Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಣ್ಣುಗಳ ಮೇಲೆ ಸ್ಟಿಕ್ಕರ್ ಏಕೆ ಹಚ್ಚಲಾಗಿರುತ್ತೆ.? 99% ಜನರಿಗೆ ಈ ಕೋಡ್’ಗಳ ಅರ್ಥ ತಿಳಿದಿಲ್ಲ

24/10/2025 9:08 PM

ಗಮನಿಸಿ: ಈ ರೈಲುಗಳ ಮರುನಿಗದಿ / ನಿಯಂತ್ರಣ / ಭಾಗಶಃ ರದ್ದು

24/10/2025 8:48 PM

2027ರ ಸೆಪ್ಟೆಂಬರ್ ಹೊತ್ತಿಗೆ ಜಿಯೋ ಪ್ಲಾಟ್ ಫಾರ್ಮ್ಸ್ ಈಕ್ವಿಟಿ ಮೌಲ್ಯ 12.99 ಲಕ್ಷ ಕೋಟಿ ರೂಪಾಯಿ ಸಾಧ್ಯತೆ

24/10/2025 8:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ: ಈ ರೈಲುಗಳ ಮರುನಿಗದಿ / ನಿಯಂತ್ರಣ / ಭಾಗಶಃ ರದ್ದು
KARNATAKA

ಗಮನಿಸಿ: ಈ ರೈಲುಗಳ ಮರುನಿಗದಿ / ನಿಯಂತ್ರಣ / ಭಾಗಶಃ ರದ್ದು

By kannadanewsnow0924/10/2025 8:48 PM

ಮೈಸೂರು: ಮೈಸೂರು ನ್ಯೂ ಗೂಡ್ಸ್ ಟರ್ಮಿನಲ್ ಮತ್ತು ನಾಗನಹಳ್ಳಿ ನಡುವೆ ರಸ್ತೆ ಕೆಳಸೇತುವೆ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ, ಕೆಳಗಿನ ರೈಲುಗಳ ಸೇವೆಗಳನ್ನು ಮರುನಿಗದಿ, ನಿಯಂತ್ರಣ ಮತ್ತು ಭಾಗಶಃ ರದ್ದುಪಡಿಸಲಾಗುವುದು.

ರೈಲುಗಳ ಮರುನಿಗದಿ

1. ರೈಲು ಸಂಖ್ಯೆ 16552 ಅಶೋಕಪುರಂ – ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ಎಕ್ಸ್‌ಪ್ರೆಸ್, ದಿನಾಂಕ 29, 31 ಅಕ್ಟೋಬರ್, 19, 21, 26, 28 ನವೆಂಬರ್ ಮತ್ತು 17, 19 ಡಿಸೆಂಬರ್ 2025 ರಂದು ಅಶೋಕಪುರಂನಿಂದ 40 ನಿಮಿಷ ತಡವಾಗಿ ಹೊರಡಲಿದೆ.

2. ರೈಲು ಸಂಖ್ಯೆ 66554 ಅಶೋಕಪುರಂ – ಕೆಎಸ್‌ಆರ್ ಬೆಂಗಳೂರು ಮೆಮೂ, ದಿನಾಂಕ 29, 31 ಅಕ್ಟೋಬರ್, 19, 21, 26, 28 ನವೆಂಬರ್ ಮತ್ತು 17, 19 ಡಿಸೆಂಬರ್ 2025 ರಂದು ಅಶೋಕಪುರಂನಿಂದ 45 ನಿಮಿಷ ತಡವಾಗಿ ಹೊರಡಲಿದೆ.

ರೈಲುಗಳ ನಿಯಂತ್ರಣ

1. ರೈಲು ಸಂಖ್ಯೆ 16586 ಮುರ್ಡೇಶ್ವರ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್, ದಿನಾಂಕ 28, 30 ಅಕ್ಟೋಬರ್, 18, 20, 25, 27 ನವೆಂಬರ್ ಮತ್ತು 16, 18 ಡಿಸೆಂಬರ್ 2025 ರಂದು ಮಾರ್ಗಮಧ್ಯೆ 90 ನಿಮಿಷಗಳ ಕಾಲ ನಿಯಂತ್ರಿಸಲ್ಪಡಲಿದೆ.

2. ರೈಲು ಸಂಖ್ಯೆ 06270 ಎಸ್‌ಎಂವಿಟಿ ಬೆಂಗಳೂರು – ಮೈಸೂರು ಪ್ಯಾಸೆಂಜರ್, ದಿನಾಂಕ 28, 30 ಅಕ್ಟೋಬರ್, 18, 20, 25, 27 ನವೆಂಬರ್ ಮತ್ತು 16, 18 ಡಿಸೆಂಬರ್ 2025 ರಂದು ಮಾರ್ಗಮಧ್ಯೆ 100 ನಿಮಿಷಗಳ ಕಾಲ ನಿಯಂತ್ರಿಸಲ್ಪಡಲಿದೆ.

3. ರೈಲು ಸಂಖ್ಯೆ 66579 ಕೆಎಸ್‌ಆರ್ ಬೆಂಗಳೂರು – ಅಶೋಕಪುರಂ ಮೆಮೂ, ದಿನಾಂಕ 29, 31 ಅಕ್ಟೋಬರ್, 19, 21, 26, 28 ನವೆಂಬರ್ ಮತ್ತು 17, 19 ಡಿಸೆಂಬರ್ 2025 ರಂದು ಮಾರ್ಗಮಧ್ಯೆ 60 ನಿಮಿಷಗಳ ಕಾಲ ನಿಯಂತ್ರಿಸಲ್ಪಡಲಿದೆ.

ರೈಲುಗಳ ಭಾಗಶಃ ರದ್ದು

1. ರೈಲು ಸಂಖ್ಯೆ 66579 ಕೆಎಸ್‌ಆರ್ ಬೆಂಗಳೂರು – ಅಶೋಕಪುರಂ ಮೆಮೂ, ದಿನಾಂಕ 29, 31 ಅಕ್ಟೋಬರ್, 19, 21, 26, 28 ನವೆಂಬರ್ ಮತ್ತು 17, 19 ಡಿಸೆಂಬರ್ 2025 ರಂದು ಪಾಂಡವಪುರ – ಅಶೋಕಪುರಂ ಮಧ್ಯೆ ಭಾಗಶಃ ರದ್ದುಪಡಿಸಲಾಗಿದೆ. ಈ ರೈಲು ಪಾಂಡವಪುರದಲ್ಲೇ ಅಂತ್ಯಗೊಳ್ಳುತ್ತದೆ.

2. ರೈಲು ಸಂಖ್ಯೆ 66554 ಅಶೋಕಪುರಂ – ಕೆಎಸ್‌ಆರ್ ಬೆಂಗಳೂರು ಮೆಮೂ, ದಿನಾಂಕ 29, 31 ಅಕ್ಟೋಬರ್, 19, 21, 26, 28 ನವೆಂಬರ್ ಮತ್ತು 17, 19 ಡಿಸೆಂಬರ್ 2025 ರಂದು ಅಶೋಕಪುರಂ – ಪಾಂಡವಪುರ ಮಧ್ಯೆ ಭಾಗಶಃ ರದ್ದುಪಡಿಸಲಾಗಿದೆ. ಈ ರೈಲು ನಿಗದಿತ ಸಮಯದಂತೆ ಅಶೋಕಪುರಂ ಬದಲು ಪಾಂಡವಪುರದಿಂದ ಹೊರಡುತ್ತದೆ.

2027ರ ಸೆಪ್ಟೆಂಬರ್ ಹೊತ್ತಿಗೆ ಜಿಯೋ ಪ್ಲಾಟ್ ಫಾರ್ಮ್ಸ್ ಈಕ್ವಿಟಿ ಮೌಲ್ಯ 12.99 ಲಕ್ಷ ಕೋಟಿ ರೂಪಾಯಿ ಸಾಧ್ಯತೆ

SHOCKING: ಇನ್ಟಾಗ್ರಾಂನಲ್ಲಿ ಪರಿಚಿತವಾದ ಅಪ್ರಾಪ್ತೆ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ, ಪೋಕ್ಸೋ ಕೇಸ್ ದಾಖಲು

Share. Facebook Twitter LinkedIn WhatsApp Email

Related Posts

SHOCKING: ಇನ್ಟಾಗ್ರಾಂನಲ್ಲಿ ಪರಿಚಿತವಾದ ಅಪ್ರಾಪ್ತೆ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ, ಪೋಕ್ಸೋ ಕೇಸ್ ದಾಖಲು

24/10/2025 8:29 PM1 Min Read

GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: 2 ಅಂತಸ್ತಿನ ಕಟ್ಟಡಗಳಿಗೆ ‘ಓಸಿ ವಿನಾಯಿತಿ’ ನೀಡಿ ಸರ್ಕಾರ ಅಧಿಕೃತ ಆದೇಶ

24/10/2025 7:31 PM3 Mins Read

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸ್ಥಾನದಿಂದ ಕೆ.ನಾಗಣ್ಯ ಗೌಡ ಬಿಡುಗಡೆಗೊಳಿಸಿ ಸರ್ಕಾರ ಆದೇಶ

24/10/2025 7:21 PM1 Min Read
Recent News

ಹಣ್ಣುಗಳ ಮೇಲೆ ಸ್ಟಿಕ್ಕರ್ ಏಕೆ ಹಚ್ಚಲಾಗಿರುತ್ತೆ.? 99% ಜನರಿಗೆ ಈ ಕೋಡ್’ಗಳ ಅರ್ಥ ತಿಳಿದಿಲ್ಲ

24/10/2025 9:08 PM

ಗಮನಿಸಿ: ಈ ರೈಲುಗಳ ಮರುನಿಗದಿ / ನಿಯಂತ್ರಣ / ಭಾಗಶಃ ರದ್ದು

24/10/2025 8:48 PM

2027ರ ಸೆಪ್ಟೆಂಬರ್ ಹೊತ್ತಿಗೆ ಜಿಯೋ ಪ್ಲಾಟ್ ಫಾರ್ಮ್ಸ್ ಈಕ್ವಿಟಿ ಮೌಲ್ಯ 12.99 ಲಕ್ಷ ಕೋಟಿ ರೂಪಾಯಿ ಸಾಧ್ಯತೆ

24/10/2025 8:46 PM

SHOCKING: ಇನ್ಟಾಗ್ರಾಂನಲ್ಲಿ ಪರಿಚಿತವಾದ ಅಪ್ರಾಪ್ತೆ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ, ಪೋಕ್ಸೋ ಕೇಸ್ ದಾಖಲು

24/10/2025 8:29 PM
State News
KARNATAKA

ಗಮನಿಸಿ: ಈ ರೈಲುಗಳ ಮರುನಿಗದಿ / ನಿಯಂತ್ರಣ / ಭಾಗಶಃ ರದ್ದು

By kannadanewsnow0924/10/2025 8:48 PM KARNATAKA 2 Mins Read

ಮೈಸೂರು: ಮೈಸೂರು ನ್ಯೂ ಗೂಡ್ಸ್ ಟರ್ಮಿನಲ್ ಮತ್ತು ನಾಗನಹಳ್ಳಿ ನಡುವೆ ರಸ್ತೆ ಕೆಳಸೇತುವೆ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ, ಕೆಳಗಿನ ರೈಲುಗಳ ಸೇವೆಗಳನ್ನು…

SHOCKING: ಇನ್ಟಾಗ್ರಾಂನಲ್ಲಿ ಪರಿಚಿತವಾದ ಅಪ್ರಾಪ್ತೆ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ, ಪೋಕ್ಸೋ ಕೇಸ್ ದಾಖಲು

24/10/2025 8:29 PM

GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: 2 ಅಂತಸ್ತಿನ ಕಟ್ಟಡಗಳಿಗೆ ‘ಓಸಿ ವಿನಾಯಿತಿ’ ನೀಡಿ ಸರ್ಕಾರ ಅಧಿಕೃತ ಆದೇಶ

24/10/2025 7:31 PM

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸ್ಥಾನದಿಂದ ಕೆ.ನಾಗಣ್ಯ ಗೌಡ ಬಿಡುಗಡೆಗೊಳಿಸಿ ಸರ್ಕಾರ ಆದೇಶ

24/10/2025 7:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.