Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ : `ದಿಶಾಂಕ್ ಆ್ಯಪ್’ ಮೂಲಕ ಮನೆಯಲ್ಲೇ ಕುಳಿತು ಜಮೀನಿನ ಅಸಲಿ ಮಾಹಿತಿ ಹೀಗೆ ಚೆಕ್ ಮಾಡಿ.!
KARNATAKA

ಗಮನಿಸಿ : `ದಿಶಾಂಕ್ ಆ್ಯಪ್’ ಮೂಲಕ ಮನೆಯಲ್ಲೇ ಕುಳಿತು ಜಮೀನಿನ ಅಸಲಿ ಮಾಹಿತಿ ಹೀಗೆ ಚೆಕ್ ಮಾಡಿ.!

By kannadanewsnow5709/02/2026 9:52 AM

ಬೆಂಗಳೂರು: ಜಮೀನು ಖರೀದಿಸುವವರಿಗೆ ಇದೀಗ ಕಂದಾಯ ಇಲಾಖೆ ಸಿಹಿಸುದ್ದಿ ನೀಡಿದ್ದು, ನೀವು ಖರೀದಿಸುವ ಜಮೀನಿನ ಕುರಿತು ಮಾಹಿತಿ ನೀಡುವ ದಿಶಾಂಕ್’ ಆ್ಯಪ್’ ಅನ್ನು ಬಿಡುಗಡೆ ಮಾಡಿದ್ದು, ಇದರ ಮೂಲಕ ಜಮೀನಿನ ಸಂಪೂರ್ಣ ಮಾಹಿತಿ ಪಡೆಯಬಹುದು.

ಏನಿದು `ದಿಶಾಂಕ್’ ಆ್ಯಪ್? ಹೇಗೆ ಕೆಲಸ ಮಾಡುತ್ತೆ.?

ರಾಜ್ಯದ ಕಂದಾಯ ಇಲಾಖೆಯಲ್ಲಿ ಲಭ್ಯವಿರುವ 1960ರ ಸರ್ವೆ ನಕಾಶೆಗಳ ಆಧಾರದಲ್ಲಿ ದಿಶಾಂಕ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಈ ಆ್ಯಪ್ನ ಲ್ಲಿರುವ ನಕಾಶೆಯನ್ನು ನೋಡಿ ಆಸ್ತಿಯ ಕುರಿತ ಮೂಲ ವಿವರಗಳನ್ನು ತಿಳಿದುಕೊಳ್ಳಬಹುದಾಗಿದೆ. ದಿಶಾಂಕ್ ಆ್ಯಪ್ ಬೆಂಗಳೂರು ಸೇರಿದಂತೆ ರಾಜ್ಯದ 30 ಜಿಲ್ಲೆಯಗಳ ಪ್ರತಿ ಭೂ ಭಾಗದ ಮಾಹಿತಿಯನ್ನು ಹೊಂದಿದೆ.

ಯಾವ ಮಾಹಿತಿ ಸಿಗುತ್ತೆ?

ಕಂದಾಯ ಇಲಾಖೆಯಲ್ಲಿ ಲಭ್ಯವಿರುವ 1960ರ ಸರ್ವೆ ನಕಾಶೆಗಳ ಆಧಾರದಲ್ಲಿ ದಿಶಾಂಕ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಈ ಆ್ಯಪ್ನಇಲ್ಲಿರುವ ನಕಾಶೆಯನ್ನು ನೋಡಿ ಆಸ್ತಿಯ ಕುರಿತ ಮೂಲ ವಿವರಗಳನ್ನು ತಿಳಿದುಕೊಳ್ಳಬಹುದಾಗಿದೆ.

ಯಾವುದಾದರೂ ಆಸ್ತಿಯ ನಿಖರವಾದ ಸರ್ವೆ ನಂಬರ್ ಹುಡುಕಲು ಹಾಗೂ ಆ ಭೂಮಿಯ ಬಗ್ಗೆ ವಿವರಗಳನ್ನು ಪಡೆಯಲು ದಿಶಾಂಕ್ ಆ್ಯಪ್ ಸಹಕಾರಿಯಾಗಲಿದೆ. ಭೂ ಭಾಗದ ವಿವರ, ರಾಜಕಾಲುವೆ, ಕೆರೆ ಕುಂಟೆ ಸುತ್ತಲಿನ ಪ್ರದೇಶ ಹಾಗೂ ಆಸ್ತಿಯ ಆಸುಪಾಸಿನಲ್ಲಿರುವ ಇತರೇ ಭೂ ಭಾಗದ ಮಾಹಿತಿಯನ್ನು ನೀಡಲಿದೆ.

ದಿಶಾಂಕ್’ ಆ್ಯಪ್ ಬಳಕೆ ಹೇಗೆ?

ಮೊಬೈಲ್ ಫೋನ್ಗ’ಳಲ್ಲಿ ಈ ಆ್ಯಪ್ ಡೌನ್ಲೋನಡ್ ಮಾಡಿ, ಲೊಕೇಷನ್ ವಿವರವನ್ನು ಅಪ್ ಡೇಟ್ ಮಾಡಿಕೊಳ್ಳಬೇಕು. ಈ ವೇಳೆ ವ್ಯಕ್ತಿ ಯಾವ ಪ್ರದೇಶದಲ್ಲಿ ಇರುತ್ತಾರೆ ಆ ಸ್ಥಳದ ಯಾವ ಸರ್ವೆ ನಂಬರ್ ನಲ್ಲಿದೆ ಎಂಬುದನ್ನು ತಿಳಿಸುತ್ತದೆ. ಇದರೊಂದಿಗ ಯಾವುದೇ ಆಸ್ತಿಯ ಸರ್ವೆ ನಂಬರ್ ನಮೂದಿದರೆ ಆ ನಿರ್ದಿಷ್ಟ ಜಾಗಕ್ಕೆ ಸಂಬಂಧಿಸಿದ ಮಾಹಿತಿ ಪಡೆಯಬಹುದು.

`ದಿಶಾಂಕ್’ ಆ್ಯಪ್ ಯಾರಿಗೆಲ್ಲಾ ಉಪಯೋಗವಾಗಲಿದೆ?

ರಾಜ್ಯದ ಎಲ್ಲಾ ಜನತೆ, ರಿಯಲ್ ಎಸ್ಟೇಟ್ ಉದ್ಯಮಿಗಳು ಸೇರಿಂತೆ ಎಲ್ಲರೂ ಭೂಮಿಯ ವಿವರ ಪಡೆಯಲು ಆ್ಯಪ್ ಉಪಯುಕ್ತವಾಗಿದೆ. ಆಸ್ತಿ ವ್ಯವಹಾರ, ಹೊಸ ಭೂಮಿ ಖರೀದಿ ಹಾಗೂ ಮಾರಾಟ ವೇಳೆ ಮಾಹಿತಿಗಾಗಿ ಆ್ಯಪ್ ಬಳಕೆ ಮಾಡಬಹುದು.

ಭೂಮಿಯ ಖಾತೆ ವಿವರದಲ್ಲಿ ನಮೂದಿಸಿರುವ ಸರ್ವೆ ನಂಬರ್ ಸರಿಯಾಗಿದೆಯೇ ಎಂಬುದನ್ನೂ ಪರಿಶೀಲಿಸಬಹುದಾಗಿದೆ.

ಆ್ಯಪ್ ಇನ್ಸ್ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ?

ಮೊಬೈಲ್ ನಲ್ಲಿ ದಿಶಾಂಕ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಲು ಅಧಿಕೃತ  https://play.google.com/store/apps/details?id=com.ksrsac.sslr&hl=en_IN ಈ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು ಅಥವಾ ನಿಮ್ಮ ಮೊಬೈಲ್ ನಲ್ಲಿರುವ Google play store ನಲ್ಲಿ Dishank Survey app ಎಂದು ಟೈಪ್ ಮಾಡಿ ದಿಶಾಂಕ್ ಆ್ಯಪ್ ಇನ್ಸ್ಟಾಲ್ ಮಾಡಿಕೊಳ್ಳಿ.

Note: Check the authenticity of your land by sitting at home through the `Dishank App'!
Share. Facebook Twitter LinkedIn WhatsApp Email

Related Posts

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM2 Mins Read

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM2 Mins Read

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM2 Mins Read
Recent News

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM

BREAKING : ಅಮೆರಿಕದ ಶಾಂತಿ ಪ್ರಸ್ತಾಪ ತಿರಸ್ಕರಿಸಿದ ಇರಾನ್, 5 ಷರತ್ತುಗಳನ್ನ ಮುಂದಿಟ್ಟಿದೆ!

25/03/2026 8:18 PM
State News
KARNATAKA

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

By kannadanewsnow0925/03/2026 8:46 PM KARNATAKA 2 Mins Read

ಶಿವಮೊಗ್ಗ: ಐಪಿಎಲ್ ಹಬ್ಬದ ಅಬ್ಬರ ಶುರುವಾಗುತ್ತಿದ್ದಂತೆ ಕ್ರಿಕೆಟ್ ಲೋಕದ ಕ್ರೇಜಿ ಅಭಿಮಾನಿಗಳಾದ ಆರ್‌ಸಿಬಿ (RCB) ಫ್ಯಾನ್ಸ್‌ಗೆ ಸಾಗರ ಶಾಸಕ ಗೋಪಾಲಕೃಷ್ಣ…

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

25/03/2026 8:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.