Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪೊಲೀಸರು ಮನೆಗೆ ತಲುಪೋ ಮೊದಲೇ ದರ್ಶನ್ ವಿಜಯಲಕ್ಷ್ಮಿ ಫ್ಲಾಟ್ ಗೆ ಬಂದಿದ್ದ : ಸಿಂಪತಿ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿದ್ದ ದಾಸ!

15/08/2025 2:27 PM

BIG NEWS : ದೆಹಲಿಗೆ ಹೋಗಿ ಬಂದ ಬಳಿಕ ಸಿಹಿ ಸುದ್ದಿ ಕೊಡುತ್ತೇನೆ : ಮಾಜಿ ಸಚಿವ ಕೆ.ಎನ್ ರಾಜಣ್ಣ ಅಚ್ಚರಿ ಹೇಳಿಕೆ

15/08/2025 2:04 PM

SHOCKING : ಮೈಸೂರಿನಲ್ಲಿ ಘೋರ ಘಟನೆ : 3 ವರ್ಷದ ಮಗನನ್ನು ಹತ್ಯೆಗೈದು, ತಾಯಿ ಆತ್ಮಹತ್ಯೆ.!

15/08/2025 1:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ: ಮುಕ್ತ ವಿಶ್ವವಿದ್ಯಾನಿಲಯದ ವಿವಿಧ ಕೋರ್ಸಗಳಿಗೆ ಪ್ರವೇಕ್ಕೆ ಅರ್ಜಿ ಆಹ್ವಾನ
KARNATAKA

ಗಮನಿಸಿ: ಮುಕ್ತ ವಿಶ್ವವಿದ್ಯಾನಿಲಯದ ವಿವಿಧ ಕೋರ್ಸಗಳಿಗೆ ಪ್ರವೇಕ್ಕೆ ಅರ್ಜಿ ಆಹ್ವಾನ

By kannadanewsnow0920/03/2024 6:48 PM

ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2023-24ನೇ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ವರ್ಷದ ಬಿ.ಎ, ಬಿ.ಕಾಂ., ಬಿ.ಎಎಸ್ಸಿ, ಬಿ.ಲಿಬ್, ಐ.ಎಸ್‍ಸ್ಸಿ, ಬಿ.ಸಿ.ಎ, ಬಿ.ಬಿ.ಎ, ಬಿ.ಎಸ್‍ಡಬ್ಲು, ಎಂ.ಎ, ಎಂ,ಕಾಂ., ಎಂ.ಸಿ.ಜೆ., ಎಂ.ಬಿ.ಎ., ಎಂ.ಎಸ್ಸಿ., ಎಂ.ಸಿ.ಎ., ಎಂ.ಎಸ್.ಡಬ್ಲು, ಮತ್ತು ಪಿಜಿ ಡಿಪ್ಲೋಮಾ ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಪ್ರವೇಶ ಪ್ರಾರಂಭವಾಗಿರುತ್ತದೆ. ಹಾಗೂ ಭೌತಿಕ ಮತ್ತು ದೂರಶಿಕ್ಷಣ ಎರಡು ಶೈಕ್ಷಣಿಕ ಕೋರ್ಸುಗಳನ್ನು ಏಕಕಾಲದಲ್ಲಿ ಓದಲು ಅವಕಾಶವಿರುತ್ತದೆ.

ಬಿ.ಪಿ.ಎಲ್. ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿನಿಯರಿಗೆ, ರಕ್ಷಣಾ ಇಲಾಖೆ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ ಮತ್ತು ಆಟೋ ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುವುದು. ಅಲ್ಲದೇ ಕೋವಿಡ್-19 ನಿಂದ ಮೃತಪಟ್ಟವರ ಮಕ್ಕಳಿಗೆ, ತೃತೀಯ ಲಿಂಗಿಗಳಿಗೆ, ದೃಷ್ಠಿಹೀನ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ. ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲಾ ರಜಾದಿನಗಳಂದು ಕಚೇರಿಯು ಎಂದಿನಂತೆ ಕಾರ್ಯನಿರ್ವಹಿಸುತ್ತದೆ.

ಅಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ www.ksoumysuru.ac.in ಮೂಲಕ ಪರಿಶೀಲಿಸಿವುದು ಅಥವಾ ಖುದ್ದಾಗಿ ಕ.ರಾ.ಮು.ವಿ. ಪ್ರಾದೇಶಿಕ ಕೇಂದ್ರ, ಶ್ರೀ ಜೆ.ಹೆಚ್.ಪಟೇಲ್ ಬಡಾವಣೆ, ಶಾಮನೂರು ಹಿಂಭಾಗ, ನಾಗನೂರು ರಸ್ತೆಯಲ್ಲಿರುವ ಕಚೇರಿಯನ್ನು ಸಂಪರ್ಕಿಸುವುದು ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ.ವಿಜಯ್ ಪ್ರಕಾಶ್ ತಿಳಿಸಿದ್ದಾರೆ.

ಸಾರ್ವಜನಿಕರೇ ಎಚ್ಚರ.! ‘ನೀತಿ ಸಂಹಿತೆ’ ವೇಳೆ ಈ ಎಲ್ಲವೂ ನಿಷೇಧ, ಉಲ್ಲಂಘಿಸಿದ್ರೆ ‘ಕೇಸ್ ಫಿಕ್ಸ್’

BREAKING: ಕೇಂದ್ರ ಸರ್ಕಾರದಿಂದ ಐಟಿ ನಿಯಮಗಳ ಅಡಿಯಲ್ಲಿ ‘PIB ಫ್ಯಾಕ್ಟ್ ಚೆಕ್ ಘಟಕ’ ಸ್ಥಾಪಿಸಿ ಅಧಿಸೂಚನೆ ಪ್ರಕಟ | PIB’s fact check unit

Share. Facebook Twitter LinkedIn WhatsApp Email

Related Posts

ಪೊಲೀಸರು ಮನೆಗೆ ತಲುಪೋ ಮೊದಲೇ ದರ್ಶನ್ ವಿಜಯಲಕ್ಷ್ಮಿ ಫ್ಲಾಟ್ ಗೆ ಬಂದಿದ್ದ : ಸಿಂಪತಿ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿದ್ದ ದಾಸ!

15/08/2025 2:27 PM1 Min Read

BIG NEWS : ದೆಹಲಿಗೆ ಹೋಗಿ ಬಂದ ಬಳಿಕ ಸಿಹಿ ಸುದ್ದಿ ಕೊಡುತ್ತೇನೆ : ಮಾಜಿ ಸಚಿವ ಕೆ.ಎನ್ ರಾಜಣ್ಣ ಅಚ್ಚರಿ ಹೇಳಿಕೆ

15/08/2025 2:04 PM1 Min Read

SHOCKING : ಮೈಸೂರಿನಲ್ಲಿ ಘೋರ ಘಟನೆ : 3 ವರ್ಷದ ಮಗನನ್ನು ಹತ್ಯೆಗೈದು, ತಾಯಿ ಆತ್ಮಹತ್ಯೆ.!

15/08/2025 1:41 PM1 Min Read
Recent News

ಪೊಲೀಸರು ಮನೆಗೆ ತಲುಪೋ ಮೊದಲೇ ದರ್ಶನ್ ವಿಜಯಲಕ್ಷ್ಮಿ ಫ್ಲಾಟ್ ಗೆ ಬಂದಿದ್ದ : ಸಿಂಪತಿ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿದ್ದ ದಾಸ!

15/08/2025 2:27 PM

BIG NEWS : ದೆಹಲಿಗೆ ಹೋಗಿ ಬಂದ ಬಳಿಕ ಸಿಹಿ ಸುದ್ದಿ ಕೊಡುತ್ತೇನೆ : ಮಾಜಿ ಸಚಿವ ಕೆ.ಎನ್ ರಾಜಣ್ಣ ಅಚ್ಚರಿ ಹೇಳಿಕೆ

15/08/2025 2:04 PM

SHOCKING : ಮೈಸೂರಿನಲ್ಲಿ ಘೋರ ಘಟನೆ : 3 ವರ್ಷದ ಮಗನನ್ನು ಹತ್ಯೆಗೈದು, ತಾಯಿ ಆತ್ಮಹತ್ಯೆ.!

15/08/2025 1:41 PM

ರಾಜ್ಯ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಔಷಧ, ರಾಸಾಯನಿಕಗಳ ದಾಸ್ತಾನು `ಇ-ತಂತ್ರಾಂಶದಲ್ಲಿ ನಿರ್ವಹಣೆ ಕಡ್ಡಾಯ : ಆರೋಗ್ಯ ಇಲಾಖೆ ಆದೇಶ

15/08/2025 1:38 PM
State News
KARNATAKA

ಪೊಲೀಸರು ಮನೆಗೆ ತಲುಪೋ ಮೊದಲೇ ದರ್ಶನ್ ವಿಜಯಲಕ್ಷ್ಮಿ ಫ್ಲಾಟ್ ಗೆ ಬಂದಿದ್ದ : ಸಿಂಪತಿ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿದ್ದ ದಾಸ!

By kannadanewsnow0515/08/2025 2:27 PM KARNATAKA 1 Min Read

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಸುಪ್ರೀಂ ಕೋರ್ಟ್ ನಟ ದರ್ಶನ್ ಜಾಮೀನು ರದ್ದುಗೊಳಿಸಿ…

BIG NEWS : ದೆಹಲಿಗೆ ಹೋಗಿ ಬಂದ ಬಳಿಕ ಸಿಹಿ ಸುದ್ದಿ ಕೊಡುತ್ತೇನೆ : ಮಾಜಿ ಸಚಿವ ಕೆ.ಎನ್ ರಾಜಣ್ಣ ಅಚ್ಚರಿ ಹೇಳಿಕೆ

15/08/2025 2:04 PM

SHOCKING : ಮೈಸೂರಿನಲ್ಲಿ ಘೋರ ಘಟನೆ : 3 ವರ್ಷದ ಮಗನನ್ನು ಹತ್ಯೆಗೈದು, ತಾಯಿ ಆತ್ಮಹತ್ಯೆ.!

15/08/2025 1:41 PM

ರಾಜ್ಯ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಔಷಧ, ರಾಸಾಯನಿಕಗಳ ದಾಸ್ತಾನು `ಇ-ತಂತ್ರಾಂಶದಲ್ಲಿ ನಿರ್ವಹಣೆ ಕಡ್ಡಾಯ : ಆರೋಗ್ಯ ಇಲಾಖೆ ಆದೇಶ

15/08/2025 1:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.