Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಶಿವಮೊಗ್ಗದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಹತ್ಯೆ : ವಾಕಿಂಗ್ ತೆರಳಿದ್ದ ವ್ಯಕ್ತಿಯ ಬರ್ಬರ ಕೊಲೆ

09/05/2025 9:48 AM

BREAKING : ಪಾಕಿಸ್ತಾನದ F-16 ಎರಡು, F-17 ಎರಡು ಫೈಟರ್ ಜೆಟ್ ವಿಮಾನಗಳನ್ನು ಹೊಡೆದುರುಳಿಸಿದ ಭಾರತ

09/05/2025 9:35 AM

BREAKING : ಭಾರತ-ಪಾಕ್ ಮಧ್ಯ ಪರಿಸ್ಥಿತಿ ಉದ್ವಿಗ್ನ : ಜಮ್ಮು ಕಾಶ್ಮೀರದಲ್ಲಿ 2 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

09/05/2025 9:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ: ಮಾ.15ರವರೆಗೆ ಕೆರೆಮಿತ್ರ ನೋಂದಣಿಗೆ ಅವಧಿ ವಿಸ್ತರಣೆ
KARNATAKA

ಬೆಂಗಳೂರಿಗರೇ ಗಮನಿಸಿ: ಮಾ.15ರವರೆಗೆ ಕೆರೆಮಿತ್ರ ನೋಂದಣಿಗೆ ಅವಧಿ ವಿಸ್ತರಣೆ

By kannadanewsnow0916/03/2024 2:20 PM

ಬೆಂಗಳೂರು: ಬಿಬಿಎಂಪಿ ವಶದಲ್ಲಿರುವ ಕೆರೆಗಳ ನಿರ್ವಹಣೆಯಲ್ಲಿ ನಾಗರೀಕರನ್ನು ಒಳಗೊಳ್ಳುವ ಉದ್ದೇಶದಿಂದ ಅಧಿಸೂಚನೆಯನ್ನು ಹೊರಡಿಸಿ ಆಸಕ್ತಿವುಳ್ಳ ನಾಗರೀಕರನ್ನು “ಕೆರೆ ಮಿತ್ರ” ಸ್ವಯಂಸೇವಕರಾಗಿ ನೊಂದಾಯಿಸಿಕೊಳ್ಳಲು ಎರಡು ಬಾರಿ ಕೋರಲಾಗಿತ್ತು, ಅದರಂತೆ 124 ಕೆರೆಗಳಿಗೆ ಈಗಾಗಲೇ ಕೆರೆ ಮಿತ್ರ ಸ್ವಯಂಸೇವಕರನ್ನು ಆಯ್ಕೆ ಮಾಡಲಾಗಿರುತ್ತದೆ.

ಇನ್ನುಳಿದ ಕೆಲವು ಕೆರೆಗಳಿಗೆ ನಾಗರೀಕರು ನೊಂದಾಯಿಸದೇ ಇರುವುದರಿಂದ ಈ ಕೆರೆಗಳಿಗೆ ಹಾಗೂ ಕೆಲವು ಕೆರೆಗಳಿಗೆ ಕೇವಲ ಒಬ್ಬರು ನೊಂದಾಯಿಸಿರುವುದರಿಂದ ಒಟ್ಟಾಗಿ ಎಲ್ಲಾ ಕೆರೆಗಳಿಗೆ ನಾಗರೀಕರನ್ನು “ಕೆರೆ ಮಿತ್ರ” ಸ್ವಯಂ ಸೇವಕರನ್ನಾಗಿ ಪಾಲಿಕೆಯ ವೆಬ್‌ಸೈಟ್‌ನಲ್ಲಿ ನೊಂದಾಯಿಸಿಕೊಳ್ಳಲು ಕೋರಲಾಗಿದೆ.

ಅದರಂತೆ ಬೆಂಗಳೂರಿನ ನಿವಾಸಿಗಳು ಅವರು ವಾಸವಿರುವ ವಾರ್ಡ್/ ಸಮೀಪದಲ್ಲಿರುವ ಕೆರೆಗಳಿಗೆ ಆಸಕ್ತಿ ಇದ್ದಲ್ಲಿ ಕೆರೆ ನಿರ್ವಹಣೆ ಬಗ್ಗೆ ಪ್ರತಿನಿತ್ಯ ಪಲಶೀಲಿಸಿ, ಅಂತರ್ಜಾಲದಲ್ಲಿ ವಿವರಗಳನ್ನು ದಾಖಲಿಸುವ ಮೂಲಕ ಸಾರ್ವಜನಿಕರ ಅವಶ್ಯಕತೆ ಹಾಗೂ ಕೆರೆಗಳ ಆಗೂ ಹೋಗುಗಳನ್ನು ಇನ್ನು ಉತ್ತಮವಾಗಿ ನಿಗಾವಹಿಸಲು ಅನುವು ಮಾಡಿಕೊಳ್ಳುವ ಉದ್ದೇಶದಲ್ಲಿ ಸದರಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ನೊಂದಾಯಿಸಬಹುದಾದ ಕೆರೆಗಳ ಪಟ್ಟಿಯನ್ನು ವೆಬ್ ಸೈಟ್‌ ನಲ್ಲಿ ಪಡೆಯಬಹುದಾಗಿರುತ್ತದೆ. ಮುಂದುವರೆದು ಕೆರೆಮಿತ್ರ ನೋಂದಾಣಿಯ ದಿನಾಂಕವನ್ನು 25-03-2024 ರವರೆಗೆ ವಿಸ್ತರಿಸಲಾಗಿದೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರೀತ್ಯ ನಿರ್ವಹಣೆಯ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ರವರು ಸಾರ್ವಜನಿಕ ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.

ಕೆರೆ ಮಿತ್ರರಾಗಲು ನೇರವಾಗಿ ಕೆಳಗಿನ ಲಿಂಕ್ ಮೂಲಕ ನೊಂದಾಯಿಸಿಕೊಳ್ಳಬಹುದು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಕೆರೆಗಳ ಸಮರ್ಪಕ ನಿರ್ವಹಣೆಯ ಬಗ್ಗೆ ಮೇಲ್ವಿಚಾರಣೆ ನೆಡೆಸಲು ಆಸಕ್ತಿವುಳ್ಳ ಬೆಂಗಳೂರಿನ ನಾಗರೀಕರು https://keremithra.bbmpgov.in/registration ಸದರಿ ಲಿಂಕ್ ಮೂಲಕ ಕೆರೆ ಮಿತ್ರರಾಗಬಹುದಾಗಿದೆ‌.

breaking news kannada latest news kannada news kannada news live kannada news now kannada online news kannadanews kannadanewsnow dot com kannadanewsnow.com kannadanewsnowdotcom karnataka latest news karnataka news latest news
Share. Facebook Twitter LinkedIn WhatsApp Email

Related Posts

BREAKING : ಶಿವಮೊಗ್ಗದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಹತ್ಯೆ : ವಾಕಿಂಗ್ ತೆರಳಿದ್ದ ವ್ಯಕ್ತಿಯ ಬರ್ಬರ ಕೊಲೆ

09/05/2025 9:48 AM1 Min Read

BREAKING : ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮಕ್ಕೆ ಸೂಚನೆ : ಬೆಂಗಳೂರು ಕಮಿಷನರ್ ಬಿ.ದಯಾನಂದ್

09/05/2025 9:13 AM1 Min Read

BREAKING : ವಿಜಯಪುರದಲ್ಲಿ ಪಾಕಿಸ್ತಾನದ ಪರವಾಗಿ ಪೋಸ್ಟ್ ಹಾಕಿದ ವಿದ್ಯಾರ್ಥಿನಿ : ದೇಶದ್ರೋಹ ಪ್ರಕರಣ ದಾಖಲು

09/05/2025 8:52 AM1 Min Read
Recent News

BREAKING : ಶಿವಮೊಗ್ಗದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಹತ್ಯೆ : ವಾಕಿಂಗ್ ತೆರಳಿದ್ದ ವ್ಯಕ್ತಿಯ ಬರ್ಬರ ಕೊಲೆ

09/05/2025 9:48 AM

BREAKING : ಪಾಕಿಸ್ತಾನದ F-16 ಎರಡು, F-17 ಎರಡು ಫೈಟರ್ ಜೆಟ್ ವಿಮಾನಗಳನ್ನು ಹೊಡೆದುರುಳಿಸಿದ ಭಾರತ

09/05/2025 9:35 AM

BREAKING : ಭಾರತ-ಪಾಕ್ ಮಧ್ಯ ಪರಿಸ್ಥಿತಿ ಉದ್ವಿಗ್ನ : ಜಮ್ಮು ಕಾಶ್ಮೀರದಲ್ಲಿ 2 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

09/05/2025 9:19 AM

BREAKING: ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಪದಚ್ಯುತಗೊಳಿಸುವ ಪ್ರಕ್ರಿಯೆ ಆರಂಭಿಸಿದ ಸಿಜೆಐ, ರಾಷ್ಟ್ರಪತಿ ಪ್ರಧಾನಿಗೆ ಪತ್ರ

09/05/2025 9:14 AM
State News
KARNATAKA

BREAKING : ಶಿವಮೊಗ್ಗದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಹತ್ಯೆ : ವಾಕಿಂಗ್ ತೆರಳಿದ್ದ ವ್ಯಕ್ತಿಯ ಬರ್ಬರ ಕೊಲೆ

By kannadanewsnow0509/05/2025 9:48 AM KARNATAKA 1 Min Read

ಶಿವಮೊಗ್ಗ : ಇಂದು ಶಿವಮೊಗ್ಗದಲ್ಲಿ ಬೆಳಂ ಬೆಳಗ್ಗೆ ಭೀಕರವಾದ ಕೊಲೆ ನಡೆದಿದ್ದು ವಾಕಿಂಗ್ ಗೆ ಎಂದು ತೆರಳಿದ ವ್ಯಕ್ತಿಯನ್ನು ದುಷ್ಕರ್ಮಿಗಳು…

BREAKING : ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮಕ್ಕೆ ಸೂಚನೆ : ಬೆಂಗಳೂರು ಕಮಿಷನರ್ ಬಿ.ದಯಾನಂದ್

09/05/2025 9:13 AM

BREAKING : ವಿಜಯಪುರದಲ್ಲಿ ಪಾಕಿಸ್ತಾನದ ಪರವಾಗಿ ಪೋಸ್ಟ್ ಹಾಕಿದ ವಿದ್ಯಾರ್ಥಿನಿ : ದೇಶದ್ರೋಹ ಪ್ರಕರಣ ದಾಖಲು

09/05/2025 8:52 AM

BREAKING : ಯಾದಗಿರಿಯಲ್ಲಿ ಘೋರ ದುರಂತ : ಹೊಂಡದಲ್ಲಿ ಕಾಲು ಜಾರಿ ಬಿದ್ದು ಬಾಲಕ ಸಾವು

09/05/2025 8:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.