Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ನಿಮ್ಮ ಬಳಿ ಈ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

01/06/2025 6:40 AM

BIG NEWS : ರಾಜ್ಯ ಸರ್ಕಾರದಿಂದ `ಆಸ್ತಿ’ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇಂದಿನಿಂದ ರಜಾ ದಿನಗಳಲ್ಲೂ ಸಿಗಲಿದೆ ‘ನೋಂದಣಿ’ ಕಚೇರಿ ಸೇವೆ.!

01/06/2025 6:36 AM

ಆಪರೇಷನ್ ಸಿಂಧೂರ್ ಬಗ್ಗೆ ಹೇಳಿಕೆ: ಪುಣೆಯ ಕಾನೂನು ವಿದ್ಯಾರ್ಥಿನಿ ಗುರುಗ್ರಾಮದಲ್ಲಿ ಬಂಧನ | Operation Sindoor

01/06/2025 6:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING NEWS: ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬಷ್ಟೇ ಅಲ್ಲ, ಈ ಎಲ್ಲವೂ ಪತ್ತೆ.! | Tirupati Laddoo Row
INDIA

SHOCKING NEWS: ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬಷ್ಟೇ ಅಲ್ಲ, ಈ ಎಲ್ಲವೂ ಪತ್ತೆ.! | Tirupati Laddoo Row

By kannadanewsnow0920/09/2024 4:08 PM

ತಿರುಮಲ: ತಿರುಪತಿ ತಿರುಮಲ ಲಡ್ಡು ಪ್ರಸಾದ ಈಗ ವಿವಾದದ ಸ್ವರೂಪ ಪಡೆದಿದೆ. ಜೊತೆ ಜೊತೆಗೆ ದನದ ಕೊಬ್ಬು ಮಾತ್ರವೇ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಬಳಕೆ ಮಾತ್ರ ಆಗುತ್ತಿಲ್ಲ. ಇದರೊಂದಿಗೆ ಇತರೆ ಕೊಬ್ಬಿನ ಅಂಶಗಳು ಕೂಡ ಬಳಕೆಯಾಗಿರುವುಂತ ಆಘಾತಕಾರಿ ಮಾಹಿತಿಯು ಲ್ಯಾಬ್ ರಿಪೋರ್ಟ್ ವರದಿಯಿಂದ ಬಹಿರಂಗವಾಗಿದೆ.

ಹೌದು ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬಿನ ಅಂಶವಷ್ಟೇ ಅಲ್ಲದೇ ಇತರೆ ಕೊಬ್ಬಿನ ಅಂಶಗಳು ಪತ್ತೆಯಾಗಿರುವುದಾಗಿ ಲ್ಯಾಬ್ ವರದಿಯಿಂದ ತಿಳಿದು ಬಂದಿದೆ. ಇದಕ್ಕೆ ಕಲಬೆರೆಕೆಯ ತುಪ್ಪ ಸರಬರಾಜು ಕಾರಣ ಎಂಬುದಾಗಿ ಟಿಟಿಡಿ ಕಾರ್ಯಕಾರಿ ಅಧಿಕಾರಿ ಶ್ಯಾಮಲಾ ರಾವ್ ಸ್ಪಷ್ಟ ಪಡಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ತಿರುಪತಿ ತಿರುಮಲ ಪ್ರಸಾದವಾದಂತ ಲಡ್ಡು ತಯಾರಿಕೆಗಾಗಿ ಎಆರ್ ಡೈರಿಯಿಂದ ತುಪ್ಪವನ್ನು ಸರಬರಾಜು ಮಾಡಲಾಗುತ್ತಿತ್ತು. ಕಲಬೆರೆಕೆಯಿಂದ ಕೂಡಿರುವ ಅನುಮಾನದಿಂದ ಗುಜರಾತ್ ನಲ್ಲಿನ ಸರ್ಕಾರಿ ಲ್ಯಾಬ್ ಗೆ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು ಎಂದಿದ್ದಾರೆ.

ಲ್ಯಾಬ್ ರಿಪೋರ್ಟ್ ನೋಡಿ ನಮಗೆ ಶಾಕ್ ಆಗಿದೆ. ವರದಿಯಂತೆ ತಿರುಪತಿ ತಿರುಮಲ ಲಡ್ಡು ಪ್ರಸಾದಕ್ಕೆ ಎಆರ್ ಡೈರಿಯಿಂದ ಸರಬರಾಜಂತ ತುಪ್ಪವು ಕನಿಷ್ಠ ಮಟ್ಟದಿಂದ ಕೂಡಿದೆ. ಕಲಬೆರೆಕೆಯ ತುಪ್ಪವನ್ನು ಸರಬರಾಜು ಮಾಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಅಷ್ಟೇ ಅಲ್ಲ ಇತರೆ ಕೊಬ್ಬು ಪತ್ತೆ

ತಿರುಪತಿ ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರೆಕೆಯ ತುಪ್ಪವೇ ಕಾರಣ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ದನದ ಕೊಬ್ಬಷ್ಟೇ ಅಲ್ಲದೇ ತುಪ್ಪದಲ್ಲಿ ಮೀನಿ ಎಣ್ಣೆ, ಪಾಮ್ ಆಯಿಲ್, ಭೀಪ್, ಹಂದಿ ಕೊಬ್ಬು, ಸೋಯಾಬಿನ್ ಎಣ್ಣೆ, ಸೂರ್ಯಕಾಂತಿ ಎಣ್ಣೆ, ಮೆಕ್ಕೆ ಜೋಳದ ಎಣ್ಣೆ ಬೆರೆಸಿರುವುದಾಗಿ ಲ್ಯಾಬ್ ರಿಪೋರ್ಟ್ ನಿಂದ ತಿಳಿದು ಬಂದಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 400 ವಿಕೆಟ್ ಪಡೆದ ಭಾರತದ 6ನೇ ವೇಗದ ಬೌಲರ್ ಹೆಗ್ಗಳಿಕೆಗೆ ಜಸ್ಪ್ರೀತ್ ಬುಮ್ರಾ ಪಾತ್ರ | Jasprit Bumrah

BIG NEWS : 3 ತಿಂಗಳಲ್ಲಿ ಪ್ರಪಂಚದ ವಿನಾಶ ಪ್ರಾರಂಭವಾಗುತ್ತದೆ : `ಬಾಬಾ ವಂಗಾ’ ಶಾಕಿಂಗ್ ಭವಿಷ್ಯವಾಣಿ!

Share. Facebook Twitter LinkedIn WhatsApp Email

Related Posts

ಆಪರೇಷನ್ ಸಿಂಧೂರ್ ಬಗ್ಗೆ ಹೇಳಿಕೆ: ಪುಣೆಯ ಕಾನೂನು ವಿದ್ಯಾರ್ಥಿನಿ ಗುರುಗ್ರಾಮದಲ್ಲಿ ಬಂಧನ | Operation Sindoor

01/06/2025 6:33 AM1 Min Read

BREAKING : ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಗುಡ್ ನ್ಯೂಸ್ : ʻLPGʼ ವಾಣಿಜ್ಯ ಸಿಲಿಂಡರ್‌ ಬೆಲೆ 24 ರೂ. ಇಳಿಕೆ | LPG Cylinder Price

01/06/2025 5:42 AM1 Min Read

BIG NEWS : ಇಂದಿನಿಂದ ಈ ಆಂಡ್ರಾಯ್ಡ್, ಐಫೋನ್‌ ಗಳಲ್ಲಿ `WhatsApp’ ಬಂದ್ : ನಿಮ್ಮ ಪೋನ್ ಇದ್ಯಾ ಚೆಕ್ ಮಾಡಿ.!

01/06/2025 5:40 AM2 Mins Read
Recent News

BIG NEWS : ನಿಮ್ಮ ಬಳಿ ಈ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

01/06/2025 6:40 AM

BIG NEWS : ರಾಜ್ಯ ಸರ್ಕಾರದಿಂದ `ಆಸ್ತಿ’ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇಂದಿನಿಂದ ರಜಾ ದಿನಗಳಲ್ಲೂ ಸಿಗಲಿದೆ ‘ನೋಂದಣಿ’ ಕಚೇರಿ ಸೇವೆ.!

01/06/2025 6:36 AM

ಆಪರೇಷನ್ ಸಿಂಧೂರ್ ಬಗ್ಗೆ ಹೇಳಿಕೆ: ಪುಣೆಯ ಕಾನೂನು ವಿದ್ಯಾರ್ಥಿನಿ ಗುರುಗ್ರಾಮದಲ್ಲಿ ಬಂಧನ | Operation Sindoor

01/06/2025 6:33 AM

BIG NEWS : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ |Loan Closure Documents

01/06/2025 6:30 AM
State News
KARNATAKA

BIG NEWS : ನಿಮ್ಮ ಬಳಿ ಈ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

By kannadanewsnow5701/06/2025 6:40 AM KARNATAKA 2 Mins Read

ಬೆಂಗಳೂರು : ಭಾರತ ಸರ್ಕಾರವು ಸಾರ್ವಜನಿಕರಿಗಾಗಿ ಅನೇಕ ಯೋಜನೆಗಳನ್ನು ನಡೆಸುತ್ತದೆ, ಪ್ರಮುಖ ಯೋಜನೆಗಳಲ್ಲಿ ಒಂದು ರೇಷನ್ ಕಾರ್ಡ್. ಇಂದಿಗೂ ಸಹ…

BIG NEWS : ರಾಜ್ಯ ಸರ್ಕಾರದಿಂದ `ಆಸ್ತಿ’ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇಂದಿನಿಂದ ರಜಾ ದಿನಗಳಲ್ಲೂ ಸಿಗಲಿದೆ ‘ನೋಂದಣಿ’ ಕಚೇರಿ ಸೇವೆ.!

01/06/2025 6:36 AM

BIG NEWS : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ |Loan Closure Documents

01/06/2025 6:30 AM

BIG NEWS : ರಾಜ್ಯದಲ್ಲಿ ಕುರಿಗಾಹಿಗಳಿಗೆ ಬಂದೂಕು ಪರವಾನಗಿ : CM ಸಿದ್ದರಾಮಯ್ಯ ಸೂಚನೆ.!

01/06/2025 6:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.