ಗ್ಯಾರೆಂಟಿ ಜಾರಿ ಸಮಿತಿ ಅಲ್ಲ ಅತೃಪ್ತ ಶಾಸಕರಿಗೆ ಗೂಟದ ಕಾರು ಗ್ಯಾರೆಂಟಿ ನೀಡುವ ಸಮಿತಿ-ಆರ್.ಅಶೋಕ್ ಲೇವಡಿ

ಬೆಂಗಳೂರು: “ಅಂಬಲಿ ಕುಡಿಯುವವನಿಗೆ ಮೀಸೆ ತಿಕ್ಕುವವನೊಬ್ಬ” ಎಂಬ ಗಾದೆ ಮಾತಿನಂತೆ ಈಗಾಗಲೇ ಅವೈಜ್ಞಾನಿಕ ಗ್ಯಾರೆಂಟಿಗಳ ಭಾರವನ್ನ ಹೊರಲಾಗದೆ ಬೆನ್ನು ಮೂಳೆ ಮುರಿದಂತಾಗಿರುವ ಸರ್ಕಾರಕ್ಕೆ, ಗ್ಯಾರೆಂಟಿ ಜಾರಿ ಸಮತಿ ಎಂಬ ಮತ್ತೊಂದು ಹೊರೆ ಹೊರಿಸಲು ಹೊರಟಿದ್ದಾರೆ ಸಿಎಂ ಸಿದ್ಧರಾಮಯ್ಯ ಎಂಬುದಾಗಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ಮಾಡಿರುವಂತ ಅವರು, ಗ್ಯಾರೆಂಟಿ ಜಾರಿಗೆ ಮುಖ್ಯಮಂತ್ರಿ ಆದಿಯಾಗಿ, 34 ಕ್ಯಾಬಿನೆಟ್ ಸಚಿವರು, ಆರ್ಥಿಕ,ರಾಜಕೀಯ, ಮಾಧ್ಯಮ ಸಲಹೆಗಾರರು, ಜಿಲ್ಲಾಡಳಿತಗಳು ಸೇರಿದಂತೆ ಇಡೀ ಆಡಳಿತ ಯಂತ್ರವೇ ಇರುವಾಗ ಪ್ರತ್ಯೇಕ ಸಮಿತಿಯ … Continue reading ಗ್ಯಾರೆಂಟಿ ಜಾರಿ ಸಮಿತಿ ಅಲ್ಲ ಅತೃಪ್ತ ಶಾಸಕರಿಗೆ ಗೂಟದ ಕಾರು ಗ್ಯಾರೆಂಟಿ ನೀಡುವ ಸಮಿತಿ-ಆರ್.ಅಶೋಕ್ ಲೇವಡಿ