Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪುಸ್ತಕ ಪ್ರಿಯರಿಗೆ ಗುಡ್ ನ್ಯೂಸ್: ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳ ಮೇಲೆ ಶೇ.50ರಷ್ಟು ರಿಯಾಯಿತಿ ಘೋಷಣೆ

31/10/2025 3:07 PM

“ಆ ಸಮಸ್ಯೆ ಉದ್ಭವಿಸಿದ್ದೇ ನೆಹರೂ ಕಾರಣದಿಂದ” ಕಾಂಗ್ರೆಸ್ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ

31/10/2025 3:05 PM

BREAKING: ವಿಧಾನಸೌಧದ ಒಳಗೆ ಸರ್ಕಾರಕ್ಕೆ ಧಿಕ್ಕಾರ ಕೂಗಿದ ಅಲೆಮಾರಿಗಳು

31/10/2025 3:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ವಿಧಾನಸೌಧದ ಒಳಗೆ ಸರ್ಕಾರಕ್ಕೆ ಧಿಕ್ಕಾರ ಕೂಗಿದ ಅಲೆಮಾರಿಗಳು
KARNATAKA

BREAKING: ವಿಧಾನಸೌಧದ ಒಳಗೆ ಸರ್ಕಾರಕ್ಕೆ ಧಿಕ್ಕಾರ ಕೂಗಿದ ಅಲೆಮಾರಿಗಳು

By kannadanewsnow0931/10/2025 3:00 PM

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಒಳಗೆ ಆಕ್ರೋಶ ವ್ಯಕ್ತವಾಗಿದೆ. ಇಂದು ವಿಧಾನಸೌಧದ ಒಳಗೆ ಸರ್ಕಾರದ ವಿರುದ್ಧ ಧಿಕ್ಕಾರವನ್ನು ಅಲೆಮಾರಿಗಳು ಕೂಗಿರುವುದಾಗಿ ತಿಳಿದು ಬಂದಿದೆ.

ವಿಧಾನಸೌಧದ ಒಳಗೆ ಸರ್ಕಾರಕ್ಕೆ ಧಿಕ್ಕಾರವನ್ನು ಅಲೆಮಾರಿಗಳು ಕೂಗಿದ್ದಾರೆ. ಒಳಮೀಸಲಾತಿ ವಿಚಾರವಾಗಿ ಅಲೆಮಾರಿ ಮುಖಂಡರ ಜೊತೆಗೆ ಸಭೆ ನಡೆಸಿದ್ದರು. ಸಭೆ ಮುಗಿಸಿ ಸಿಎಂ ತೆರಳುತ್ತಿದ್ದಂತೆ ಅಲೆಮಾರಿಗಳ ಮುಖಂಡರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ವಿಧಾನಸೌಧದ ಒಳಗೆ ಸರ್ಕಾರಕ್ಕೆ ಧಿಕ್ಕಾರವನ್ನು ಅಲೆಮಾರಿ ಮುಖಂಡರು ಕೂಗಿದ್ದಾರೆ. ರಾಜ್ಯ ಸರ್ಕಾರದಿಂದ ನಮಗೆ ನ್ಯಾಯ ಸಿಗುತ್ತಿಲ್ಲವೆಂದು ಅಸಮಾಧಾನವನ್ನು ಹೊರ ಹಾಕಿದ್ದಾರೆ. ಅಲ್ಲದೇ ಸುಪ್ರೀಂ ಕೋರ್ಟ್ ಆದೇಶದಂತೆ ತಳಸಮುದಾಯಕ್ಕೆ ನ್ಯಾಯಬೇಕು ಎಂಬುದಾಗಿಯೂ ಆಗ್ರಹಿಸಿದ್ದಾರೆ.

ಸಾಮಾಜಿಕ ನ್ಯಾಯದಂತೆ ಅಲೆಮಾರಿ ಸಮಾಜಕ್ಕೆ ಮೀಸಲಾತಿ ಕೊಡಿ. ಯಾವುದೇ ಪ್ಯಾಕೇಜ್ ಬೇಡವೆಂದು ಅಲೆಮಾರಿ ಮುಖಂಡರು ಆಕ್ರೋಶವನ್ನು ವಿಧಾನಸೌಧದ ಒಳಗೆ ಹೊರ ಹಾಕಿದ್ದಾರೆ.

GOOD NEWS: ‘ನರಸಾಪುರ ಎಕ್ಸ್‌ಪ್ರೆಸ್’ ವಿಶೇಷ ರೈಲಿನ ಸಂಚಾರವನ್ನು ಕಾಕಿನಾಡ ಟೌನ್‌ವರೆಗೆ ವಿಸ್ತರಣೆ

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ ನಿಗದಿ

Share. Facebook Twitter LinkedIn WhatsApp Email

Related Posts

ಪುಸ್ತಕ ಪ್ರಿಯರಿಗೆ ಗುಡ್ ನ್ಯೂಸ್: ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳ ಮೇಲೆ ಶೇ.50ರಷ್ಟು ರಿಯಾಯಿತಿ ಘೋಷಣೆ

31/10/2025 3:07 PM1 Min Read

GOOD NEWS: ‘ನರಸಾಪುರ ಎಕ್ಸ್‌ಪ್ರೆಸ್’ ವಿಶೇಷ ರೈಲಿನ ಸಂಚಾರವನ್ನು ಕಾಕಿನಾಡ ಟೌನ್‌ವರೆಗೆ ವಿಸ್ತರಣೆ

31/10/2025 2:51 PM2 Mins Read

Good News: ನಾಳೆಯಿಂದ ಬೆಂಗಳೂರಿನ ‘ನಮ್ಮ ಮೆಟ್ರೋ ಹಳದಿ ಮಾರ್ಗ’ದಲ್ಲಿ ಪ್ರತಿ ’15 ನಿಮಿಷ’ಕ್ಕೊಂದು ರೈಲು ಸಂಚಾರ | Namma Metro

31/10/2025 2:46 PM1 Min Read
Recent News

ಪುಸ್ತಕ ಪ್ರಿಯರಿಗೆ ಗುಡ್ ನ್ಯೂಸ್: ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳ ಮೇಲೆ ಶೇ.50ರಷ್ಟು ರಿಯಾಯಿತಿ ಘೋಷಣೆ

31/10/2025 3:07 PM

“ಆ ಸಮಸ್ಯೆ ಉದ್ಭವಿಸಿದ್ದೇ ನೆಹರೂ ಕಾರಣದಿಂದ” ಕಾಂಗ್ರೆಸ್ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ

31/10/2025 3:05 PM

BREAKING: ವಿಧಾನಸೌಧದ ಒಳಗೆ ಸರ್ಕಾರಕ್ಕೆ ಧಿಕ್ಕಾರ ಕೂಗಿದ ಅಲೆಮಾರಿಗಳು

31/10/2025 3:00 PM

GOOD NEWS: ‘ನರಸಾಪುರ ಎಕ್ಸ್‌ಪ್ರೆಸ್’ ವಿಶೇಷ ರೈಲಿನ ಸಂಚಾರವನ್ನು ಕಾಕಿನಾಡ ಟೌನ್‌ವರೆಗೆ ವಿಸ್ತರಣೆ

31/10/2025 2:51 PM
State News
KARNATAKA

ಪುಸ್ತಕ ಪ್ರಿಯರಿಗೆ ಗುಡ್ ನ್ಯೂಸ್: ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳ ಮೇಲೆ ಶೇ.50ರಷ್ಟು ರಿಯಾಯಿತಿ ಘೋಷಣೆ

By kannadanewsnow0931/10/2025 3:07 PM KARNATAKA 1 Min Read

ಬೆಂಗಳೂರು: ಪುಸ್ತಕ ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳ ಮೇಲೆ ಶೇ.50ರಷ್ಟು ರಿಯಾಯಿತಿಯನ್ನು ಘೋಷಣೆ…

BREAKING: ವಿಧಾನಸೌಧದ ಒಳಗೆ ಸರ್ಕಾರಕ್ಕೆ ಧಿಕ್ಕಾರ ಕೂಗಿದ ಅಲೆಮಾರಿಗಳು

31/10/2025 3:00 PM

GOOD NEWS: ‘ನರಸಾಪುರ ಎಕ್ಸ್‌ಪ್ರೆಸ್’ ವಿಶೇಷ ರೈಲಿನ ಸಂಚಾರವನ್ನು ಕಾಕಿನಾಡ ಟೌನ್‌ವರೆಗೆ ವಿಸ್ತರಣೆ

31/10/2025 2:51 PM

Good News: ನಾಳೆಯಿಂದ ಬೆಂಗಳೂರಿನ ‘ನಮ್ಮ ಮೆಟ್ರೋ ಹಳದಿ ಮಾರ್ಗ’ದಲ್ಲಿ ಪ್ರತಿ ’15 ನಿಮಿಷ’ಕ್ಕೊಂದು ರೈಲು ಸಂಚಾರ | Namma Metro

31/10/2025 2:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.