Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನ್ಯಾಯಮೂರ್ತಿ ವರ್ಮಾ ಕುರಿತ ಸುಪ್ರೀಂ ಕೋರ್ಟ್ ಆಂತರಿಕ ವರದಿಗೆ ಸಾಂವಿಧಾನಿಕ ಪ್ರಸ್ತುತತೆ ಇಲ್ಲ: ಕಪಿಲ್ ಸಿಬಲ್

06/07/2025 8:12 AM

GOOD NEWS : ಯಜಮಾನಿಯರಿಗೆ ಗುಡ್ ನ್ಯೂಸ್ : ಈ ದಿನ ಮೇ ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ

06/07/2025 8:12 AM

BIG NEWS : ರಾಜ್ಯದ ಮಹಿಳೆಯರ ಸುರಕ್ಷತೆಗೆ ಮಹತ್ವದ ಕ್ರಮ : ರಾಜ್ಯಾದ್ಯಂತ `ಅಕ್ಕ ಪಡೆ’ ವಿಸ್ತರಣೆ.!

06/07/2025 8:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಹನ ಸವಾರರೇ ಗಮನಿಸಿ : ಇಂದು ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ!
KARNATAKA

ವಾಹನ ಸವಾರರೇ ಗಮನಿಸಿ : ಇಂದು ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ!

By kannadanewsnow5725/11/2024 8:43 AM

ಬೆಂಗಳೂರು : ಕಾರ್ತಿಕ ಮಾಸದ ಕೊನೆ ಸೋಮವಾರ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಬೇಗೂರಿನ ನಾಗಲಿಂಗೇಶ್ವರ ದೇವಾಲಯದಲ್ಲಿ ಇಂದು ಲಕ್ಷದೀಪೋತ್ಸವ ನಡೆಯಲಿದ್ದು, ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿಲಾಗಿದೆ.

ಈ ಮಾರ್ಗದಲ್ಲಿ ಸಂಚಾರ ನಿರ್ಬಂಧ

ಬೇಗೂರು ರಸ್ತೆಯ ಪಿ.ಕೆ ಕಲ್ಯಾಣ ಮಂಟಪ ಜಂಕ್ಷನ್‌ನಿಂದ ಬೇಗೂರು ಕೊಪ್ಪ ರಸ್ತೆಯ ಏಕನಾ ಆಸ್ಪತ್ರೆ ಜಂಕ್ಷನ್​ವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಮಣಿಪಾಲ್ ಕೌಂಟಿ ರಸ್ತೆಯ ಪಾಲ್ಕನ್ ಮಾರ್ಕೆಟ್ ಜಂಕ್ಷನ್‌ನಿಂದ ಬೇಗೂರು ನಾಗಲಿಂಗೇಶ್ವರ ದೇವಸ್ಥಾನದವರೆಗೆ ವಾಹನ ಸಂಚಾರಕ್ಕೆ ನಿಷೇಧಿಸಲಾಗಿದೆ.

ಡಿಎಲ್‌ಎಫ್ ರಸ್ತೆಯ ಡಿಎಲ್‌ಎಫ್ ಜಂಕ್ಷನ್‌ನಿಂದ ಬೇಗೂರು ಕೆರೆಕಟ್ಟೆ ಜಂಕ್ಷನ್‌ವರೆಗೆ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ.

ಪರ್ಯಾಯ ಮಾರ್ಗಗಳು

ಬೊಮ್ಮನಹಳ್ಳಿ-ಹೊಂಗಸಂದ್ರದಿಂದ ಬೇಗೂರು ಕೊಪ್ಪ ರಸ್ತೆ ಕಡೆಗೆ ಬರುವ ವಾಹನ ಸವಾರರು ಪಿ.ಕೆ ಕಲ್ಯಾಣ ಮಂಟಪದ ಜಂಕ್ಷನ್ ಕಡೆಯಿಂದ ಬಲತಿರುವ ಪಡೆದು, ದೇವರಚಿಕ್ಕನಹಳ್ಳಿ ರಸ್ತೆ ಮಾರ್ಗವಾಗಿ ಚಲಿಸಿ ಎಡತಿರುವು ಪಡೆದು, ಡಿಯೋ ಹೈಟ್ಸ್ ಮಾರ್ಗವಾಗಿ ನ್ಯಾನಪ್ಪನಹಳ್ಳಿ ರಸ್ತೆಗೆ ಸಂಚರಿಸಿ, ಡಿಎಲ್‌ಎಫ್ ಜಂಕ್ಷನ್ ತಲುಪಿ, ಎಲೇನಹಳ್ಳಿ ಮುಖ್ಯ ರಸ್ತೆ ಮಾರ್ಗವಾಗಿ ಬೇಗೂರು-ಕೊಪ್ಪ ರಸ್ತೆಯನ್ನು ತಲಪಬಹುದಾಗಿದೆ. ಹಾಗೂ ಮಣಿಪಾಲ್ ಕೌಂಟಿ ರಸ್ತೆ ಕಡೆಗೆ ಚಲಿಸುವವರು ವಿಶ್ವಪ್ರಿಯ ಲೇಔಟ್ ಮುಖ್ಯರಸ್ತೆ ಮೂಲಕ ಚಿಕ್ಕ ಬೇಗೂರು ಮಾರ್ಗವಾಗಿ ಮಣಿಪಾಲ್ ಕೌಂಟಿ ರಸ್ತೆ ಕಡೆಗೆ ಸಂಚರಿಸಬಹುದು.

ಹೊಸೂರು ಮುಖ್ಯ ರಸ್ತೆ ಮತ್ತು ಮಣಿಪಾಲ್ ಕೌಂಟಿ ರಸ್ತೆ ಮಾರ್ಗವಾಗಿ ಬರುವ ವಾಹನ ಸವಾರರು, ಪಾಲ್ಕನ್ ಮಾರ್ಕೆಟ್ ಬಳಿ ಎಡ ತಿರುವು ಪಡೆದುಕೊಂಡು, ಎಇಸಿಎಸ್​ಸಿ-ಬ್ಲಾಕ್ ಮಾರ್ಗವಾಗಿ ಮೈಲಸಂದ್ರ ಮೂಲಕ ಬೇಗೂರು ಕೊಪ್ಪ ರಸ್ತೆ ಹಾಗೂ ಬನ್ನೇರುಘಟ್ಟ ಮುಖ್ಯ ರಸ್ತೆ ತಲುಪಬಹುದು.

ಬೇಗೂರು ಕೊಪ್ಪ ರಸ್ತೆ ಮೂಲಕ ಬೇಗೂರು ಮಾರ್ಗವಾಗಿ ಬರುವ ವಾಹನ ಸವಾರರು, ಏಕನಾ ಆಸ್ಪತ್ರೆ ಜಂಕ್ಷನ್ ಬಳಿ ಎಡತಿರುವು ಪಡೆದು, ಡಿಎಲ್‌ಎಫ್ ರಸ್ತೆ ಮೂಲಕ ನ್ಯಾನಪ್ಪನಹಳ್ಳಿ ಮಾರ್ಗವಾಗಿ, ದೇವರಚಿಕ್ಕನಹಳ್ಳಿ, ಬೊಮ್ಮನಹಳ್ಳಿ ಮತ್ತು ಹೊಂಗಸಂದ್ರ ಕಡೆಗೆ.

ಡಿಎಲ್‌ಎಫ್ ಮಾರ್ಗವಾಗಿ ಬೇಗೂರು ಸರ್ಕಲ್ ಕಡೆಗೆ ಬರುವ ವಾಹನ ಸವಾರರು, ಡಿಎಲ್‌ಎಫ್ ಜಂಕ್ಷನ್ ಬಳಿ ಎಡ ತಿರುವು ಪಡೆದುಕೊಂಡು, ನ್ಯಾನಪ್ಪನಹಳ್ಳಿ ರಸ್ತೆ ಮೂಲಕ ಡಿಯೋಡೈಟ್ಸ್ ಲೇಔಟ್ ರಸ್ತೆ ಹಾಗೂ ದೇವರಚಿಕ್ಕನಹಳ್ಳಿ ರಸ್ತೆ ಮೂಲಕ ಹೊಂಗಸಂದ್ರ, ಬೊಮ್ಮನಹಳ್ಳಿ ಕಡೆಗೆ ಸಂಚರಿಸಬಹುದು.

Note to motorists: Vehicular traffic restriction on this road in Bangalore today! ವಾಹನ ಸವಾರರೇ ಗಮನಿಸಿ : ಇಂದು ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ನಿಷೇಧ!
Share. Facebook Twitter LinkedIn WhatsApp Email

Related Posts

GOOD NEWS : ಯಜಮಾನಿಯರಿಗೆ ಗುಡ್ ನ್ಯೂಸ್ : ಈ ದಿನ ಮೇ ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ

06/07/2025 8:12 AM1 Min Read

BIG NEWS : ರಾಜ್ಯದ ಮಹಿಳೆಯರ ಸುರಕ್ಷತೆಗೆ ಮಹತ್ವದ ಕ್ರಮ : ರಾಜ್ಯಾದ್ಯಂತ `ಅಕ್ಕ ಪಡೆ’ ವಿಸ್ತರಣೆ.!

06/07/2025 8:07 AM1 Min Read

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಕುಸುಮ್-ಬಿ’ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಅಳವಡಿಕೆ.!

06/07/2025 8:03 AM2 Mins Read
Recent News

ನ್ಯಾಯಮೂರ್ತಿ ವರ್ಮಾ ಕುರಿತ ಸುಪ್ರೀಂ ಕೋರ್ಟ್ ಆಂತರಿಕ ವರದಿಗೆ ಸಾಂವಿಧಾನಿಕ ಪ್ರಸ್ತುತತೆ ಇಲ್ಲ: ಕಪಿಲ್ ಸಿಬಲ್

06/07/2025 8:12 AM

GOOD NEWS : ಯಜಮಾನಿಯರಿಗೆ ಗುಡ್ ನ್ಯೂಸ್ : ಈ ದಿನ ಮೇ ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ

06/07/2025 8:12 AM

BIG NEWS : ರಾಜ್ಯದ ಮಹಿಳೆಯರ ಸುರಕ್ಷತೆಗೆ ಮಹತ್ವದ ಕ್ರಮ : ರಾಜ್ಯಾದ್ಯಂತ `ಅಕ್ಕ ಪಡೆ’ ವಿಸ್ತರಣೆ.!

06/07/2025 8:07 AM

ಉದ್ಯೋಗಿಗಳೇ ಗಮನಿಸಿ : `SMS, ವಾಟ್ಸಾಪ್ ಅಥವಾ ಮಿಸ್ಡ್ ಕಾಲ್ ಮೂಲಕ `PF’ ಬ್ಯಾಲೆನ್ಸ್ ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

06/07/2025 8:04 AM
State News
KARNATAKA

GOOD NEWS : ಯಜಮಾನಿಯರಿಗೆ ಗುಡ್ ನ್ಯೂಸ್ : ಈ ದಿನ ಮೇ ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ

By kannadanewsnow5706/07/2025 8:12 AM KARNATAKA 1 Min Read

ಬೆಂಗಳೂರು : ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇನ್ನೊಂದು ವಾರದಲ್ಲಿ ಮೇ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು…

BIG NEWS : ರಾಜ್ಯದ ಮಹಿಳೆಯರ ಸುರಕ್ಷತೆಗೆ ಮಹತ್ವದ ಕ್ರಮ : ರಾಜ್ಯಾದ್ಯಂತ `ಅಕ್ಕ ಪಡೆ’ ವಿಸ್ತರಣೆ.!

06/07/2025 8:07 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಕುಸುಮ್-ಬಿ’ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಅಳವಡಿಕೆ.!

06/07/2025 8:03 AM

ರಾಜ್ಯದ ಎಲ್ಲಾ ಶಾಲೆಗಳ ಗೋಡೆಗಳ ಮೇಲೆ ಮಕ್ಕಳ ಸಹಾಯವಾಣಿ ಬರೆಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

06/07/2025 7:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.