Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : CBSE 12ನೇ ತರಗತಿ ಪೂರಕ ಪರೀಕ್ಷೆಯ ಫಲಿತಾಂಶ ಪಕಟ ; ಈ ರೀತಿ ಚೆಕ್ ಮಾಡಿ |CBSE 12th Compartment Result

02/08/2025 10:36 AM

SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಕಲಬುರ್ಗಿಯಲ್ಲಿ ಎದೆ ನೋವಿಂದ ಯುವಕ ಸಾವು!

02/08/2025 10:30 AM

BREAKING : ಧರ್ಮಸ್ಥಳ ಕೇಸ್ ಗೆ ಮತ್ತೊಂದು ಟ್ವಿಸ್ಟ್ : 15 ವರ್ಷದ ಶಾಲಾ ಬಾಲಕಿ ಮೇಲೆಯೂ ನಡೆದಿತ್ತು ಅತ್ಯಾಚಾರ!

02/08/2025 10:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING NEWS: ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬಷ್ಟೇ ಅಲ್ಲ, ಈ ಎಲ್ಲವೂ ಪತ್ತೆ.! | Tirupati Laddoo Row
INDIA

SHOCKING NEWS: ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬಷ್ಟೇ ಅಲ್ಲ, ಈ ಎಲ್ಲವೂ ಪತ್ತೆ.! | Tirupati Laddoo Row

By kannadanewsnow0920/09/2024 4:08 PM

ತಿರುಮಲ: ತಿರುಪತಿ ತಿರುಮಲ ಲಡ್ಡು ಪ್ರಸಾದ ಈಗ ವಿವಾದದ ಸ್ವರೂಪ ಪಡೆದಿದೆ. ಜೊತೆ ಜೊತೆಗೆ ದನದ ಕೊಬ್ಬು ಮಾತ್ರವೇ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಬಳಕೆ ಮಾತ್ರ ಆಗುತ್ತಿಲ್ಲ. ಇದರೊಂದಿಗೆ ಇತರೆ ಕೊಬ್ಬಿನ ಅಂಶಗಳು ಕೂಡ ಬಳಕೆಯಾಗಿರುವುಂತ ಆಘಾತಕಾರಿ ಮಾಹಿತಿಯು ಲ್ಯಾಬ್ ರಿಪೋರ್ಟ್ ವರದಿಯಿಂದ ಬಹಿರಂಗವಾಗಿದೆ.

ಹೌದು ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬಿನ ಅಂಶವಷ್ಟೇ ಅಲ್ಲದೇ ಇತರೆ ಕೊಬ್ಬಿನ ಅಂಶಗಳು ಪತ್ತೆಯಾಗಿರುವುದಾಗಿ ಲ್ಯಾಬ್ ವರದಿಯಿಂದ ತಿಳಿದು ಬಂದಿದೆ. ಇದಕ್ಕೆ ಕಲಬೆರೆಕೆಯ ತುಪ್ಪ ಸರಬರಾಜು ಕಾರಣ ಎಂಬುದಾಗಿ ಟಿಟಿಡಿ ಕಾರ್ಯಕಾರಿ ಅಧಿಕಾರಿ ಶ್ಯಾಮಲಾ ರಾವ್ ಸ್ಪಷ್ಟ ಪಡಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ತಿರುಪತಿ ತಿರುಮಲ ಪ್ರಸಾದವಾದಂತ ಲಡ್ಡು ತಯಾರಿಕೆಗಾಗಿ ಎಆರ್ ಡೈರಿಯಿಂದ ತುಪ್ಪವನ್ನು ಸರಬರಾಜು ಮಾಡಲಾಗುತ್ತಿತ್ತು. ಕಲಬೆರೆಕೆಯಿಂದ ಕೂಡಿರುವ ಅನುಮಾನದಿಂದ ಗುಜರಾತ್ ನಲ್ಲಿನ ಸರ್ಕಾರಿ ಲ್ಯಾಬ್ ಗೆ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು ಎಂದಿದ್ದಾರೆ.

ಲ್ಯಾಬ್ ರಿಪೋರ್ಟ್ ನೋಡಿ ನಮಗೆ ಶಾಕ್ ಆಗಿದೆ. ವರದಿಯಂತೆ ತಿರುಪತಿ ತಿರುಮಲ ಲಡ್ಡು ಪ್ರಸಾದಕ್ಕೆ ಎಆರ್ ಡೈರಿಯಿಂದ ಸರಬರಾಜಂತ ತುಪ್ಪವು ಕನಿಷ್ಠ ಮಟ್ಟದಿಂದ ಕೂಡಿದೆ. ಕಲಬೆರೆಕೆಯ ತುಪ್ಪವನ್ನು ಸರಬರಾಜು ಮಾಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಅಷ್ಟೇ ಅಲ್ಲ ಇತರೆ ಕೊಬ್ಬು ಪತ್ತೆ

ತಿರುಪತಿ ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರೆಕೆಯ ತುಪ್ಪವೇ ಕಾರಣ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ದನದ ಕೊಬ್ಬಷ್ಟೇ ಅಲ್ಲದೇ ತುಪ್ಪದಲ್ಲಿ ಮೀನಿ ಎಣ್ಣೆ, ಪಾಮ್ ಆಯಿಲ್, ಭೀಪ್, ಹಂದಿ ಕೊಬ್ಬು, ಸೋಯಾಬಿನ್ ಎಣ್ಣೆ, ಸೂರ್ಯಕಾಂತಿ ಎಣ್ಣೆ, ಮೆಕ್ಕೆ ಜೋಳದ ಎಣ್ಣೆ ಬೆರೆಸಿರುವುದಾಗಿ ಲ್ಯಾಬ್ ರಿಪೋರ್ಟ್ ನಿಂದ ತಿಳಿದು ಬಂದಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 400 ವಿಕೆಟ್ ಪಡೆದ ಭಾರತದ 6ನೇ ವೇಗದ ಬೌಲರ್ ಹೆಗ್ಗಳಿಕೆಗೆ ಜಸ್ಪ್ರೀತ್ ಬುಮ್ರಾ ಪಾತ್ರ | Jasprit Bumrah

BIG NEWS : 3 ತಿಂಗಳಲ್ಲಿ ಪ್ರಪಂಚದ ವಿನಾಶ ಪ್ರಾರಂಭವಾಗುತ್ತದೆ : `ಬಾಬಾ ವಂಗಾ’ ಶಾಕಿಂಗ್ ಭವಿಷ್ಯವಾಣಿ!

Share. Facebook Twitter LinkedIn WhatsApp Email

Related Posts

BREAKING : CBSE 12ನೇ ತರಗತಿ ಪೂರಕ ಪರೀಕ್ಷೆಯ ಫಲಿತಾಂಶ ಪಕಟ ; ಈ ರೀತಿ ಚೆಕ್ ಮಾಡಿ |CBSE 12th Compartment Result

02/08/2025 10:36 AM1 Min Read

ಭಾರತೀಯ ತೈಲ ಕಂಪನಿಗಳು ರಷ್ಯಾದ ಆಮದನ್ನು ನಿಲ್ಲಿಸಿರುವ ಬಗ್ಗೆ ಯಾವುದೇ ವರದಿಗಳಿಲ್ಲ: ಮೂಲಗಳು

02/08/2025 10:14 AM1 Min Read

BREAKING: ಮಲಯಾಳಂ ನಟ ಕಲಾಭವನ್ ನವಾಸ್ ಹೋಟೆಲ್ ನಲ್ಲಿ ಶವವಾಗಿ ಪತ್ತೆ | Kalabhavan navas

02/08/2025 9:49 AM1 Min Read
Recent News

BREAKING : CBSE 12ನೇ ತರಗತಿ ಪೂರಕ ಪರೀಕ್ಷೆಯ ಫಲಿತಾಂಶ ಪಕಟ ; ಈ ರೀತಿ ಚೆಕ್ ಮಾಡಿ |CBSE 12th Compartment Result

02/08/2025 10:36 AM

SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಕಲಬುರ್ಗಿಯಲ್ಲಿ ಎದೆ ನೋವಿಂದ ಯುವಕ ಸಾವು!

02/08/2025 10:30 AM

BREAKING : ಧರ್ಮಸ್ಥಳ ಕೇಸ್ ಗೆ ಮತ್ತೊಂದು ಟ್ವಿಸ್ಟ್ : 15 ವರ್ಷದ ಶಾಲಾ ಬಾಲಕಿ ಮೇಲೆಯೂ ನಡೆದಿತ್ತು ಅತ್ಯಾಚಾರ!

02/08/2025 10:24 AM

BREAKING : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ : ‘SIT’ ಆರಂಭಿಸಿದ ಸಹಾಯವಣಿಗೆ ಬರುತ್ತಿವೆ ನೂರಾರು ಕರೆಗಳು!

02/08/2025 10:18 AM
State News
KARNATAKA

SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಕಲಬುರ್ಗಿಯಲ್ಲಿ ಎದೆ ನೋವಿಂದ ಯುವಕ ಸಾವು!

By kannadanewsnow0502/08/2025 10:30 AM KARNATAKA 1 Min Read

ಕಲಬುರ್ಗಿ : ರಾಜ್ಯದಲ್ಲಿ ಹೃದಯಾಘಾತ ಸರಣಿ ಸಾವು ಮುಂದುವರೆದಿದ್ದು, ಕಳೆದ ಜೂನ್ ಜುಲೈ ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲಿ 45ಕ್ಕೂ ಹೆಚ್ಚು…

BREAKING : ಧರ್ಮಸ್ಥಳ ಕೇಸ್ ಗೆ ಮತ್ತೊಂದು ಟ್ವಿಸ್ಟ್ : 15 ವರ್ಷದ ಶಾಲಾ ಬಾಲಕಿ ಮೇಲೆಯೂ ನಡೆದಿತ್ತು ಅತ್ಯಾಚಾರ!

02/08/2025 10:24 AM

BREAKING : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ : ‘SIT’ ಆರಂಭಿಸಿದ ಸಹಾಯವಣಿಗೆ ಬರುತ್ತಿವೆ ನೂರಾರು ಕರೆಗಳು!

02/08/2025 10:18 AM

ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆ ಇಲ್ಲ: ಲೋಕಸಭೆಗೆ ಕೇಂದ್ರ ಸರ್ಕಾರ ಮಾಹಿತಿ

02/08/2025 10:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.