‘ಬ್ರಾಹ್ಮಣ ವಿದ್ಯಾರ್ಥಿ’ಗಳ ಗಮನಕ್ಕೆ: ಮಾ.1ರವರೆಗೆ ‘ಸಾಂದೀಪನಿ ಶಿಷ್ಯವೇತನ’ಕ್ಕೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಬೆಂಗಳೂರು: ಬ್ರಾಹ್ಮಣ ವಿದ್ಯಾರ್ಥಿಗಳಇಗೆ ಗುಡ್ ನ್ಯೂಸ್ ಎನ್ನುವಂತೆ ಸಾಂದೀಪನಿ ಶಿಷ್ಯವೇತನಕ್ಕೆ ಅರ್ಜಿ ದಿನಾಂಕ ಮಾರ್ಚ್ 01ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವನ್ನು ಸಕಾಲದಲ್ಲಿ ನೀಡುವ ಸಾಂದೀಪನಿ ಶಿಷ್ಯವೇತನ ಯೋಜನೆಯನ್ನು ಮಾರ್ಚ್‌ 01ರ ವರೆಗೆ ವಿಸ್ತರಿಸಲಾಗಿದೆ ಎಂದಿದ್ದಾರೆ. ಸಾಂದೀಪನಿ ಶಿಷ್ಯವೇತನ ಯೋಜನೆಯ ಅಡಿಯಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅಂದರೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 15,000 ರೂ ವರೆಗೆ ವಿದ್ಯಾರ್ಥಿವೇತನ … Continue reading ‘ಬ್ರಾಹ್ಮಣ ವಿದ್ಯಾರ್ಥಿ’ಗಳ ಗಮನಕ್ಕೆ: ಮಾ.1ರವರೆಗೆ ‘ಸಾಂದೀಪನಿ ಶಿಷ್ಯವೇತನ’ಕ್ಕೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ