ಲೋಕಸಭೆ ನಂತರ ರಾಜ್ಯದಲ್ಲಿ ಮತ್ತೆ ಚುನಾವಣೆ ನಡೆದ ಆಶ್ಚರ್ಯವಿಲ್ಲ- ಬೊಮ್ಮಾಯಿ

ಹಾವೇರಿ: ಅಕ್ಕಿಆಲೂರ: ಲೋಕಸಭೆ ಚುನಾವಣೆ ನಂತರ ಮತ್ತೆ ರಾಜ್ಯದಲ್ಲಿ ಚುನಾವಣೆ ನಡೆದರೆ ಆಶ್ಚರ್ಯ ಪಡಬೇಕಿಲ್ಲ ಎಂದು ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ಇಂದು ಹಾನಗಲ್ ವಿಧಾನಸಭಾ ಕ್ಷೇತ್ರದ ಅಕ್ಕಿ ಆಲೂರಿನಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯ ನಂತರ ಕಾಂಗ್ರೆಸ್ ಇಬ್ಬಾಗವಾಗುತ್ತದೆ. ಭಾರತ ಸಾಕಷ್ಟು ಪ್ರಧಾನಿಗಳನ್ನು ಕಂಡಿದೆ ಆದರೆ, ನರೇಂದ್ರ ಮೋದಿಯವರಂತ ವ್ಯಕ್ತಿತ್ವ ನಮಗೆ ಸಿಕ್ಕಲ್ಲ, ಪ್ರಮಾಣಿಕತೆ, ಸಮಯ ಪ್ರಜ್ಞೆ, ದೇಶಭಕ್ತಿಯ ಸಂಸ್ಕಾರ ಮೋದಿಯವರಲ್ಲಿ ಇದೆ. … Continue reading ಲೋಕಸಭೆ ನಂತರ ರಾಜ್ಯದಲ್ಲಿ ಮತ್ತೆ ಚುನಾವಣೆ ನಡೆದ ಆಶ್ಚರ್ಯವಿಲ್ಲ- ಬೊಮ್ಮಾಯಿ