BREAKING: ‘ಮಾಜಿ ಸಿಎಂ ವೀರಪ್ಪ ಮೊಯ್ಲಿ, ಮೊಹಮ್ಮದ್ ನಲಪಾಡ್’ ವಿರುದ್ಧ ‘ಜಾಮೀನು ರಹಿತ ವಾರೆಂಟ್’ ಜಾರಿ

ಬೆಂಗಳೂರು: ಪ್ರತಿಭಟನೆಯ ಸಂದರ್ಭದಲ್ಲಿ ದಾಖಲಾಗಿದ್ದಂತ ಪ್ರಕರಣ ಸಂಬಂಧ ಕೋರ್ಟ್ ಗೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹಾಗೂ ಮೊಹಮ್ಮದ್ ನಲಪಾಟ್ ಅವರು ಹಾಜರಾಗಿರಲಿಲ್ಲ. ಕೋರ್ಟ್ ಗೆ ಗೈರು ಹಾಜರಾದಂತ ಇಂತಹ ನಾಯಕರಿಗೆ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸುವ ಮೂಲಕ, ಶಾಕ್ ನೀಡಲಾಗಿದೆ. ಈ ಕುರಿತಂತೆ ವಿಚಾರಣೆ ನಡೆಸಿದಂತ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ 2022ರ ಆಗಸ್ಟ್ ನಲ್ಲಿ ನಡೆಸಿದಂತ ಪ್ರತಿಭಟನೆ ಸಂಬಂಧದ ಪ್ರಕರಣದಲ್ಲಿ ಕೋರ್ಟ್ ಗೆ ಗೈರಾಗಿರುವಂತ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹಾಗೂ ಮೊಹಮ್ಮದ್ ನಲಪಾಡ್  … Continue reading BREAKING: ‘ಮಾಜಿ ಸಿಎಂ ವೀರಪ್ಪ ಮೊಯ್ಲಿ, ಮೊಹಮ್ಮದ್ ನಲಪಾಡ್’ ವಿರುದ್ಧ ‘ಜಾಮೀನು ರಹಿತ ವಾರೆಂಟ್’ ಜಾರಿ