ಗಮನಿಸಿ: ಮುದ್ರಣ ಮಾಧ್ಯಮದಲ್ಲಿ ಚುನಾವಣಾ ಜಾಹೀರಾತು ಪ್ರಕಟಿಸಲು ಪೂರ್ವಾನುಮತಿ ಕಡ್ಡಾಯ

ಶಿವಮೊಗ್ಗ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಮತದಾನವು ಮೇ 07 ರಂದು ನಡೆಯಲಿದ್ದು ಮತದಾನದ ದಿನ ಮತ್ತು ಮತದಾನದ ಹಿಂದಿನ ದಿನ ಅಭ್ಯರ್ಥಿಗಳು/ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ಮುದ್ರಣ ಮಾಧ್ಯಮದಲ್ಲಿ ಯಾವುದೇ ರೀತಿಯ ರಾಜಕೀಯ ಜಾಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿಗೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯ(ಎಂಸಿಎಂಸಿ) ಕಡೆಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಚುನಾವಣೆಯ ಕಡೆಯ ಹಂತದಲ್ಲಿ ಆಕ್ಷೇಪಾರ್ಹ ಮತ್ತು ತಪ್ಪುದಾರಿಗೆಳೆಯುವ ಜಾಹಿರಾತುಗಳನ್ನು ಪ್ರಕಟಿಸಿದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಹದಗೆಡಿಸುವ ಸಂಭವ ಇರುವ ಕಾರಣ ಮುದ್ರಣ ಮಾಧ್ಯಮಗಳಲ್ಲಿ … Continue reading ಗಮನಿಸಿ: ಮುದ್ರಣ ಮಾಧ್ಯಮದಲ್ಲಿ ಚುನಾವಣಾ ಜಾಹೀರಾತು ಪ್ರಕಟಿಸಲು ಪೂರ್ವಾನುಮತಿ ಕಡ್ಡಾಯ