Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಫೇಕ್ ವೆಡ್ಡಿಂಗ್ ಎಂದರೇನು? ಭಾರತದಲ್ಲಿ ವೈರಲ್ ಆಗುತ್ತಿರುವ ಈ `ಪಾರ್ಟಿ ಟ್ರೆಂಡ್’ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

11/07/2025 10:34 AM

BREAKING: ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಬಸ್ ಮೇಲೆ ಉಗ್ರರ ದಾಳಿ,9 ಪ್ರಯಾಣಿಕರು ಸಾವು

11/07/2025 10:32 AM

SHOCKING : ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಾಟ : ಬೆಚ್ಚಿ ಬೀಳಿಸುವ ವಿಡಿಯೋ ವೈರಲ್ |WATCH VIDEO

11/07/2025 10:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲೋಕಸಭೆ ನಂತರ ರಾಜ್ಯದಲ್ಲಿ ಮತ್ತೆ ಚುನಾವಣೆ ನಡೆದ ಆಶ್ಚರ್ಯವಿಲ್ಲ- ಬೊಮ್ಮಾಯಿ
KARNATAKA

ಲೋಕಸಭೆ ನಂತರ ರಾಜ್ಯದಲ್ಲಿ ಮತ್ತೆ ಚುನಾವಣೆ ನಡೆದ ಆಶ್ಚರ್ಯವಿಲ್ಲ- ಬೊಮ್ಮಾಯಿ

By kannadanewsnow0905/04/2024 5:12 PM

ಹಾವೇರಿ: ಅಕ್ಕಿಆಲೂರ: ಲೋಕಸಭೆ ಚುನಾವಣೆ ನಂತರ ಮತ್ತೆ ರಾಜ್ಯದಲ್ಲಿ ಚುನಾವಣೆ ನಡೆದರೆ ಆಶ್ಚರ್ಯ ಪಡಬೇಕಿಲ್ಲ ಎಂದು ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.

ಇಂದು ಹಾನಗಲ್ ವಿಧಾನಸಭಾ ಕ್ಷೇತ್ರದ ಅಕ್ಕಿ ಆಲೂರಿನಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯ ನಂತರ ಕಾಂಗ್ರೆಸ್ ಇಬ್ಬಾಗವಾಗುತ್ತದೆ. ಭಾರತ ಸಾಕಷ್ಟು ಪ್ರಧಾನಿಗಳನ್ನು ಕಂಡಿದೆ ಆದರೆ, ನರೇಂದ್ರ ಮೋದಿಯವರಂತ ವ್ಯಕ್ತಿತ್ವ ನಮಗೆ ಸಿಕ್ಕಲ್ಲ, ಪ್ರಮಾಣಿಕತೆ, ಸಮಯ ಪ್ರಜ್ಞೆ, ದೇಶಭಕ್ತಿಯ ಸಂಸ್ಕಾರ ಮೋದಿಯವರಲ್ಲಿ ಇದೆ. ದೇಶಭಕ್ತಿಗೆ ಇನ್ನೊಂದು ಹೆಸರೆ ಮೋದಿಜೀ. ದೇಶದಲ್ಲಿ ಭಯೋತ್ಪಾದನೆ ನಡೆದರೆ ಮನಮೋಹನ ಸಿಂಗ್, ಪಾಕಿಸ್ತಾನಕ್ಕೆ ಪತ್ರ ಬರೆಯುತ್ತಿದ್ದರು, ಆದರೆ ಮೋದಿ, ಮಾತಲ್ಲ ಕೃತಿ ಮೂಲಕ ತಕ್ಕ ಉತ್ತರ ನೀಡಿದರು ಎಂದು ಹೇಳಿದರು.

ದೇಶದ ಬೆಳೆವಿಮೆ ನೇತಾರ ಸಿ.ಎಂ ಉದಾಸಿಯವರು, ಹಾವೇರಿ ಜಿಲ್ಲೆಯಲ್ಲಿ 480 ಕೋಟಿ ಬೆಳೆವಿಮೆ ಬಂದಿದೆ. ವಿಮೆ ಜಾರಿ ಮಾಡುವುದು ಮಾತ್ರವಲ್ಲ. ಯೋಜನೆಯನ್ನು ಜನರಿಗೆ ತಲುಪಿಸುವ ಕಾರ್ಯ ಮೋದಿ ಮಾಡುತ್ತಿದ್ದಾರೆ. ಪ್ರಧಾನಿಗಳಿಗೆ ಯೋಗ್ಯವ್ಯಕ್ತಿ ಮತ್ತೊಬ್ಬರಿಲ್ಲ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖರ್ಗೆ ಪ್ರಧಾನಿಯಾಗಬೇಕು ಎನ್ನುತ್ತಿದ್ದರೆ, ಕರ್ನಾಟಕದ ಕಾಂಗ್ರೆಸ್ ನವರು, ರಾಹುಲ್ ಗಾಂಧಿ ಎನ್ನುತ್ತಿದ್ದಾರೆ. ಭಾರತಕ್ಕೆ 75 ವರ್ಷದ ನಂತರ ಇಂದು ಜಲಜೀವನ್ ಮಿಷನ್ ಮೂಲಕ ಇಂದು ಮನೆಗೆ ನೀರು ಬರುತ್ತಿದೆ. ಕಳೆದ ಹತ್ತು ವರ್ಷದಲ್ಲಿ 15 ಕೋಟಿ ಜನರನ್ನು ಬಡತನದಿಂದ ಹೊರಗೆ ಬಂದಿದ್ದಾರೆ ಎಂದು ಹೇಳಿದರು.

ಅಕ್ಕಿ ಆಲೂರು ಅಳಿಯ

ನಾನು ಅಕ್ಕಿಆಲೂರ ಅಳಿಯಾ, ಸೇವೆ ಮಾಡಿಸಿಕೊಳ್ಳುವ ಅಳಿಯ ಆಗುವುದಿಲ್ಲ. ಸೇವೆ ಮಾಡುವ ಅಳಿಯಾ ನಾನಾಗುತ್ತೇನೆ ಎಂದು ಹೇಳಿದರು.

ಮಾಜಿ ಸಚಿವ ಮನೋಹರ ತಹಶಿಲ್ದಾರರ ಮಾತನಾಡಿ, ತನ್ನ ದಕ್ಷ ಮತ್ತು ಪ್ರಾಮಣಿಕ ಆಡಳಿತದ ಮೂಲಕ ದೇಶದ ಗಮನ ಸೆಳೆದಿರುವ ಬಸವರಾಜ ಬೊಮ್ಮಾಯಿಯವರ ಶಕ್ತಿ ಸಾಮರ್ಥ್ಯ ಗಮನಿಸಿರುವ ಹೈಕಮಾಂಡ್, ಕೇಂದ್ರಕ್ಕೆ ಆಹ್ವಾನಿಸಿದ್ದಾರೆ. ಜೀವನದ ಪ್ರತಿ ಹೆಜ್ಜೆ ಯಶಸ್ವಿಯ ಹಾದಿಯಲ್ಲಿರುವ ಬೊಮ್ಮಾಯಿಯವರು ಹಾವೇರಿಯಿಂದ ಲೋಕಸಭೆಗೆ ಪ್ರತಿನಿಧಿಸಿದರೆ ನಮ್ಮ ಪೀಳಿಗೆಯ ಭವಿಷ್ಯ ಉಜ್ವಲವಾಗುತ್ತದೆ. ನನ್ನ ಮತ್ತು ಸಿ.ಎಂ ಉದಾಸಿಯವರ ಮಧ್ಯೆ ಕಳೆದ 4 ದಶಕಗಳ ಕಾಲ ಅಭಿವೃದ್ಧಿಗಾಗಿ ತೀವ್ರ ಜಿದ್ದಾಜಿದ್ದಿ ಇತ್ತು, ಆದರೆ ಎಂದಿಗೂ ವೈಯಕ್ತಿಕವಾಗಿ ನಾವು ದ್ವೇಷಮಾಡಿಕೊಂಡಿಲ್ಲ. ನಮ್ಮನ್ನು ದ್ವೇಷಿಸುತ್ತಿದ್ದ ಪರಕೀಯರು ಭಾರತಕ್ಕೆ ಗೌರವ ಕೊಟ್ಟು ಹೆದರುವ ವಾತಾವರಣ ನಡುವೆ ನಿರ್ಮಾಣವಾಗಿದೆ ಎಂದರೆ ಕಾರಣ ನರೇಂದ್ರ ಮೋದಿಜಿಯವರು ಎಂದು ಹೇಳಿದರು.

ಶಿವಮೊಗ್ಗ: ಏಪ್ರಿಲ್.7ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರಲ್ಲಿ ‘ಕಾಲರಾ’ ರೋಗ ಪತ್ತೆ : ಹೋಟೆಲ್, ರೆಸ್ಟೋರೆಂಟ್, ಕೆಫೆ ಮಾಲೀಕರಿಗೆ ‘BBMP’ ಮಹತ್ವದ ಆದೇಶ

ಲೋಕಸಭೆ ನಂತರ ರಾಜ್ಯದಲ್ಲಿ ಮತ್ತೆ ಚುನಾವಣೆ ನಡೆದ ಆಶ್ಚರ್ಯವಿಲ್ಲ- ಬೊಮ್ಮಾಯಿ No wonder elections were held again in the state after Lok Sabha elections: Bommai
Share. Facebook Twitter LinkedIn WhatsApp Email

Related Posts

BREAKING : ಮೂವರು ಶಂಕಿತ ಉಗ್ರರ ಬಂಧನ ಕೇಸ್ : ‘NIA’ ತನಿಖೆಯಲ್ಲಿ ಮತ್ತಷ್ಟು ಸ್ಪೋಟಕ ವಿಚಾರ ಬಹಿರಂಗ!

11/07/2025 10:25 AM1 Min Read

ALERT : ‘ಚಿಟ್ ಫಂಡ್’ ನಲ್ಲಿ ಹಣ ಹೂಡಿಕೆ ಮಾಡೋಕು ಮುನ್ನ ಎಚ್ಚರ : 500ಕ್ಕೂ ಹೆಚ್ಚು ಜನರಿಗೆ 100 ಕೋಟಿಗೂ ಅಧಿಕ ವಂಚನೆ

11/07/2025 10:13 AM1 Min Read

SHOCKING : ರಾಜ್ಯದಲ್ಲಿ ನಿಲ್ಲದ ‘ಮೈಕ್ರೋ ಫೈನಾನ್ಸ್’ ಕಿರುಕುಳ : ರೈಲಿಗೆ ತಲೆಕೊಟ್ಟು ತಾಯಿ- ಮಗಳು ಆತ್ಮಹತ್ಯೆ.!

11/07/2025 10:05 AM1 Min Read
Recent News

ಫೇಕ್ ವೆಡ್ಡಿಂಗ್ ಎಂದರೇನು? ಭಾರತದಲ್ಲಿ ವೈರಲ್ ಆಗುತ್ತಿರುವ ಈ `ಪಾರ್ಟಿ ಟ್ರೆಂಡ್’ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

11/07/2025 10:34 AM

BREAKING: ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಬಸ್ ಮೇಲೆ ಉಗ್ರರ ದಾಳಿ,9 ಪ್ರಯಾಣಿಕರು ಸಾವು

11/07/2025 10:32 AM

SHOCKING : ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಾಟ : ಬೆಚ್ಚಿ ಬೀಳಿಸುವ ವಿಡಿಯೋ ವೈರಲ್ |WATCH VIDEO

11/07/2025 10:30 AM

BREAKING : ಮೂವರು ಶಂಕಿತ ಉಗ್ರರ ಬಂಧನ ಕೇಸ್ : ‘NIA’ ತನಿಖೆಯಲ್ಲಿ ಮತ್ತಷ್ಟು ಸ್ಪೋಟಕ ವಿಚಾರ ಬಹಿರಂಗ!

11/07/2025 10:25 AM
State News
KARNATAKA

BREAKING : ಮೂವರು ಶಂಕಿತ ಉಗ್ರರ ಬಂಧನ ಕೇಸ್ : ‘NIA’ ತನಿಖೆಯಲ್ಲಿ ಮತ್ತಷ್ಟು ಸ್ಪೋಟಕ ವಿಚಾರ ಬಹಿರಂಗ!

By kannadanewsnow0511/07/2025 10:25 AM KARNATAKA 1 Min Read

ಬೆಂಗಳೂರು : ದಕ್ಷಿಣ ಭಾರತದ ಬಹುತೇಕ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಉಗ್ರ ನಾಸಿರ್ ಗೆ…

ALERT : ‘ಚಿಟ್ ಫಂಡ್’ ನಲ್ಲಿ ಹಣ ಹೂಡಿಕೆ ಮಾಡೋಕು ಮುನ್ನ ಎಚ್ಚರ : 500ಕ್ಕೂ ಹೆಚ್ಚು ಜನರಿಗೆ 100 ಕೋಟಿಗೂ ಅಧಿಕ ವಂಚನೆ

11/07/2025 10:13 AM

SHOCKING : ರಾಜ್ಯದಲ್ಲಿ ನಿಲ್ಲದ ‘ಮೈಕ್ರೋ ಫೈನಾನ್ಸ್’ ಕಿರುಕುಳ : ರೈಲಿಗೆ ತಲೆಕೊಟ್ಟು ತಾಯಿ- ಮಗಳು ಆತ್ಮಹತ್ಯೆ.!

11/07/2025 10:05 AM

BREAKING : ಭಯೋತ್ಪಾದಕ ಟಿ.ನಾಸಿರ್ ಗೆ ನೆರವು ನೀಡಿದ ಪ್ರಕರಣ : ASI ಚಾನ್ ಪಾಷಾ ವಿರುದ್ದ ತನಿಖೆಗೆ ಕಮಿಷನರ್ ಆದೇಶ

11/07/2025 10:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.