Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Intel layoff : ‘ಇಂಟೆಲ್’ನಿಂದ 15-20% ಉದ್ಯೋಗಿಗಳು ವಜಾ

26/06/2025 6:10 PM

BREAKING : ಅಮರನಾಥ ಯಾತ್ರೆಗೂ ಮುನ್ನ ಜಮ್ಮು-ಕಾಶ್ಮೀರಾದಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ ; ಒರ್ವ ಭಯೋತ್ಪಾದಕ ಹತ್ಯೆ

26/06/2025 6:03 PM

ಬೆಂಗಳೂರಿಗರೇ ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಮನೆ ಕಟ್ಟಬೇಡಿ: ನೀರು, ವಿದ್ಯುತ್ ಸಂಪರ್ಕ ಸಿಗಲ್ಲ

26/06/2025 6:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗ್ಯಾರೆಂಟಿ ಜಾರಿ ಸಮಿತಿ ಅಲ್ಲ ಅತೃಪ್ತ ಶಾಸಕರಿಗೆ ಗೂಟದ ಕಾರು ಗ್ಯಾರೆಂಟಿ ನೀಡುವ ಸಮಿತಿ-ಆರ್.ಅಶೋಕ್ ಲೇವಡಿ
KARNATAKA

ಗ್ಯಾರೆಂಟಿ ಜಾರಿ ಸಮಿತಿ ಅಲ್ಲ ಅತೃಪ್ತ ಶಾಸಕರಿಗೆ ಗೂಟದ ಕಾರು ಗ್ಯಾರೆಂಟಿ ನೀಡುವ ಸಮಿತಿ-ಆರ್.ಅಶೋಕ್ ಲೇವಡಿ

By kannadanewsnow0911/01/2024 5:11 PM

ಬೆಂಗಳೂರು: “ಅಂಬಲಿ ಕುಡಿಯುವವನಿಗೆ ಮೀಸೆ ತಿಕ್ಕುವವನೊಬ್ಬ” ಎಂಬ ಗಾದೆ ಮಾತಿನಂತೆ ಈಗಾಗಲೇ ಅವೈಜ್ಞಾನಿಕ ಗ್ಯಾರೆಂಟಿಗಳ ಭಾರವನ್ನ ಹೊರಲಾಗದೆ ಬೆನ್ನು ಮೂಳೆ ಮುರಿದಂತಾಗಿರುವ ಸರ್ಕಾರಕ್ಕೆ, ಗ್ಯಾರೆಂಟಿ ಜಾರಿ ಸಮತಿ ಎಂಬ ಮತ್ತೊಂದು ಹೊರೆ ಹೊರಿಸಲು ಹೊರಟಿದ್ದಾರೆ ಸಿಎಂ ಸಿದ್ಧರಾಮಯ್ಯ ಎಂಬುದಾಗಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ಲೇವಡಿ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್ ಮಾಡಿರುವಂತ ಅವರು, ಗ್ಯಾರೆಂಟಿ ಜಾರಿಗೆ ಮುಖ್ಯಮಂತ್ರಿ ಆದಿಯಾಗಿ, 34 ಕ್ಯಾಬಿನೆಟ್ ಸಚಿವರು, ಆರ್ಥಿಕ,ರಾಜಕೀಯ, ಮಾಧ್ಯಮ ಸಲಹೆಗಾರರು, ಜಿಲ್ಲಾಡಳಿತಗಳು ಸೇರಿದಂತೆ ಇಡೀ ಆಡಳಿತ ಯಂತ್ರವೇ ಇರುವಾಗ ಪ್ರತ್ಯೇಕ ಸಮಿತಿಯ ಅಗತ್ಯ ಏನಿದೆ? ಎಂದು ಪ್ರಶ್ನಿಸಿದ್ದಾರೆ.

ಸಂಪುಟ ದರ್ಜೆ ಸ್ಥಾನಮಾನದ ಅಧ್ಯಕ್ಷರು, ರಾಜ್ಯ ಸಚಿವ ಸ್ಥಾನಮಾನದ ಐವರು ಉಪಾಧ್ಯಕ್ಷರು ಸೇರಿದಂತೆ 31 ಸದಸ್ಯರ ಸಮಿತಿಯ ಸಂಬಳ ಸಾರಿಗೆ ಖರ್ಚಿನಿಂದ ರಾಜ್ಯ ಸರ್ಕಾರಕ್ಕೆ 16 ಕೋಟಿ ರೂಪಾಯಿ ಹೊರೆಯಾಗಲಿದೆ ಎಂದು ಹೇಳಿದ್ದಾರೆ.

ತಮ್ಮ ಪಕ್ಷದ ಅತೃಪ್ತ ಶಾಸಕರನ್ನ, ಪ್ರಮುಖ ಕಾರ್ಯಕರ್ತರನ್ನು ಲೋಕಸಭಾ ಚುನಾವಣೆಯ ಕೆಲಸಕ್ಕೆ ಬಳಸಿಕೊಳ್ಳಲು ರಾಜ್ಯದ ಸಾರ್ವಜನಿಕ ಹಣ ಏಕೆ ದುರ್ಬಳಕೆ ಮಾಡುತ್ತೀರಿ ಸಿಎಂ ಸಿದ್ಧರಾಮಯ್ಯನವರೇ? ಗ್ಯಾರೆಂಟಿ ಜಾರಿಯೇ ಹೊರೆಯಾಗಿ ಅಭಿವೃದ್ಧಿಗೆ ಹಣ ಇಲ್ಲದಿರುವಾಗ ಕಂಡ ಕಂಡವರಿಗೆ ಗೂಟದ ಕಾರು ಕೊಡಲು ರಾಜ್ಯದ ಖಜಾನೆ ಏನು ಕಾಂಗ್ರೆಸ್ ಪಕ್ಷದ ಆಸ್ತಿ ಎಂದುಕೊಂಡಿದ್ದೀರಾ? ಸಚಿವರು, ಆಡಳಿತ ಯಂತ್ರದ ಮೂಲಕ ಗ್ಯಾರೆಂಟಿ ಜಾರಿ ಮಾಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಅದು ಬಿಟ್ಟು ಸುಮ್ಮನೆ ರಾಜ್ಯದ ಬೊಕ್ಕಸವನ್ನ ಪೋಲು ಮಾಡಬೇಡಿ ಎಂದು ಗುಡುಗಿದ್ದಾರೆ.

ಗ್ಯಾರೆಂಟಿ ಜಾರಿ ಸಮಿತಿ ಅಲ್ಲ ಅತೃಪ್ತ ಶಾಸಕರಿಗೆ ಗೂಟದ ಕಾರು ಗ್ಯಾರೆಂಟಿ ನೀಡುವ ಸಮಿತಿ

"ಅಂಬಲಿ ಕುಡಿಯುವವನಿಗೆ ಮೀಸೆ ತಿಕ್ಕುವವನೊಬ್ಬ" ಎಂಬ ಗಾದೆ ಮಾತಿನಂತೆ ಈಗಾಗಲೇ ಅವೈಜ್ಞಾನಿಕ ಗ್ಯಾರೆಂಟಿಗಳ ಭಾರವನ್ನ ಹೊರಲಾಗದೆ ಬೆನ್ನು ಮೂಳೆ ಮುರಿದಂತಾಗಿರುವ ಸರ್ಕಾರಕ್ಕೆ, ಗ್ಯಾರೆಂಟಿ ಜಾರಿ ಸಮತಿ ಎಂಬ ಮತ್ತೊಂದು ಹೊರೆ ಹೊರಿಸಲು ಹೊರಟಿದ್ದಾರೆ ಸಿಎಂ… pic.twitter.com/qKYoqHeJRK

— R. Ashoka (ಆರ್. ಅಶೋಕ) (@RAshokaBJP) January 11, 2024

https://x.com/RAshokaBJP/status/1745294279793402212?s=08

ರೈತರ ಪರಿಹಾರಕ್ಕೆ ದುಡ್ಡಿಲ್ಲ, ಕಾಂಗ್ರೆಸ್‌ ಚೇಲಾಗಳಿಗೆ ಬಿರಿಯಾನಿ ಊಟಕ್ಕೆ 150 ಕೋಟಿ ರೂ. ಇದೆ – ಆರ್‌.ಅಶೋಕ್ ಕಿಡಿ

ಕರ್ನಾಟಕದ ‘ರಾಮನ ಭಕ್ತ’ರಿಗೆ ಶಾಕ್: ‘ಬೆಂಗಳೂರು-ಅಯೋಧ್ಯೆ’ ವಿಮಾನ ಪ್ರಯಾಣ ದರ ಶೇ.400ರಷ್ಟು ಏರಿಕೆ

Share. Facebook Twitter LinkedIn WhatsApp Email

Related Posts

ಬೆಂಗಳೂರಿಗರೇ ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಮನೆ ಕಟ್ಟಬೇಡಿ: ನೀರು, ವಿದ್ಯುತ್ ಸಂಪರ್ಕ ಸಿಗಲ್ಲ

26/06/2025 6:02 PM1 Min Read

SHOCKING: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಶಾಲಾ ಶಿಕ್ಷಕ ಸಾವು

26/06/2025 5:53 PM1 Min Read

BREAKING: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆಗೆ ಹೈಕೋರ್ಟ್ ಬಿಗ್ ರಿಲೀಫ್

26/06/2025 5:44 PM1 Min Read
Recent News

Intel layoff : ‘ಇಂಟೆಲ್’ನಿಂದ 15-20% ಉದ್ಯೋಗಿಗಳು ವಜಾ

26/06/2025 6:10 PM

BREAKING : ಅಮರನಾಥ ಯಾತ್ರೆಗೂ ಮುನ್ನ ಜಮ್ಮು-ಕಾಶ್ಮೀರಾದಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ ; ಒರ್ವ ಭಯೋತ್ಪಾದಕ ಹತ್ಯೆ

26/06/2025 6:03 PM

ಬೆಂಗಳೂರಿಗರೇ ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಮನೆ ಕಟ್ಟಬೇಡಿ: ನೀರು, ವಿದ್ಯುತ್ ಸಂಪರ್ಕ ಸಿಗಲ್ಲ

26/06/2025 6:02 PM

SHOCKING: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಶಾಲಾ ಶಿಕ್ಷಕ ಸಾವು

26/06/2025 5:53 PM
State News
KARNATAKA

ಬೆಂಗಳೂರಿಗರೇ ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಮನೆ ಕಟ್ಟಬೇಡಿ: ನೀರು, ವಿದ್ಯುತ್ ಸಂಪರ್ಕ ಸಿಗಲ್ಲ

By kannadanewsnow0926/06/2025 6:02 PM KARNATAKA 1 Min Read

ಬೆಂಗಳೂರು: ನಗರದಲ್ಲಿ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಅನುಮತಿ ಕಡ್ಡಾಯಗೊಳಿಸಲಾಗಿದೆ. ಬಿಬಿಎಂಪಿ ನೀಡುವಂತ ನಕ್ಷೆಯ ಅನುಮತಿ ಪಡೆಯದೇ ಕಟ್ಟಡ ನಿರ್ಮಾಣ ಮಾಡಿದರೇ…

SHOCKING: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಶಾಲಾ ಶಿಕ್ಷಕ ಸಾವು

26/06/2025 5:53 PM

BREAKING: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆಗೆ ಹೈಕೋರ್ಟ್ ಬಿಗ್ ರಿಲೀಫ್

26/06/2025 5:44 PM

ಗ್ರಾಮ ಅರಣ್ಯಗಳ ಸಂರಕ್ಷಣೆಗೆ ರೈತರ ಸಹಕಾರ ಅತ್ಯಗತ್ಯ: ಸಾಗರ DFO ಮೋಹನ್ ಕುಮಾರ್

26/06/2025 5:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.