ಕುರಾನ್ ನಲ್ಲಿ ಮಾತ್ರವಲ್ಲ, ಶ್ರೀಕೃಷ್ಣ ಅರ್ಜುನನಿಗೆ ಜಿಹಾದ್ ಬಗ್ಗೆ ಪಾಠ ಕಲಿಸಿದ್ದಾನೆ: ಕಾಂಗ್ರೆಸ್ ಹಿರಿಯ ಶಿವರಾಜ್ ಪಾಟೀಲ್

ನವದೆಹಲಿ: ಶ್ರೀಕೃಷ್ಣ ಅರ್ಜುನನಿಗೆ ಜಿಹಾದ್ ಕಲಿಸಿದ್ದಾನೆ ಮತ್ತು ಜಿಹಾದ್ ಪರಿಕಲ್ಪನೆಯು ಇಸ್ಲಾಂನಲ್ಲಿ ಮಾತ್ರವಲ್ಲ, ಭಗವದ್ಗೀತೆ ಮತ್ತು ಕ್ರಿಶ್ಚಿಯಾನಿಟಿಯಲ್ಲಿಯೂ ಇದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ಶಿವರಾಜ್ ಪಾಟೀಲ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಕಾಂಗ್ರೆಸ್ ಹಿರಿಯ ಮತ್ತು ಮಾಜಿ ಕೇಂದ್ರ ಸಚಿವ ಮೊಹ್ಸಿನಾ ಕಿದ್ವಾಯಿ ಅವರ ಜೀವನಚರಿತ್ರೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಮಾಜಿ ಲೋಕಸಭಾ ಸ್ಪೀಕರ್ ಮತ್ತು ಕೇಂದ್ರ ಸಚಿವ ಪಾಟೀಲ್, ಇಸ್ಲಾಂ ಧರ್ಮದಲ್ಲಿ ಜಿಹಾದ್ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ ಎಂದು ಹೇಳಿದರು. … Continue reading ಕುರಾನ್ ನಲ್ಲಿ ಮಾತ್ರವಲ್ಲ, ಶ್ರೀಕೃಷ್ಣ ಅರ್ಜುನನಿಗೆ ಜಿಹಾದ್ ಬಗ್ಗೆ ಪಾಠ ಕಲಿಸಿದ್ದಾನೆ: ಕಾಂಗ್ರೆಸ್ ಹಿರಿಯ ಶಿವರಾಜ್ ಪಾಟೀಲ್