BIGG NEWS: ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ಪಂಜಾಬ್ ಸ್ಪೀಕರ್, ಇಬ್ಬರು ಸಚಿವರ ವಿರುದ್ಧ ಜಾಮೀನು ರಹಿತ ವಾರಂಟ್

ನವದೆಹಲಿ: ಪಂಜಾಬ್ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವಾನ್ ಮತ್ತು ಇಬ್ಬರು ಕ್ಯಾಬಿನೆಟ್ ಸಚಿವರಾದ ಗುರ್ಮೀತ್ ಸಿಂಗ್ ಮೀಟ್ ಹಯರ್ ಮತ್ತು ಲಾಲ್ಜಿತ್ ಸಿಂಗ್ ಭುಲ್ಲರ್ ಸೇರಿದಂತೆ ಒಂಬತ್ತು ಜನರ ವಿರುದ್ಧ ಪಂಜಾಬ್ ನ್ಯಾಯಾಲಯ ಮಂಗಳವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಕೆಲವು ಎಎಪಿ ಶಾಸಕರು ಮತ್ತು ಪಕ್ಷದ ಕಾರ್ಯಕರ್ತರ ವಿರುದ್ಧವೂ ವಾರಂಟ್ ಹೊರಡಿಸಲಾಗಿದೆ. BIGG BREAKING NEWS: ಶೀತಲ ಸಮರವನ್ನು ಕೊನೆಗೊಳಿಸಿದ ಸೋವಿಯತ್ ನಾಯಕ ಮಿಖೈಲ್ ಗೋರ್​ಬಚೆವ್ ನಿಧನ   ಗಡಿ ಜಿಲ್ಲೆಗಳಾದ ಅಮೃತಸರ ಮತ್ತು ತರ್ನ್ … Continue reading BIGG NEWS: ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ಪಂಜಾಬ್ ಸ್ಪೀಕರ್, ಇಬ್ಬರು ಸಚಿವರ ವಿರುದ್ಧ ಜಾಮೀನು ರಹಿತ ವಾರಂಟ್