BIGG NEWS: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ವಿಚಾರ; ಹೇಳಿಕೆಯನ್ನು ಸಮರ್ಥಿಸಿಕೊಂಡ ಸಚಿವ ಆನಂದ್ ಸಿಂಗ್

ಮಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿನ ಬಗ್ಗೆ ಆನಂದ್‌ ಸಿಂಗ್‌ ಹೇಳಿದ್ದರು. ಇದೀಗ ಅವರು ಉಲ್ಟಾ ಹೊಡೆದಿದ್ದಾರೆ. ಉತ್ತರಕರ್ನಾಟ ರಾಜ್ಯ ಆಗುತ್ತೆ , ವಿಜಯನಗರ ರಾಜಧಾನಿ ಆಗುತ್ತೆ ಅಂತ ನಾನು ಹೇಳಿದ್ದು. ಉತ್ತರ ಕರ್ನಾಟಕದಲ್ಲಿ ಬಿಜೆಪಿ‌ ಪಕ್ಷಕ್ಕೆ ವಿಜಯನಗರ ರಾಜಧಾನಿ ಆಗುತ್ತದೆ ಅಂತ ಹೇಳಿರೋದು ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. BREAKING NEWS : ಕುಕ್ಕರ್ ಬಾಂಬ್ ಸ್ಪೋಟ ಕೇಸ್ : ಶಂಕಿತ ಉಗ್ರ ಶಾರಿಕ್ ಬೆಂಗಳೂರಿಗೆ ಶಿಫ್ಟ್   … Continue reading BIGG NEWS: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ವಿಚಾರ; ಹೇಳಿಕೆಯನ್ನು ಸಮರ್ಥಿಸಿಕೊಂಡ ಸಚಿವ ಆನಂದ್ ಸಿಂಗ್