Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಜನಾರ್ಧನ ರೆಡ್ಡಿ ಪುತ್ರನ ವಿರುದ್ಧ 100 ಕೋಟಿ ಮೌಲ್ಯದ ಭೂ ಕಬಳಿಕೆ ಆರೋಪ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

10/12/2025 10:11 AM

BREAKING: ರಷ್ಯಾದ ಮಿಲಿಟರಿ ಸಾರಿಗೆ ಜೆಟ್ ಪತನ: 7 ಮಂದಿ ಸಾವು | Russia plane crash

10/12/2025 10:11 AM

BREAKING : ರಾಜ್ಯದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಲಾರಿ-ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವು!

10/12/2025 9:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿ, ನೌಕರರೇ ಗಮನಿಸಿ : `ರಜೆ ನಿರ್ವಹಣೆ’ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
KARNATAKA

BIG NEWS : ರಾಜ್ಯದ ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿ, ನೌಕರರೇ ಗಮನಿಸಿ : `ರಜೆ ನಿರ್ವಹಣೆ’ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

By kannadanewsnow5705/11/2024 5:29 PM
vidhana soudha
vidhana soudha

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದಲ್ಲಿ Leave Management System ಅನುಷ್ಠಾನ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

eLeave ಒಂದು ಸರಳ ಹಾಗೂ ಅನುಕೂಲಕರ workflow ಆಧಾರಿತ ವ್ಯವಸ್ಥೆಯಾಗಿದ್ದು, ಇದರ ಮೂಲಕ ಆನ್‌ಲೈನ್‌ನಲ್ಲಿ ರಜೆಗೆ ಅರ್ಜಿ ಸಲ್ಲಿಸಬಹುದು, ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು, ತೆಗೆದುಕೊಂಡ ರಜೆಗಳ ವಿವರ ಹಾಗೂ ಬಾಕಿ ರಜೆಗಳ ಮಾಹಿತಿಯನ್ನು ಪಡೆಯಬಹುದು. ಪೂರ್ವ ನಿರ್ಧಾರಿತ workflow ನಲ್ಲಿರುವ ಶ್ರೇಣಿಯ ಮೂಲಕ ಸ್ವಯಂಚಾಲಿತವಾಗಿ ರಜೆ ಮಂಜೂರಾತಿ ಪ್ರಕ್ರಿಯೆ ನಡೆಯುತ್ತದೆ. ಸರ್ಕಾರದ ಪ್ರಸ್ತುತ ನಿಯಮಾವಳಿಗಳ ಪ್ರಕಾರ ರಜೆ ನಿಯಮಗಳನ್ನು ಹೊಂದಿಸಲಾಗಿದ್ದು, ಪಾತ್ರಾಧಾರಿತ ರಜೆ ಪ್ರಕ್ರಿಯೆಯನ್ನು ಅಳವಡಿಸಲಾಗಿದೆ. ಈ ವ್ಯವಸ್ಥೆಯು ಕಾಗದ ಅಧಾರಿತ ಅರ್ಜಿಗಳನ್ನು ತೊಡೆದುಹಾಕಿ. ವೇಗವಾದ ಮತ್ತು ಸಮಯಬದ್ಧ ಪ್ರಕ್ರಿಯೆಗೆ ನೆರವಾಗುತ್ತದೆ. ಮಂಜೂರಾತಿ ಪ್ರಾಧಿಕಾರವು ರಜೆ ಮಂಜೂರು ಮಾಡುವ ಮೊದಲು ನೌಕರರ ಬಾಕಿ ರಜೆ ಮತ್ತು ರಜೆ ವಿವರಗಳನ್ನು ವೀಕ್ಷಿಸಬಹುದಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದಲ್ಲಿ Leave Management System ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ, ಈ ಕೆಳಕಂಡ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ:

1. ನೋಡಲ್ ಅಧಿಕಾರಿ: ಮುಖ್ಯ ಆಡಳಿತ ಅಧಿಕಾರಿಗಳು, HFWS

2. ಸಹಾಯಕ ನೋಡಲ್ ಅಧಿಕಾರಿಗಳು:

1. ಗ್ರೂಪ್ ಎ ಅಧಿಕಾರಿಗಳಿಗೆ: ಸಹಾಯಕ ಆಡಳಿತ ಅಧಿಕಾರಿಗಳು (JRO/HRO)

ii. ಗ್ರೂಪ್ ಬಿ ಅಧಿಕಾರಿಗಳಿಗೆ: ಆಡಳಿತ ಅಧಿಕಾರಿಗಳು ಸಾಮಾನ್ಯ (AOG)

ಗ್ರೂಪ್ ಸಿ ನೌಕರರುಗಳಿಗೆ: ಆಡಳಿತ ಅಧಿಕಾರಿಗಳು ಸಾರಿಗೆ (AOT)

iv. ಗ್ರೂಪ್ ಡಿ ನೌಕರರುಗಳಿಗೆ: ಆಡಳಿತ ಅಧಿಕಾರಿಗಳು ಕುಟುಂಬ ಕಲ್ಯಾಣ (AOFW)

ಸೂಚನೆಗಳು:

1. ಸಹಾಯಕ ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಅಧಿಕಾರಿ/ನೌಕರರ ಖಾತೆಯಲ್ಲಿರುವ ರಜೆಗಳನ್ನು Leave Management System ನಲ್ಲಿ ದಿನಾಂಕ 08.11.2024 ರೊಳಗೆ ನಮೂದಿಸತಕ್ಕದ್ದು.

2. ನೋಡಲ್ ಅಧಿಕಾರಿಗಳು ಈ ಎಲ್ಲ ಚಟುವಟಿಕೆಗಳ ಮೇಲ್ವಿಚಾರಣೆ ನಡೆಸತಕ್ಕದ್ದು.
3. 3. ದಿನಾಂಕ 11.11.2024 ರಿಂದ ಎಲ್ಲಾ ಅಧಿಕಾರಿ/ನೌಕರರ ರಜೆ ನಿರ್ವಹಣೆಯನ್ನು ಕಡ್ಡಾಯವಾಗಿ Leave Management System ಮೂಲಕವೇ ನಿರ್ವಹಿಸತಕ್ಕದ್ದು.

 

Note to all officers and employees of the State Health Department: Important order from the State Government regarding ``Leave Management'' ನೌಕರರೇ ಗಮನಿಸಿ : `ರಜೆ ನಿರ್ವಹಣೆ' ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ರಾಜ್ಯದ ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿ
Share. Facebook Twitter LinkedIn WhatsApp Email

Related Posts

BREAKING : ಜನಾರ್ಧನ ರೆಡ್ಡಿ ಪುತ್ರನ ವಿರುದ್ಧ 100 ಕೋಟಿ ಮೌಲ್ಯದ ಭೂ ಕಬಳಿಕೆ ಆರೋಪ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

10/12/2025 10:11 AM1 Min Read

BREAKING : ರಾಜ್ಯದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಲಾರಿ-ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವು!

10/12/2025 9:55 AM1 Min Read

ನಿಮ್ಮ ಮನೆಯಲ್ಲಿ ಬಳಸುವ ಉಪ್ಪಿನ ಡಬ್ಬದಲ್ಲಿ ಈ ವಸ್ತು ಹಾಕಿದ್ರೆ ಸಾಕು, ಯಾವುದೇ ರೀತಿ ಕಷ್ಟಗಳಿದ್ದರೂ ದೂರವಾಗುತ್ತವೆ.!

10/12/2025 9:50 AM2 Mins Read
Recent News

BREAKING : ಜನಾರ್ಧನ ರೆಡ್ಡಿ ಪುತ್ರನ ವಿರುದ್ಧ 100 ಕೋಟಿ ಮೌಲ್ಯದ ಭೂ ಕಬಳಿಕೆ ಆರೋಪ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

10/12/2025 10:11 AM

BREAKING: ರಷ್ಯಾದ ಮಿಲಿಟರಿ ಸಾರಿಗೆ ಜೆಟ್ ಪತನ: 7 ಮಂದಿ ಸಾವು | Russia plane crash

10/12/2025 10:11 AM

BREAKING : ರಾಜ್ಯದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಲಾರಿ-ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವು!

10/12/2025 9:55 AM

ನಿಮ್ಮ ಮನೆಯಲ್ಲಿ ಬಳಸುವ ಉಪ್ಪಿನ ಡಬ್ಬದಲ್ಲಿ ಈ ವಸ್ತು ಹಾಕಿದ್ರೆ ಸಾಕು, ಯಾವುದೇ ರೀತಿ ಕಷ್ಟಗಳಿದ್ದರೂ ದೂರವಾಗುತ್ತವೆ.!

10/12/2025 9:50 AM
State News
KARNATAKA

BREAKING : ಜನಾರ್ಧನ ರೆಡ್ಡಿ ಪುತ್ರನ ವಿರುದ್ಧ 100 ಕೋಟಿ ಮೌಲ್ಯದ ಭೂ ಕಬಳಿಕೆ ಆರೋಪ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

By kannadanewsnow0510/12/2025 10:11 AM KARNATAKA 1 Min Read

ಬಳ್ಳಾರಿ : ರಾಜ್ಯದಲ್ಲಿ ಮತ್ತೊಂದು ಹಗರಣ ಬೆಳಕಿಗೆ ಬಂದಿದ್ದು ಗಂಗಾವತಿ ಶಾಸಕ ಜನಾರ್ಧನರೆಡ್ಡಿ ಪುತ್ರನಿಗೂ ಇದೀಗ ಭೂ ಕಬಳಿಕೆ ಆರೋಪ…

BREAKING : ರಾಜ್ಯದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಲಾರಿ-ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವು!

10/12/2025 9:55 AM

ನಿಮ್ಮ ಮನೆಯಲ್ಲಿ ಬಳಸುವ ಉಪ್ಪಿನ ಡಬ್ಬದಲ್ಲಿ ಈ ವಸ್ತು ಹಾಕಿದ್ರೆ ಸಾಕು, ಯಾವುದೇ ರೀತಿ ಕಷ್ಟಗಳಿದ್ದರೂ ದೂರವಾಗುತ್ತವೆ.!

10/12/2025 9:50 AM

ALERT : ಮಹಿಳೆಯರೇ ಎಚ್ಚರ : ಈ 5 ಆಹಾರಗಳನ್ನು `ಫ್ರಿಡ್ಜ್’ನಲ್ಲಿ ಇಡಬೇಡಿ, ಇವು ವಿಷಕ್ಕೆ ಸಮ.!

10/12/2025 9:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.