ಗಮನಿಸಿ: ರಾಜ್ಯ ಸರ್ಕಾರ ನೀಡುತ್ತಿರುವ ಉಚಿತ ವಿದ್ಯುತ್‌ ಪಡೆದುಕೊಳ್ಳಲು ಹೀಗೆ ಮಾಡಿ

ಶಿವಮೊಗ್ಗ : ಕರ್ನಾಟಕ ಸರ್ಕಾರದ ‘ಅಮೃತ ಜ್ಯೋತಿ’ ಯೋಜನೆಯಲ್ಲಿ ಘೋಷಿಸಿದಂತೆ ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಭಾಗ್ಯಜ್ಯೋತಿ ಕುಟೀರ ಜ್ಯೋತಿ ಬಳಕೆದಾರರನ್ನು ಒಳಗೊಂಡಂತೆ) ದಿನಾಂಕ:01-05-2022 ರಿಂದ ಅನ್ವಯವಾಗುವಂತೆ ಮಾಸಿಕ 75 ಯೂನಿಟ್‍ಗಳವರೆಗೆ ಉಚಿತ ವಿದ್ಯುತ್ ನೀಡಲಾಗುವುದು. ಈ ಯೋಜನೆಯ ಲಾಭವನ್ನು ಪಡೆಯಲು ಅರ್ಹ ಗ್ರಾಹಕರು ಸುವಿಧ ಪೋರ್ಟಲ್‍ನಲ್ಲಿ ನೋಂದಣಿ … Continue reading ಗಮನಿಸಿ: ರಾಜ್ಯ ಸರ್ಕಾರ ನೀಡುತ್ತಿರುವ ಉಚಿತ ವಿದ್ಯುತ್‌ ಪಡೆದುಕೊಳ್ಳಲು ಹೀಗೆ ಮಾಡಿ