ಗಮನಿಸಿ: ಬೆಂಗಳೂರಲ್ಲಿ ‘ಒಣ ಮರ, ರೆಂಬೆ-ಕೊಂಬೆ’ಗಳಿದ್ದರೇ ತೆರವಿಗೆ ಈ ‘ಸಹಾಯವಾಣಿ ಸಂಖ್ಯೆ’ಗೆ ಕರೆ ಮಾಡಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ತೆರವಿನ ಮಾಹಿತಿಯನ್ನು ಅಧಿಕಾರಿಗಳಿಗೆ ನೀಡುವಂತೆ ಮನವಿ ಮಾಡಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರೋ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು, ತನ್ನ ವ್ಯಾಪ್ತಿಯ ರಸ್ತೆ ಬದಿ/ಸರ್ಕಾರಿ ಜಾಗಗಳಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ರೆಂಬೆ ಕೊಂಬೆಗಳನ್ನು ಅರಣ್ಯ ವಿಭಾಗದ ವತಿಯಿಂದ ಈಗಾಗಲೆ ತೆರವುಗೊಳಿಸಲಾಗುತ್ತಿದೆ ಎಂದಿದೆ. ಮುಂದುವರಿದು, ಸಾರ್ವಜನಿಕರುಗಳು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ಈ ಕೆಳಕಂಡ ಅಧಿಕಾರಿಗಳಿಗಳಿಗೆ … Continue reading ಗಮನಿಸಿ: ಬೆಂಗಳೂರಲ್ಲಿ ‘ಒಣ ಮರ, ರೆಂಬೆ-ಕೊಂಬೆ’ಗಳಿದ್ದರೇ ತೆರವಿಗೆ ಈ ‘ಸಹಾಯವಾಣಿ ಸಂಖ್ಯೆ’ಗೆ ಕರೆ ಮಾಡಿ