಿತವಾಗಿ ಭೂಮಿ ವಿಷಯದಲ್ಲಿ ಕಿರುಕುಳ ನೀಡಿದರೆ ನಾವು ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಸಚಿವರು ಎಚ್ಚರಿಕೆ ನೀಡಿದರು. ಬೆಂಗಳೂರಿನ ಹೆಚ್‌ಎಂಟಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು ಸಚಿವರು. ಹೆಚ್‌ಎಂಟಿಗೆ ಜಮೀನನ್ನು ಪುಕ್ಕಟೆ ಕೊಟ್ಟಿಲ್ಲ … Continue reading ‘HMT’ ಅಧೀನದಲ್ಲಿರುವ ಭೂಮಿ ರಾಜ್ಯ ಸರ್ಕಾರಕ್ಕೆ ವಾಪಾಸ್ ಕೊಡುವ ಪ್ರಶ್ನೆಯೇ ಇಲ್ಲ: ಕೇಂದ್ರ ಸಚಿವ ‘HDK’ ಸ್ಪಷ್ಟನೆ