Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ, ಹಲವರನ್ನು ಪೊಲೀಸರು ವಶಕ್ಕೆ

14/04/2026 2:57 PM

ಮತ್ತೆ ಬಂದಿದೆ ಕಾಗ್ನಿಜೆಂಟ್‌ ‘ಟೆಕ್ನೋವರ್ಸ್ ಹ್ಯಾಕಥಾನ್ 2026’: 400ಕ್ಕೂ ಹೆಚ್ಚು ಕಾಲೇಜುಗಳ 20,000 ವಿದ್ಯಾರ್ಥಿಗಳು ಭಾಗಿ

14/04/2026 2:50 PM

SHOCKING: ಚಿಕ್ಕಮಗಳೂರಲ್ಲಿ ಮನಕಲಕುವ ಘಟನೆ: ಆಟವಾಡುತ್ತಿದ್ದಾಗ ಜೋಕಾಲಿ ಸೀರೆ ಕುತ್ತಿಗೆಗೆ ಬಿಗಿದು 10 ವರ್ಷದ ಬಾಲಕಿ ಸಾವು

14/04/2026 2:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ : ಉಚಿತ ಹೊಲಿಗೆ ಯಂತ್ರ ಸೇರಿದಂತೆ 10 ಸಬ್ಸಿಡಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಸೆ.15 ಲಾಸ್ಟ್ ಡೇಟ್!
KARNATAKA

ಗಮನಿಸಿ : ಉಚಿತ ಹೊಲಿಗೆ ಯಂತ್ರ ಸೇರಿದಂತೆ 10 ಸಬ್ಸಿಡಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಸೆ.15 ಲಾಸ್ಟ್ ಡೇಟ್!

By kannadanewsnow5713/09/2024 8:19 AM

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಸಿಹಿಸುದ್ದಿ ನೀಡಿದ್ದು, ಆಗಸ್ಟ್ 31ಕ್ಕೆ ಕೊನೆಯ ದಿನಾಂಕವಾಗಿದ ವಿವಿಧ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯಗಳ ಅರ್ಜಿಗಳನ್ನು ಸೆಪ್ಟೆಂಬರ್ 15ರವರೆಗೆ ಮುಂದೂಡಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯಬಹುದು.

ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್ಲೈನ್ ಮೂಲಕ ಅಜರ್ಿ ಆಹ್ವಾನಿಸಲಾಗಿದೆ.

ಈ ಎಲ್ಲಾ ಯೋಜನೆಗಳು ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.

ಸಬ್ಸಿಡಿ ಯೋಜನೆಗಳು

1) ಡಿ, ದೇವರಾಜ ಅರಸು ಸ್ವಯಂ ಉದ್ಯೋಗ ನೇರಸಾಲ/ಕಾಯಕಕಿರಣ/ಪಂಚವ್ಯಕ್ತಿ ಯೋಜನೆ.

2) ಗಂಗಾ ಕಲ್ಯಾಣ/ಜೀವಜಲ/ಜಲಭಾಗ್ಯ ಯೋಜನೆ.

3) ಸ್ವಾವಲಂಭಿ ಸಾರಥಿ ಯೋಜನೆ.

4) ಅರಿವು ಶೈಕ್ಷಣಿಕ ಸಾಲ/ಬಸವಬೆಳಗು ಯೋಜನೆ(ಹೊಸತು ಮತ್ತು ನವೀಕರಣ)

5) ವಿದೇಶಿ ವಿಶ್ವ ವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ.

6) ಬ್ಯಾಂಕ್ ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಯೋಜನೆ.

7) ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ.

8) ಭೋಜನಾಲಯ ಕೇಂದ್ರ ಯೋಜನೆ

9) ವಿಭೂತಿ ನಿರ್ಮಾಣ ಘಟಕ.

10) ಉಚಿತ ಹೊಲಿಗೆ ಯಂತ್ರ ಯೋಜನೆ

including free sewing machines is September 15. Note: The last date to apply for 10 subsidy schemes ಗಮನಿಸಿ : ಉಚಿತ ಹೊಲಿಗೆ ಯಂತ್ರ ಸೇರಿದಂತೆ 10 ಸಬ್ಸಿಡಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಸೆ.15 ಲಾಸ್ಟ್ ಡೇಟ್!
Share. Facebook Twitter LinkedIn WhatsApp Email

Related Posts

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ, ಹಲವರನ್ನು ಪೊಲೀಸರು ವಶಕ್ಕೆ

14/04/2026 2:57 PM1 Min Read

ಮತ್ತೆ ಬಂದಿದೆ ಕಾಗ್ನಿಜೆಂಟ್‌ ‘ಟೆಕ್ನೋವರ್ಸ್ ಹ್ಯಾಕಥಾನ್ 2026’: 400ಕ್ಕೂ ಹೆಚ್ಚು ಕಾಲೇಜುಗಳ 20,000 ವಿದ್ಯಾರ್ಥಿಗಳು ಭಾಗಿ

14/04/2026 2:50 PM2 Mins Read

SHOCKING: ಚಿಕ್ಕಮಗಳೂರಲ್ಲಿ ಮನಕಲಕುವ ಘಟನೆ: ಆಟವಾಡುತ್ತಿದ್ದಾಗ ಜೋಕಾಲಿ ಸೀರೆ ಕುತ್ತಿಗೆಗೆ ಬಿಗಿದು 10 ವರ್ಷದ ಬಾಲಕಿ ಸಾವು

14/04/2026 2:44 PM2 Mins Read
Recent News

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ, ಹಲವರನ್ನು ಪೊಲೀಸರು ವಶಕ್ಕೆ

14/04/2026 2:57 PM

ಮತ್ತೆ ಬಂದಿದೆ ಕಾಗ್ನಿಜೆಂಟ್‌ ‘ಟೆಕ್ನೋವರ್ಸ್ ಹ್ಯಾಕಥಾನ್ 2026’: 400ಕ್ಕೂ ಹೆಚ್ಚು ಕಾಲೇಜುಗಳ 20,000 ವಿದ್ಯಾರ್ಥಿಗಳು ಭಾಗಿ

14/04/2026 2:50 PM

SHOCKING: ಚಿಕ್ಕಮಗಳೂರಲ್ಲಿ ಮನಕಲಕುವ ಘಟನೆ: ಆಟವಾಡುತ್ತಿದ್ದಾಗ ಜೋಕಾಲಿ ಸೀರೆ ಕುತ್ತಿಗೆಗೆ ಬಿಗಿದು 10 ವರ್ಷದ ಬಾಲಕಿ ಸಾವು

14/04/2026 2:44 PM

SHOCKING: ಪಾಕಿಸ್ತಾನದಲ್ಲಿ ಸಿರಿಂಜ್ ಮರುಬಳಕೆಯಿಂದ 331 ಮಕ್ಕಳಿಗೆ ‘HIV ಪಾಸಿಟಿವ್’

14/04/2026 2:40 PM
State News
KARNATAKA

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ, ಹಲವರನ್ನು ಪೊಲೀಸರು ವಶಕ್ಕೆ

By kannadanewsnow0914/04/2026 2:57 PM KARNATAKA 1 Min Read

ಧಾರವಾಡ: ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಅಂಬೇಡ್ಕರ್ ಜಯಂತಿಯ ದಿನವಾದ ಇಂದು ಧಾರವಾಡದಲ್ಲಿ ಪ್ರತಿಭಟನೆ ನಡೆಸಲು ಯತ್ನಿಸಿದ ಉದ್ಯೋಗಾಕಾಂಕ್ಷಿಗಳನ್ನು ಪೊಲೀಸರು…

ಮತ್ತೆ ಬಂದಿದೆ ಕಾಗ್ನಿಜೆಂಟ್‌ ‘ಟೆಕ್ನೋವರ್ಸ್ ಹ್ಯಾಕಥಾನ್ 2026’: 400ಕ್ಕೂ ಹೆಚ್ಚು ಕಾಲೇಜುಗಳ 20,000 ವಿದ್ಯಾರ್ಥಿಗಳು ಭಾಗಿ

14/04/2026 2:50 PM

SHOCKING: ಚಿಕ್ಕಮಗಳೂರಲ್ಲಿ ಮನಕಲಕುವ ಘಟನೆ: ಆಟವಾಡುತ್ತಿದ್ದಾಗ ಜೋಕಾಲಿ ಸೀರೆ ಕುತ್ತಿಗೆಗೆ ಬಿಗಿದು 10 ವರ್ಷದ ಬಾಲಕಿ ಸಾವು

14/04/2026 2:44 PM

IPL ಅಭಿಮಾನಿಗಳಿಗೆ ಗುಡ್ ನ್ಯೂಸ್: ಏ.15, 24ರಂದು ಮಧ್ಯರಾತ್ರಿ 2 ಗಂಟೆಯವರೆಗೆ ನಮ್ಮ ಮೆಟ್ರೋ ಸಂಚಾರ ವಿಸ್ತರಣೆ

14/04/2026 2:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.