Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಜೆಪಿ ಹೈಕಮಾಂಡ್ ಕೈಯಲ್ಲಿರುವ 55 ಕಾಂಗ್ರೆಸ್ ಶಾಸಕರ ಲೀಸ್ಟ್ ನಲ್ಲಿ ನಾನು ಇರಬಹುದು : ವಿಜಯಾನಂದ ಕಾಶಪ್ಪನವರ ಹೊಸ ಬಾಂಬ್!

12/07/2025 3:53 PM

ಒಬ್ಬ ವ್ಯಕ್ತಿ ವ್ಯಾಪಾರವಿಲ್ಲದೇ 4.7 ಕೋಟಿ ಸಂಪಾದಿಸಿದ್ದೇಗೆ ಗೊತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಕತೆ

12/07/2025 3:50 PM

ವಿಂಡ್ ಸರ್ಫ್ ತಂತ್ರಜ್ಞಾನಕ್ಕೆ ಪರವಾನಗಿ ನೀಡಲು ಗೂಗಲ್ $2.4 ಬಿಲಿಯನ್ ಪಾವತಿಸಲಿದೆ : ವರದಿ

12/07/2025 3:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ: ಮಾ.15ರವರೆಗೆ ಕೆರೆಮಿತ್ರ ನೋಂದಣಿಗೆ ಅವಧಿ ವಿಸ್ತರಣೆ
KARNATAKA

ಬೆಂಗಳೂರಿಗರೇ ಗಮನಿಸಿ: ಮಾ.15ರವರೆಗೆ ಕೆರೆಮಿತ್ರ ನೋಂದಣಿಗೆ ಅವಧಿ ವಿಸ್ತರಣೆ

By kannadanewsnow0916/03/2024 2:20 PM

ಬೆಂಗಳೂರು: ಬಿಬಿಎಂಪಿ ವಶದಲ್ಲಿರುವ ಕೆರೆಗಳ ನಿರ್ವಹಣೆಯಲ್ಲಿ ನಾಗರೀಕರನ್ನು ಒಳಗೊಳ್ಳುವ ಉದ್ದೇಶದಿಂದ ಅಧಿಸೂಚನೆಯನ್ನು ಹೊರಡಿಸಿ ಆಸಕ್ತಿವುಳ್ಳ ನಾಗರೀಕರನ್ನು “ಕೆರೆ ಮಿತ್ರ” ಸ್ವಯಂಸೇವಕರಾಗಿ ನೊಂದಾಯಿಸಿಕೊಳ್ಳಲು ಎರಡು ಬಾರಿ ಕೋರಲಾಗಿತ್ತು, ಅದರಂತೆ 124 ಕೆರೆಗಳಿಗೆ ಈಗಾಗಲೇ ಕೆರೆ ಮಿತ್ರ ಸ್ವಯಂಸೇವಕರನ್ನು ಆಯ್ಕೆ ಮಾಡಲಾಗಿರುತ್ತದೆ.

ಇನ್ನುಳಿದ ಕೆಲವು ಕೆರೆಗಳಿಗೆ ನಾಗರೀಕರು ನೊಂದಾಯಿಸದೇ ಇರುವುದರಿಂದ ಈ ಕೆರೆಗಳಿಗೆ ಹಾಗೂ ಕೆಲವು ಕೆರೆಗಳಿಗೆ ಕೇವಲ ಒಬ್ಬರು ನೊಂದಾಯಿಸಿರುವುದರಿಂದ ಒಟ್ಟಾಗಿ ಎಲ್ಲಾ ಕೆರೆಗಳಿಗೆ ನಾಗರೀಕರನ್ನು “ಕೆರೆ ಮಿತ್ರ” ಸ್ವಯಂ ಸೇವಕರನ್ನಾಗಿ ಪಾಲಿಕೆಯ ವೆಬ್‌ಸೈಟ್‌ನಲ್ಲಿ ನೊಂದಾಯಿಸಿಕೊಳ್ಳಲು ಕೋರಲಾಗಿದೆ.

ಅದರಂತೆ ಬೆಂಗಳೂರಿನ ನಿವಾಸಿಗಳು ಅವರು ವಾಸವಿರುವ ವಾರ್ಡ್/ ಸಮೀಪದಲ್ಲಿರುವ ಕೆರೆಗಳಿಗೆ ಆಸಕ್ತಿ ಇದ್ದಲ್ಲಿ ಕೆರೆ ನಿರ್ವಹಣೆ ಬಗ್ಗೆ ಪ್ರತಿನಿತ್ಯ ಪಲಶೀಲಿಸಿ, ಅಂತರ್ಜಾಲದಲ್ಲಿ ವಿವರಗಳನ್ನು ದಾಖಲಿಸುವ ಮೂಲಕ ಸಾರ್ವಜನಿಕರ ಅವಶ್ಯಕತೆ ಹಾಗೂ ಕೆರೆಗಳ ಆಗೂ ಹೋಗುಗಳನ್ನು ಇನ್ನು ಉತ್ತಮವಾಗಿ ನಿಗಾವಹಿಸಲು ಅನುವು ಮಾಡಿಕೊಳ್ಳುವ ಉದ್ದೇಶದಲ್ಲಿ ಸದರಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ನೊಂದಾಯಿಸಬಹುದಾದ ಕೆರೆಗಳ ಪಟ್ಟಿಯನ್ನು ವೆಬ್ ಸೈಟ್‌ ನಲ್ಲಿ ಪಡೆಯಬಹುದಾಗಿರುತ್ತದೆ. ಮುಂದುವರೆದು ಕೆರೆಮಿತ್ರ ನೋಂದಾಣಿಯ ದಿನಾಂಕವನ್ನು 25-03-2024 ರವರೆಗೆ ವಿಸ್ತರಿಸಲಾಗಿದೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರೀತ್ಯ ನಿರ್ವಹಣೆಯ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ರವರು ಸಾರ್ವಜನಿಕ ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.

ಕೆರೆ ಮಿತ್ರರಾಗಲು ನೇರವಾಗಿ ಕೆಳಗಿನ ಲಿಂಕ್ ಮೂಲಕ ನೊಂದಾಯಿಸಿಕೊಳ್ಳಬಹುದು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಕೆರೆಗಳ ಸಮರ್ಪಕ ನಿರ್ವಹಣೆಯ ಬಗ್ಗೆ ಮೇಲ್ವಿಚಾರಣೆ ನೆಡೆಸಲು ಆಸಕ್ತಿವುಳ್ಳ ಬೆಂಗಳೂರಿನ ನಾಗರೀಕರು https://keremithra.bbmpgov.in/registration ಸದರಿ ಲಿಂಕ್ ಮೂಲಕ ಕೆರೆ ಮಿತ್ರರಾಗಬಹುದಾಗಿದೆ‌.

breaking news kannada latest news kannada news kannada news live kannada news now kannada online news kannadanews kannadanewsnow dot com kannadanewsnow.com kannadanewsnowdotcom karnataka latest news karnataka news latest news
Share. Facebook Twitter LinkedIn WhatsApp Email

Related Posts

ಬಿಜೆಪಿ ಹೈಕಮಾಂಡ್ ಕೈಯಲ್ಲಿರುವ 55 ಕಾಂಗ್ರೆಸ್ ಶಾಸಕರ ಲೀಸ್ಟ್ ನಲ್ಲಿ ನಾನು ಇರಬಹುದು : ವಿಜಯಾನಂದ ಕಾಶಪ್ಪನವರ ಹೊಸ ಬಾಂಬ್!

12/07/2025 3:53 PM2 Mins Read

ಜೆಡಿಎಸ್ ಪಕ್ಷಕ್ಕೆ ಸೇವಾದಳ ಆತ್ಮವಿದ್ದಂತೆ: ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ

12/07/2025 3:02 PM1 Min Read

ನೀವು SSLC ಪರೀಕ್ಷೆಯಲ್ಲಿ ಶೇ.95ಕ್ಕೂ ಹೆಚ್ಚು ಅಂಕ ಪಡೆದಿದ್ದೀರಾ? ಈಗಲೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

12/07/2025 3:00 PM1 Min Read
Recent News

ಬಿಜೆಪಿ ಹೈಕಮಾಂಡ್ ಕೈಯಲ್ಲಿರುವ 55 ಕಾಂಗ್ರೆಸ್ ಶಾಸಕರ ಲೀಸ್ಟ್ ನಲ್ಲಿ ನಾನು ಇರಬಹುದು : ವಿಜಯಾನಂದ ಕಾಶಪ್ಪನವರ ಹೊಸ ಬಾಂಬ್!

12/07/2025 3:53 PM

ಒಬ್ಬ ವ್ಯಕ್ತಿ ವ್ಯಾಪಾರವಿಲ್ಲದೇ 4.7 ಕೋಟಿ ಸಂಪಾದಿಸಿದ್ದೇಗೆ ಗೊತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಕತೆ

12/07/2025 3:50 PM

ವಿಂಡ್ ಸರ್ಫ್ ತಂತ್ರಜ್ಞಾನಕ್ಕೆ ಪರವಾನಗಿ ನೀಡಲು ಗೂಗಲ್ $2.4 ಬಿಲಿಯನ್ ಪಾವತಿಸಲಿದೆ : ವರದಿ

12/07/2025 3:30 PM

ಮಹಾರಾಷ್ಟ್ರ ಎನ್‌ಸಿಪಿ-ಎಸ್‌ಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಜಯಂತ್ ಪಾಟೀಲ್ ರಾಜೀನಾಮೆ | Jayant Patil Resigns

12/07/2025 3:26 PM
State News
KARNATAKA

ಬಿಜೆಪಿ ಹೈಕಮಾಂಡ್ ಕೈಯಲ್ಲಿರುವ 55 ಕಾಂಗ್ರೆಸ್ ಶಾಸಕರ ಲೀಸ್ಟ್ ನಲ್ಲಿ ನಾನು ಇರಬಹುದು : ವಿಜಯಾನಂದ ಕಾಶಪ್ಪನವರ ಹೊಸ ಬಾಂಬ್!

By kannadanewsnow0512/07/2025 3:53 PM KARNATAKA 2 Mins Read

ಬಾಗಲಕೋಟೆ : ಒಂದು ಕಡೆ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ರಾಜ್ಯದಲ್ಲಿ ಭಾರಿ ಚರ್ಚೆ ನಡೆಯುತ್ತಿದ್ದು,…

ಜೆಡಿಎಸ್ ಪಕ್ಷಕ್ಕೆ ಸೇವಾದಳ ಆತ್ಮವಿದ್ದಂತೆ: ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ

12/07/2025 3:02 PM

ನೀವು SSLC ಪರೀಕ್ಷೆಯಲ್ಲಿ ಶೇ.95ಕ್ಕೂ ಹೆಚ್ಚು ಅಂಕ ಪಡೆದಿದ್ದೀರಾ? ಈಗಲೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

12/07/2025 3:00 PM

BIG NEWS: ತುಂಬಿದ ಕೊಡ ತುಳಿಕಿತಲೇ ಪರಾಕ್: ವರ್ಷದ ಭವಿಷ್ಯವಾಣಿ ‘ಮೈಲಾರದ ಕಾರ್ಣಿಕ ನುಡಿ’

12/07/2025 2:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.