ತಮಿಳುನಾಡಿಗೆ ‘ಕಾವೇರಿ ನೀರು’ ಬಿಟ್ಟಿಲ್ಲ – ‘ಡಿಸಿಎಂ ಡಿ.ಕೆ ಶಿವಕುಮಾರ್’ ಸ್ಪಷ್ಟನೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿಲ್ಲ. ಇದೆಲ್ಲ ಸುಳ್ಳು ಆರೋಪವಾಗಿದೆ. ನಾವು ಬಿಜೆಪಿಯವರಂತೆ ಮೂರ್ಖರಲ್ಲ. ನಮಗೂ ನೀರಿನ ವಿಚಾರದಲ್ಲಿ ಜವಾಬ್ದಾರಿ ಇದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಇಂದು ತಮಿಳುನಾಡಿಗೆ ನೀರು ಬಿಡಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ತಮಿಳುನಾಡಿಗೆ ನೀರು ಬಿಟ್ಟಿರುವ ಆರೋಪ ಸುಳ್ಳು. ತಮಿಳುನಾಡಿಗೆ ಈ ಸಂದರ್ಭದಲ್ಲಿ ನೀರು ಬಿಡುವ ಪ್ರಶ್ನೆಯೇ ಇಲ್ಲ. ತಮಿಳುನಾಡಿಗೆ ನೀರು ಬಿಟ್ಟಿಲ್ಲ, ಬಿಡುವುದೂ ಇಲ್ಲ. ತಮಿಳುನಾಡಿಗೆ ಹೋಗುವ ಪ್ರತಿಯೊಂದು ನೀರಿನ ಲೆಕ್ಕ ದಾಖಲಾಗಿರುತ್ತದೆ. ನಾವು ಬಿಜೆಪಿಯವರಂತೆ … Continue reading ತಮಿಳುನಾಡಿಗೆ ‘ಕಾವೇರಿ ನೀರು’ ಬಿಟ್ಟಿಲ್ಲ – ‘ಡಿಸಿಎಂ ಡಿ.ಕೆ ಶಿವಕುಮಾರ್’ ಸ್ಪಷ್ಟನೆ