Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : “ನನ್ನ ಜೀವಕ್ಕೆ ಅಪಾಯವಿದೆ” ; ಕೋರ್ಟ್’ನಲ್ಲಿ ‘ರಾಹುಲ್ ಗಾಂಧಿ’ ಅರ್ಜಿ ಸಲ್ಲಿಕೆ, ‘ಮಹಾತ್ಮ ಗಾಂಧಿ ಹತ್ಯೆ’ ಉಲ್ಲೇಖ

13/08/2025 6:27 PM

ಹೊಸ ವಿದ್ಯುತ್ ಗ್ರಾಹಕರಿಗೆ ‘ಸ್ಮಾರ್ಟ್ ಮೀಟರ್’ ಅಳವಡಿಕೆ ಕಡ್ಡಾಯ: ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

13/08/2025 6:24 PM

‘iPhone ಹ್ಯಾಕ್’ ಮಾಡೋರಿಗೆ 16 ಕೋಟಿ ಕೊಡುವುದಾಗಿ ಘೋಷಿಸಿದ Apple

13/08/2025 6:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ: ಭಾರತೀಯ ವಿದ್ಯಾಭವನ – ಬಿಬಿಎಂಪಿ ‘ಪಬ್ಲಿಕ್ ಶಾಲೆ’ಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
KARNATAKA

ಗಮನಿಸಿ: ಭಾರತೀಯ ವಿದ್ಯಾಭವನ – ಬಿಬಿಎಂಪಿ ‘ಪಬ್ಲಿಕ್ ಶಾಲೆ’ಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

By kannadanewsnow0907/03/2024 5:44 PM

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಶಿಕ್ಷಣ ವ್ಯಾಪ್ತಿಗೆ ಒಳಪಡುವ ಭಾರತೀಯ ವಿದ್ಯಾಭವನ ಮತ್ತು ಬಿಬಿಎಂಪಿ ಪಬ್ಲಿಕ್ ಶಾಲೆಯ ಜಂಟಿ ಸಹಭಯೋಗದಲ್ಲಿ ನಡೆಯುತ್ತಿರುವ ಫ್ರೀ ನರ್ಸರಿ ತರಗತಿ(ಸಿ.ಬಿ.ಎಸ್.ಸಿ ಪಠ್ಯಕ್ರಮ)ಗೆ 2024-25ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ.

ಭಾರತೀಯ ವಿದ್ಯಾಭವನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪಬ್ಲಿಕ್ ಸ್ಕೂಲ್, ನಂ. 215ನೇ ಮುಖ್ಯ ರಸ್ತೆ ಕ್ರಾಂತಿಕವಿ ಸರ್ವಜ್ಞ ರಸ್ತೆ, ಶ್ರೀರಾಮಪುರ, ಬೆಂಗಳೂರು-21 ಈ ವಿದ್ಯಾಸಂಸ್ಥೆಯಲ್ಲಿ ಫ್ರೀ ನರ್ಸರಿ ತರಗತಿಗೆ ದಿನಾಂಕ: 11-03-2024 ರಿಂದ 25-03-2024 ರವರೆಗೆ ಅರ್ಜಿಗಳನ್ನು ವಿತರಿಸಲಾಗುವುದು.

• ಅರ್ಜಿ ನಮೂನೆಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 26-03-2024 ರಿಂದ 10-04-2024 ರವರೆಗೆ

• ಭರ್ತಿ ಮಾಡಿದ ಅರ್ಜಿಯನ್ನು ಹಿರಿಯ ಸಹಾಯಕ ನಿರ್ದೇಶಕರ(ಶಿಕ್ಷಣ) 1ನೇ ಮಹಡಿಯ ಅನೆಕ್ಸ್- 3 ಕಟ್ಟಡ,
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಲ್ಲಿಸಬೇಕು.

• 20-05-2024 ರಂದು ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲನೆ ನಡೆಯಲಿದೆ.

ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು:

1 . ಮಗುವಿನ ಪಾಸ್ ಪೋರ್ಟ್ ಸೈಜ್ ಫೋಟೋ – 5 ಸಂಖ್ಯೆ
2. ಮಗುವಿನ ಜೊತೆಗಿರುವ ತಂದೆ ತಾಯಿಯ ಭಾವಚಿತ್ರ(ಕುಟುಂಬ ಭಾವ ಚಿತ್ರ)2B Size
3. ಮಗುವಿನ ಜನನ ಪ್ರಮಾಣ ಪತ್ರ
4. ಆದಾಯ ಪ್ರಮಾಣ ಪತ್ರ
5. ಜಾತಿ ಪ್ರಮಾಣ ಪತ್ರ
6. ತಂದೆ / ತಾಯಿಯ ಆಧಾರ್ ಕಾರ್ಡ್ ಜೆರಾಕ್ಸ್
7. ಮಗುವಿನ ಆಧಾರ್ ಕಾರ್ಡ್ ಜೆರಾಕ್ಸ್
8. ತಂದೆ / ತಾಯಿಯ ಖಾಯಂ ವಿಳಾಸವಿರುವ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿ(ಭಾರತೀಯ ವಿದ್ಯಾಭವನ
ಶಾಲೆಗೆ 3 ಕಿ.ಲೋ. ಸುತ್ತಮುತ್ತಲಿನ ಅಂತರದಲ್ಲಿ ವಾಸವಾಗಿರಬೇಕು.)
9. ಮಗುವಿನ ವೈಧ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು(ಎತ್ತರ, ತೂಕ, ರಕ್ತದ ಗುಂಪು)

ಸೂಚನೆ:
ಅರ್ಜಿ ಪರಿಶೀಲನೆಯ ದಿನ(ದಿ: 20-05-2024) ಪೋಷಕರು ಮಗುವಿನ ಜೊತೆಗೆ ದಾಖಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲೆಗಳನ್ನು ತರುವುದು ಕಡ್ಡಾಯ.

‘ರಾಜ್ಯ ಸರ್ಕಾರ’ದಿಂದ ‘11,307 ಪೌರಕಾರ್ಮಿಕ’ರ ‘ಖಾಯಂ’ ಕುರಿತಂತೆ ಮಹತ್ವದ ಆದೇಶ

‘ಪ್ರಧಾನಿ ಮೋದಿ’ ಜೊತೆ ಸೆಲ್ಫಿ ಕ್ಲಿಕ್ಕಿಸಿದ ಕಾಶ್ಮೀರದ ‘ನಜೀಮ್’ ಯಾರು.? ಹಿನ್ನಲೆ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ

Share. Facebook Twitter LinkedIn WhatsApp Email

Related Posts

ಹೊಸ ವಿದ್ಯುತ್ ಗ್ರಾಹಕರಿಗೆ ‘ಸ್ಮಾರ್ಟ್ ಮೀಟರ್’ ಅಳವಡಿಕೆ ಕಡ್ಡಾಯ: ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

13/08/2025 6:24 PM1 Min Read

BREAKING: ಬೆಂಗಳೂರಲ್ಲಿ BMTC ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

13/08/2025 6:05 PM1 Min Read

‘ವಿದೇಶಿ ವ್ಯಾಸಂಗ’ದ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: ಆ.17ರಂದು ಬೆಂಗಳೂರಲ್ಲಿ ‘ಅಧ್ಯಯನ ಮೇಳ’ ಆಯೋಜನೆ

13/08/2025 5:54 PM2 Mins Read
Recent News

BREAKING : “ನನ್ನ ಜೀವಕ್ಕೆ ಅಪಾಯವಿದೆ” ; ಕೋರ್ಟ್’ನಲ್ಲಿ ‘ರಾಹುಲ್ ಗಾಂಧಿ’ ಅರ್ಜಿ ಸಲ್ಲಿಕೆ, ‘ಮಹಾತ್ಮ ಗಾಂಧಿ ಹತ್ಯೆ’ ಉಲ್ಲೇಖ

13/08/2025 6:27 PM

ಹೊಸ ವಿದ್ಯುತ್ ಗ್ರಾಹಕರಿಗೆ ‘ಸ್ಮಾರ್ಟ್ ಮೀಟರ್’ ಅಳವಡಿಕೆ ಕಡ್ಡಾಯ: ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

13/08/2025 6:24 PM

‘iPhone ಹ್ಯಾಕ್’ ಮಾಡೋರಿಗೆ 16 ಕೋಟಿ ಕೊಡುವುದಾಗಿ ಘೋಷಿಸಿದ Apple

13/08/2025 6:13 PM

ಅಮೂಲ್ಯ ಆಸ್ತಿಯಾಗ್ತಿದೆ ‘ಚಿನ್ನ’.! ಮುಂದಿನ 5 ವರ್ಷಗಳಲ್ಲಿ 10 ಗ್ರಾಂ ಚಿನ್ನದ ಬೆಲೆ ಎಷ್ಟಿರುತ್ತೆ? ವರದಿ ನೋಡಿ!

13/08/2025 6:11 PM
State News
KARNATAKA

ಹೊಸ ವಿದ್ಯುತ್ ಗ್ರಾಹಕರಿಗೆ ‘ಸ್ಮಾರ್ಟ್ ಮೀಟರ್’ ಅಳವಡಿಕೆ ಕಡ್ಡಾಯ: ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

By kannadanewsnow0913/08/2025 6:24 PM KARNATAKA 1 Min Read

ಬೆಂಗಳೂರು: ಹೊಸ ವಿದ್ಯುತ್ ಗ್ರಾಹಕರು ಸ್ಮಾರ್ಟ್ ಮೀಟರ್‌ ಅಳವಡಿಸುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಎರಡು ಅರ್ಜಿಗಳನ್ನು…

BREAKING: ಬೆಂಗಳೂರಲ್ಲಿ BMTC ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

13/08/2025 6:05 PM

‘ವಿದೇಶಿ ವ್ಯಾಸಂಗ’ದ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: ಆ.17ರಂದು ಬೆಂಗಳೂರಲ್ಲಿ ‘ಅಧ್ಯಯನ ಮೇಳ’ ಆಯೋಜನೆ

13/08/2025 5:54 PM

ಚಾಮರಾಜನಗರದಲ್ಲಿ 2 ಹುಲಿಮರಿ ಸಾವು ಕೇಸ್: ವಾಸ್ತವಾಂಶ ವರದಿ ನೀಡಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

13/08/2025 5:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.