Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Mathura Tragedy: ಉತ್ತರ ಪ್ರದೇಶದಲ್ಲಿ 6 ಮನೆ ಕುಸಿದು ಓರ್ವ ಸಾವು, 12 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

15/06/2025 3:34 PM

BREAKING: ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳ: ಕಂತು ಕಟ್ಟದ್ದಕ್ಕೆ ಕುಟುಂಬವನ್ನೇ ಬೀದಿಗೆ ತಳ್ಳಿ ಮನೆಗೆ ಬೀಗ

15/06/2025 3:27 PM

ವಿದೇಶಿ ಪ್ರಜೆಗಳ ಪರಿಶೀಲನೆ ಕುರಿತು ಸುತ್ತೋಲೆ ಹೊರಡಿಸಲು ಗೃಹ ಇಲಾಖೆಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

15/06/2025 3:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ: ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಆಯ್ಕೆಯಾದ ಪದವೀಧರ ಪ್ರಾಥಮಿಕ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ…!
KARNATAKA

ಗಮನಿಸಿ: ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಆಯ್ಕೆಯಾದ ಪದವೀಧರ ಪ್ರಾಥಮಿಕ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ…!

By kannadanewsnow0706/10/2024 10:38 AM
vidhana soudha
vidhana soudha

ಬೆಂಗಳೂರು: 2022-23ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಆಯ್ಕೆಯಾದ ಪದವೀಧರ ಪ್ರಾಥಮಿಕ ಶಿಕ್ಷಕರು (6 ರಿಂದ 8 ನೇ ತರಗತಿ) ಹುದ್ದೆಗೆ ಆಯ್ಕೆಯಾಗಿ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವ ಕುರಿತು ಉಲ್ಲೇಖ:- 1. ಸರ್ಕಾರದ ಪತ್ರ ಸಂಖ್ಯೆ:ಇಪಿ 89 ಪಿಬಿಎಸ್ 2021 ದಿನಾಂಕ: 03.02.2022. 2. ಪದವೀಧರ ಪ್ರಾಥಮಿಕ ಶಿಕ್ಷಕರು(6 ರಿಂದ 8 ನೇ ತರಗತಿ) ಹುದ್ದೆಗಳ ನೇಮಕಾತಿ (ಜಿಪಿಟಿ-2022) ಅಧಿಸೂಚನೆ ಸಂಖ್ಯೆ: ದಿನಾಂಕ:21.03.2022. 1:1 ತಾತ್ಕಾಲಿಕ ಆಯ್ಕೆ ವಿವರ ಪ್ರಕಟಣೆ ದಿನಾಂಕ:18.11.2022. 4. ಮಾನ್ಯ ಉಚ್ಚ ನ್ಯಾಯಾಲಯ ಬೆಂಗಳೂರು ಇಲ್ಲಿ ದಾಖಲಾಗಿದ್ದ ರಿಟ್ ಅರ್ಜಿ ಸಂಖ್ಯೆ:23752/2022 ರ ತೀರ್ಪಿನ ದಿನಾಂಕ:03.01.2024 :08.03.2023. ಉಚ್ಚ ಅರ್ಜಿ 23450/2023 ಹಾಗೂ 23162/2023ರಲ್ಲಿ ದಿನಾಂಕ 24/11/2023ರಂದು ನೀಡಿರುವ ಮಧ್ಯಂತರ ಆದೇಶ.

ಮಾನ್ಯ ಭಾರತ ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ವಿಶೇಷ ಅನುಮತಿ ಅರ್ಜಿ ಸಂಖ್ಯೆ 27984-27988/2023 ಪುಕರಣದಲ್ಲಿನ ಮಧ್ಯಂತರ ಆದೇಶ ದಿನಾಂಕ 03.01.2024 & 22.01.202ಈ ಕಛೇರಿ ಜ್ಞಾಪನಾ_ಸಂಖ್ಯೆ ಸಂಖ್ಯೆ:ಸಿಎಸಿ-3/ಜಿಪಿಟಿಆರ್- 2022/f2-2023/No:40/20234-24 DO: 03.02.2024 14. ಮಾನ್ಯ ಭಾರತ ಸರ್ವೋಚ್ಚ ನ್ಯಾಯಾಲಯದ RECORD OF PROCEEDINGS ಆದೇಶ ದಿನಾಂಕ 04.10.202 ಸ್ಥಳ ಹಂಚಿಕೆ ಪ್ರಕ್ರಿಯ ಕೈಗೊಳ್ಳಲಾಗಿತ್ತು. ವಿಷಯದನ್ವಯ, 2022-23 ನೇ ಸಾಲಿನಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿನ ಖಾಲಿ ಹುದ್ದೆಗಳಿಗೆ ಆಯ್ಕೆಯಾದ ಅರ್ಹ ಪದವೀಧರ ಪ್ರಾಥಮಿಕ ಶಿಕ್ಷಕರು (6ರಿಂದ 8 ನೇ ತರಗತಿ) ಉಲ್ಲೇಖ 14 ರಂತೆ ಭಾರತ ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ವಿಶೇಷ ಅನುಮತಿ ಅರ್ಜಿ ಸಂಖ್ಯೆ 27984-388/2023 ಪುಕರಣದಲ್ಲಿನ ಮಧ್ಯಂತರ ಆದೇಶ ದಿನಾಂಕ 03.01.2024 & 22.01.2024 ಪುಕಾರ ಈಗಾಗಲೇ ನೇಮಕಾತಿ ಆದೇಶ ಪಡೆದು ನೇಮಕಗೊಂಡಿರುವ 11494 ಅಭ್ಯರ್ಥಿಗಳಿಗೆ ತಮ್ಮ ನೇಮಕಾತಿಯು ಸದರಿ ವಿಶೇಷ ಅನುಮತಿ ಅರ್ಜಿಯಲ್ಲಿ ಅಂತಿಮ ತೀರ್ಪಿಗೆ ಒಳಪಟ್ಟಿರುವ ವಿಷಯವನ್ನು ನೇಮಕಾತಿ ಪ್ರಾಧಿಕಾರಿಗಳಾದ ಜಿಲ್ಲಾ ಉಪನಿರ್ದೇಶಕರ ಪ್ರತಿ ಅಭ್ಯರ್ಥಿಗೆ ಲಿಖಿತವಾಗಿ ತಿಳಿಸಿ ಸ್ವೀಕೃತಿ ಪಡೆದಿರುವುದನ್ನು ಪುನರ್ ಉಚ್ಚರಿಸಲಾಗಿತ್ತು.

ಮುಂದುವರೆದು, ಭಾರತ ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ವಿಶೇಷ ಅನುಮತಿ ಅರ್ಜಿ ಸಂಖ್ಯೆ 27984-388/2023 ಪ್ರಕರಣದಲ್ಲಿನ ಮಧ್ಯಂತರ ಆದೇಶ ದಿನಾಂಕ 03.01.2024 ಆದೇಶಾನುಸಾರ ಈ ಹಿಂದೆ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಿ ಸ್ಥಳ ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳಿಗೆ ವಿವಿಧ ಕಾರಣಗಳಿಗಾಗಿ ಅಂದರೆ ಸಕ್ಷಮ ಪ್ರಾಧಿಕಾರದಿಂದ ಅಂಕಪಟ್ಟಿ, ನೈಜತೆ ಪ್ರಮಾಣ ಪತ್ರ, ಪೋಲಿಸ್ ದೃಢೀಕರಣ, ಕನ್ನಡ ಮಾಧ್ಯಮ/ ಗ್ರಾಮೀಣ ವ್ಯಾಸಂಗ ಪಮಾಣ ಪತ್ರ ಜಾತಿ ಮತ್ತು ಆದಾಯ ಸಿಂಧುತ್ವ ಪಮಾಣ ಸ್ವೀಕೃತವಾಗದ ಮತ್ತು ನೇಮಕಾತಿ ಆದೇಶಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿತ್ತು.

ಉಲ್ಲೇಖ 14 ಮಾನ್ಯ ಭಾರತ ಸರ್ವೋಚ್ಚ ನ್ಯಾಯಾಲಯದ RECORD OF PROCEEDINGS ದಿ: 04.10.2024ರ ಆದೇಶಾನುಸಾರ ನೇಮಕಾತಿ ಆದೇಶ ನೀಡಲು ಬಾಕಿ ಉಳಿದಿರುವ ಅಭ್ಯರ್ಥಿಗಳಿಗೆ ನೇಮಕಾತಿ ನೀಡಲು ಅನುಮತಿಸಿದೆ. ಪಯುಕ್ತ, ಈ ಹಿಂದೆ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಿ ಸ್ಥಳ ಆಯ್ಕೆ ಮಾಡಿಕೊಂಡಿದ್ದು, ನೇಮಕಾತಿ ಆದೇಶಗಳನ್ನು ನೀಡದಿರುವ ಅಭ್ಯರ್ಥಿಗಳಿಗೆ ಸಕ್ಷಮ ಪ್ರಾಧಿಕಾರದಿಂದ ಅಂಕಪಟ್ಟಿ, ನೈಜತೆ ಪ್ರಮಾಣ ಪತ್ರ, ಪೋಲಿಸ್ ದೃಢೀಕರಣ, ಕನ್ನಡ ಮಾಧ್ಯಮ/ ಗ್ರಾಮೀಣ ವ್ಯಾಸಂಗ ಪುಮಾಣ ಪತ್ರ ಜಾತಿ ಮತ್ತು ಆದಾಯ ಸಿಂಧುತ್ವ ಪುಮಾಣ ಪತ್ರ ನೇಮಕಾತಿ ಪ್ರಾಧಿಕಾರಕ್ಕೆ ಪೂರ್ಣ ಪಮಾಣದಲ್ಲಿ ಸ್ವೀಕೃತವಾಗಿರುವುದನ್ನು ನಿಯಮಾನುಸಾರ ಖಾತ್ರಿಪಡಿಸಿಕೊಂಡು ಅಭ್ಯರ್ಥಿಯು ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಈಗಾಗಲೇ ಸ್ಥಳ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಮಾತ್ರ ಶಾಲಾ ಕರ್ತವ್ಯಕ್ಕೆ ಹಾಜರಾಗಲು ವಿಳಂಬಕ್ಕೆ ಅವಕಾಶ ನೀಡದಂತೆ ನಿಯಮಾನುಸಾರ ಉಲ್ಲೇಖ (13) ರಲ್ಲಿನಂತೆ ಷರತ್ತು ಬದ್ಧವಾಗಿ ನೇಮಕಾತಿ ಆದೇಶ ನೀಡಲು ಸೂಚಿಸಿದೆ.

 

Note: Here is some important information for graduate primary teachers selected for government primary schools!

 

 

Note: Here is some important information for graduate primary teachers selected for government primary schools!
Share. Facebook Twitter LinkedIn WhatsApp Email

Related Posts

BREAKING: ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳ: ಕಂತು ಕಟ್ಟದ್ದಕ್ಕೆ ಕುಟುಂಬವನ್ನೇ ಬೀದಿಗೆ ತಳ್ಳಿ ಮನೆಗೆ ಬೀಗ

15/06/2025 3:27 PM1 Min Read

ವಿದೇಶಿ ಪ್ರಜೆಗಳ ಪರಿಶೀಲನೆ ಕುರಿತು ಸುತ್ತೋಲೆ ಹೊರಡಿಸಲು ಗೃಹ ಇಲಾಖೆಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

15/06/2025 3:11 PM2 Mins Read

ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನಿಗೆ ಗಂಭೀರ ಗಾಯ

15/06/2025 2:51 PM1 Min Read
Recent News

Mathura Tragedy: ಉತ್ತರ ಪ್ರದೇಶದಲ್ಲಿ 6 ಮನೆ ಕುಸಿದು ಓರ್ವ ಸಾವು, 12 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

15/06/2025 3:34 PM

BREAKING: ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳ: ಕಂತು ಕಟ್ಟದ್ದಕ್ಕೆ ಕುಟುಂಬವನ್ನೇ ಬೀದಿಗೆ ತಳ್ಳಿ ಮನೆಗೆ ಬೀಗ

15/06/2025 3:27 PM

ವಿದೇಶಿ ಪ್ರಜೆಗಳ ಪರಿಶೀಲನೆ ಕುರಿತು ಸುತ್ತೋಲೆ ಹೊರಡಿಸಲು ಗೃಹ ಇಲಾಖೆಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

15/06/2025 3:11 PM

ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನಿಗೆ ಗಂಭೀರ ಗಾಯ

15/06/2025 2:51 PM
State News
KARNATAKA

BREAKING: ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳ: ಕಂತು ಕಟ್ಟದ್ದಕ್ಕೆ ಕುಟುಂಬವನ್ನೇ ಬೀದಿಗೆ ತಳ್ಳಿ ಮನೆಗೆ ಬೀಗ

By kannadanewsnow0915/06/2025 3:27 PM KARNATAKA 1 Min Read

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಐದು ತಿಂಗಳು ಕಂತು ಕಟ್ಟಿಲ್ಲವೆಂದು ಮನೆಯಿಂದ ಮೈಕ್ರೋ ಫೈನಾನ್ಸ್ ಕಂಪನಿ ಸಿಬ್ಬಂದಿ ಹೊರ ಹಾಕಿದ್ದಾರೆ. ವಿಜಯಪುರದ ರಹಮತ್…

ವಿದೇಶಿ ಪ್ರಜೆಗಳ ಪರಿಶೀಲನೆ ಕುರಿತು ಸುತ್ತೋಲೆ ಹೊರಡಿಸಲು ಗೃಹ ಇಲಾಖೆಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

15/06/2025 3:11 PM

ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನಿಗೆ ಗಂಭೀರ ಗಾಯ

15/06/2025 2:51 PM

ರಾಜ್ಯದ ಮರಾಠ ಸಮುದಾಯದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ

15/06/2025 2:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.