Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದ `ಪಿಯು ಉಪನ್ಯಾಸಕರಿಗೆ’ ಗುಡ್ ನ್ಯೂಸ್ : ವೇತನ ಸಹಿತ `ಬಿ.ಇಡಿ’ ಪೂರೈಸಲು ಅವಕಾಶ.!

25/07/2025 7:41 AM

BREAKING: ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ 6 ತಿಂಗಳು ವಿಸ್ತರಣೆ: ಪ್ರಸ್ತಾವನೆಗೆ ಲೋಕಸಭೆ ಒಪ್ಪಿಗೆ

25/07/2025 7:39 AM

ಗಮನಿಸಿ : ರಾಜ್ಯಾದ್ಯಂತ ಇಂದಿನಿಂದ 2 ದಿನ ‘ಎಸ್ಕಾಂ ಆನ್ ಲೈನ್’ ವಿದ್ಯುತ್ ಸೇವೆ ಸ್ಥಗಿತ : `ಬಿಲ್ ಪಾವತಿ’ಯೂ ಬಂದ್.!

25/07/2025 7:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ : ರಾಜ್ಯಾದ್ಯಂತ ಇಂದಿನಿಂದ 2 ದಿನ ‘ಎಸ್ಕಾಂ ಆನ್ ಲೈನ್’ ವಿದ್ಯುತ್ ಸೇವೆ ಸ್ಥಗಿತ : `ಬಿಲ್ ಪಾವತಿ’ಯೂ ಬಂದ್.!
KARNATAKA

ಗಮನಿಸಿ : ರಾಜ್ಯಾದ್ಯಂತ ಇಂದಿನಿಂದ 2 ದಿನ ‘ಎಸ್ಕಾಂ ಆನ್ ಲೈನ್’ ವಿದ್ಯುತ್ ಸೇವೆ ಸ್ಥಗಿತ : `ಬಿಲ್ ಪಾವತಿ’ಯೂ ಬಂದ್.!

By kannadanewsnow5725/07/2025 7:36 AM

ಬೆಂಗಳೂರು: ಜುಲೈ 25 ರ ಇಂದಿನಿಂದ ರಾಜ್ಯದಲ್ಲಿ 2 ದಿನ ಎಸ್ಕಾಂ ಆನ್ ಲೈನ್ ಸೇವೆ ಸ್ಥಗಿತಗೊಳ್ಳಲಿದ್ದು, ಬಿಲ್ ಪಾವತಿಯೂ ಬಂದ್ ಆಗಲಿದೆ.

ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್ ಲೈನ್ ಸೇವೆಗಳಾದ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್ ಲೈನ್ ಆಧರಿತ ಸೇವೆಗಳು ಜುಲೈ 25ರ ರಾತ್ರಿ 8.30 ಗಂಟೆಯಿಂದ ಜುಲೈ 27ರ ರಾತ್ರಿ 10 ಗಂಟೆಯವರೆಗೆ ಲಭ್ಯವಿರುವುದಿಲ್ಲ.

ಎಲ್ಲಾ ಐದು ವಿದ್ಯುತ್ ಸರಬರಾಜು ಕಂಪನಿಗಳ ಈ ಕೆಳಕಂಡ ನಗರ ಉಪ ವಿಭಾಗದ ಗ್ರಾಹಕರಿಗೆ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬೆಸ್ಕಾಂ: ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಉಪ ವಿಭಾಗಗಳು, ಶಿಢ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ-1, ದಾವಣಗೆರೆ-2, ಚಿತ್ರದುರ್ಗ, ತುಮಕೂರು-1, ತುಮಕೂರು-2, ಸಿರಾ, ಚೆನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಗೌರಿಬಿದನೂರು, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್ , ಹರಪ್ಪನಹಳ್ಳಿ, ಹರಿಹರ, ಹಿರಿಯೂರು ಮತ್ತು ತಿಪಟೂರು ನಗರ ಉಪ ವಿಭಾಗಗಳ ವ್ಯಾಪ್ತಿಗಳಲ್ಲಿ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ.

ಸೆಸ್ಕ್ : ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ ಆರ್ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ, ಚನ್ನರಾಯಪಟ್ಟಣ.

ಮೆಸ್ಕಾಂ: ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭಧ್ರಾವತಿ, ಚಿಕ್ಕಮಗಳೂರು
ಜೆಸ್ಕಾಂ: ಮಾನವಿ, ಸಿಂಧನೂರು, ಬೀದರ್, ಗಂಗಾವತಿ, ಗುಲ್ಬರ್ಗ ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್, ಹೊಸಪೇಟೆ

ಹೆಸ್ಕಾಂ : ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೇಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಲ್, ದಾಂಡೇಲಿ, ಇಂಡಿ, ಸೌದತ್ತಿ, ಸೇವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು, ವಿಜಾಪುರ.

ಬಿಲ್ ಪಾವತಿಗಾಗಿ ಹೆಚಾಗಿ ಬಳಸುವ ಎಲ್ಲಾ ಎಸ್ಕಾಂಗಳ ಜಾಲತಾಣ, ಬೆಸ್ಕಾಂ ಮಿತ್ರ ಮೊಬೈಲ್ ಆಪ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೌಂಟರ್ ಗಳಲ್ಲಿ ಈ ಎರಡು ದಿನ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ. ಅಡಚಣೆಗಾಗಿ ಗ್ರಾಹಕರು ಸಹಕಾರ ನೀಡಬೇಕೆಂದು ಬೆಸ್ಕಾಂ ಕೋರಿದೆ.

Note: 'Online' electricity service across the state to be suspended for 2 days from today: 'Bill payment' also suspended!
Share. Facebook Twitter LinkedIn WhatsApp Email

Related Posts

ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದ `ಪಿಯು ಉಪನ್ಯಾಸಕರಿಗೆ’ ಗುಡ್ ನ್ಯೂಸ್ : ವೇತನ ಸಹಿತ `ಬಿ.ಇಡಿ’ ಪೂರೈಸಲು ಅವಕಾಶ.!

25/07/2025 7:41 AM2 Mins Read

ಉದ್ಯೋಗಿಗಳಿಗೆ ಬಹುಮುಖ್ಯ ಮಾಹಿತಿ : `ESE’ ಅಡಿ ನೋಂದಣಿಗೆ ಅವಕಾಶ.!

25/07/2025 7:27 AM2 Mins Read

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಉಚಿತ ಊಟ, ವಸತಿ ಸೌಲಭ್ಯದೊಂದಿಗೆ ಸೆಲ್ ಪೋನ್ ರಿಪೇರಿ ತರಬೇತಿ ಶಿಬಿರ.!

25/07/2025 7:24 AM1 Min Read
Recent News

ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದ `ಪಿಯು ಉಪನ್ಯಾಸಕರಿಗೆ’ ಗುಡ್ ನ್ಯೂಸ್ : ವೇತನ ಸಹಿತ `ಬಿ.ಇಡಿ’ ಪೂರೈಸಲು ಅವಕಾಶ.!

25/07/2025 7:41 AM

BREAKING: ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ 6 ತಿಂಗಳು ವಿಸ್ತರಣೆ: ಪ್ರಸ್ತಾವನೆಗೆ ಲೋಕಸಭೆ ಒಪ್ಪಿಗೆ

25/07/2025 7:39 AM

ಗಮನಿಸಿ : ರಾಜ್ಯಾದ್ಯಂತ ಇಂದಿನಿಂದ 2 ದಿನ ‘ಎಸ್ಕಾಂ ಆನ್ ಲೈನ್’ ವಿದ್ಯುತ್ ಸೇವೆ ಸ್ಥಗಿತ : `ಬಿಲ್ ಪಾವತಿ’ಯೂ ಬಂದ್.!

25/07/2025 7:36 AM

ಉದ್ಯೋಗಿಗಳಿಗೆ ಬಹುಮುಖ್ಯ ಮಾಹಿತಿ : `ESE’ ಅಡಿ ನೋಂದಣಿಗೆ ಅವಕಾಶ.!

25/07/2025 7:27 AM
State News
KARNATAKA

ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದ `ಪಿಯು ಉಪನ್ಯಾಸಕರಿಗೆ’ ಗುಡ್ ನ್ಯೂಸ್ : ವೇತನ ಸಹಿತ `ಬಿ.ಇಡಿ’ ಪೂರೈಸಲು ಅವಕಾಶ.!

By kannadanewsnow5725/07/2025 7:41 AM KARNATAKA 2 Mins Read

ಬೆಂಗಳೂರು : ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ನೇಮಕಗೊಂಡು ಅನುದಾನಕ್ಕೆ ಒಳಪಟ್ಟಿರುವ ಬಿ.ಇಡಿ ಪದವಿಯನ್ನು ಹೊಂದಿಲ್ಲದ ಉಪನ್ಯಾಸಕರುಗಳನ್ನು ಬಿ.ಇಡಿ…

ಗಮನಿಸಿ : ರಾಜ್ಯಾದ್ಯಂತ ಇಂದಿನಿಂದ 2 ದಿನ ‘ಎಸ್ಕಾಂ ಆನ್ ಲೈನ್’ ವಿದ್ಯುತ್ ಸೇವೆ ಸ್ಥಗಿತ : `ಬಿಲ್ ಪಾವತಿ’ಯೂ ಬಂದ್.!

25/07/2025 7:36 AM

ಉದ್ಯೋಗಿಗಳಿಗೆ ಬಹುಮುಖ್ಯ ಮಾಹಿತಿ : `ESE’ ಅಡಿ ನೋಂದಣಿಗೆ ಅವಕಾಶ.!

25/07/2025 7:27 AM

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಉಚಿತ ಊಟ, ವಸತಿ ಸೌಲಭ್ಯದೊಂದಿಗೆ ಸೆಲ್ ಪೋನ್ ರಿಪೇರಿ ತರಬೇತಿ ಶಿಬಿರ.!

25/07/2025 7:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.