Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಬಾಲಿವುಡ್‌ನಲ್ಲಿ ಶೋಕ: ಸೆನ್ಸಾರ್ ಮಂಡಳಿಯ ಮಾಜಿ ಮುಖ್ಯಸ್ಥ ಪಹ್ಲಾಜ್ ನಿಹಲಾನಿ ನಿಧನ!

ಗಮನಿಸಿ: ಈ ರೈಲುಗಳ ಸಂಚಾರ ನಿಯಂತ್ರಣ, ಮಾರ್ಗ ಬದಲಾವಣೆ, ಭಾಗಶಃ ರದ್ದು

​1 ಲಕ್ಷ ವರ್ಷಗಳ ಕಾಲ ಸುರಕ್ಷಿತ: ಬುರ್ಜ್ ಖಲೀಫಾಕ್ಕಿಂತಲೂ ಆಳವಾದ ವಿಶ್ವದ ಮೊದಲ ‘ನ್ಯೂಕ್ಲಿಯರ್ ಡಸ್ಟ್‌ಬಿನ್’ ಸಿದ್ಧ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ: ಈ ರೈಲುಗಳ ಸಂಚಾರ ನಿಯಂತ್ರಣ, ಮಾರ್ಗ ಬದಲಾವಣೆ, ಭಾಗಶಃ ರದ್ದು
KARNATAKA

ಗಮನಿಸಿ: ಈ ರೈಲುಗಳ ಸಂಚಾರ ನಿಯಂತ್ರಣ, ಮಾರ್ಗ ಬದಲಾವಣೆ, ಭಾಗಶಃ ರದ್ದು

By ವಸಂತ ಬಿ ಈಶ್ವರಗೆರೆ

ಮೈಸೂರು: ಪುಣೆ-ಮಿರಜ್ ಭಾಗದ ಜೋಡಿ ಮಾರ್ಗ ಕಾಮಗಾರಿಗೆ ಸಂಬಂಧಿಸಿದಂತೆ, ನೀರಾ ಯಾರ್ಡ್ ನಲ್ಲಿ ಇಂಜಿನಿಯರಿಂಗ್ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಕೆಳಗಿನ ರೈಲುಗಳ ಸಂಚಾರದಲ್ಲಿ ನಿಯಂತ್ರಣ, ಭಾಗಶಃ ರದ್ದು ಮತ್ತು ಮಾರ್ಗ ಬದಲಾವಣೆ ಮಾಡಲಾಗುತ್ತಿದೆ ಎಂದು ಮಧ್ಯ ರೈಲ್ವೆಯು ತಿಳಿಸಿದೆ. ವಿವರಗಳು ಈ ಕೆಳಗಿನಂತಿವೆ:

1. ದಿನಾಂಕ 06.06.2026 ಮತ್ತು 13.06.2026 ರಂದು ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 20686 ಕೆಎಸ್ಆರ್ ಬೆಂಗಳೂರು – ಗಾಂಧಿಧಾಮ್ ವೀಕ್ಲಿ ಸೂಪರ್’ಫಾಸ್ಟ್ ಎಕ್ಸ್’ಪ್ರೆಸ್ ರೈಲನ್ನು ಲೋನಂದ್ ನಿಲ್ದಾಣದಲ್ಲಿ 25 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

2. ದಿನಾಂಕ 06.06.2026, 09.06.2026 ಮತ್ತು 13.06.2026 ರಂದು ಬೆಂಗಳೂರಿನ ಎಸ್ಎಂವಿಟಿ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16553 ಎಸ್ಎಂವಿಟಿ ಬೆಂಗಳೂರು – ಲೋಕಮಾನ್ಯ ತಿಲಕ್ ಟರ್ಮಿನಸ್ ಬೈ-ವೀಕ್ಲಿ ಎಕ್ಸ್’ಪ್ರೆಸ್ ರೈಲನ್ನು ಮಿರಜ್-ಲೋನಂದ್ ಭಾಗದಲ್ಲಿ 2 ಗಂಟೆ 30 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

3. ದಿನಾಂಕ 09.06.2026 ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 16210 ಮೈಸೂರು – ಅಜ್ಮೀರ್ ಬೈ-ವೀಕ್ಲಿ ಎಕ್ಸ್’ಪ್ರೆಸ್ ರೈಲನ್ನು ಸಲ್ಪಾ ನಿಲ್ದಾಣದಲ್ಲಿ 25 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

4. ದಿನಾಂಕ 10.06.2026 ರಂದು ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 20694 ಕೆಎಸ್ಆರ್ ಬೆಂಗಳೂರು – ಜೋಧ್ಪುರ ಬೈ-ವೀಕ್ಲಿ ಸೂಪರ್’ಫಾಸ್ಟ್ ಎಕ್ಸ್’ಪ್ರೆಸ್ ರೈಲನ್ನು ಸಲ್ಪಾ ನಿಲ್ದಾಣದಲ್ಲಿ 25 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

5. ದಿನಾಂಕ 14.06.2026 ರಂದು ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 16534 ಕೆಎಸ್ಆರ್ ಬೆಂಗಳೂರು – ಜೋಧ್ಪುರ ವೀಕ್ಲಿ ಎಕ್ಸ್’ಪ್ರೆಸ್ ರೈಲನ್ನು ಸಲ್ಪಾ ನಿಲ್ದಾಣದಲ್ಲಿ 25 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

6. ದಿನಾಂಕ 19.06.2026 ರಂದು ಹುಬ್ಬಳ್ಳಿಯಿಂದ ಹೊರಡುವ ರೈಲು ಸಂಖ್ಯೆ 20669 ಎಸ್ಎಸ್ಎಸ್ ಹುಬ್ಬಳ್ಳಿ – ಪುಣೆ ವಂದೇ ಭಾರತ್ ಎಕ್ಸ್’ಪ್ರೆಸ್ ರೈಲು ಸತಾರಾ ನಿಲ್ದಾಣದಲ್ಲೇ ತನ್ನ ಪ್ರಯಾಣವನ್ನು ಮುಕ್ತಾಯಗೊಳಿಸಲಿದೆ. ಅಂದರೆ ಈ ರೈಲು ಸತಾರಾದಿಂದ ಪುಣೆ ನಡುವೆ ಸಂಚರಿಸುವುದಿಲ್ಲ.

7. ದಿನಾಂಕ 24.06.2026 ರಂದು ಹಜರತ್ ನಿಜಾಮುದ್ದೀನ್ನಿಂದ ಹೊರಡುವ ರೈಲು ಸಂಖ್ಯೆ 12780 ಹಜರತ್ ನಿಜಾಮುದ್ದೀನ್ – ವಾಸ್ಕೋ-ಡ-ಗಾಮಾ ಡೈಲಿ ಸೂಪರ್’ಫಾಸ್ಟ್ ಎಕ್ಸ್’ಪ್ರೆಸ್ ನಿಯಮಿತ ಮಾರ್ಗದ ಬದಲಾಗಿ ಮಿರಜ್ – ದೌಂಡ್ – ಕುರ್ದುವಾಡಿ – ಮಿರಜ್ ಮಾರ್ಗದ ಮೂಲಕ ಸಂಚರಿಸಲಿದೆ.

Share. Facebook Twitter LinkedIn WhatsApp Email

Related Posts

ಮುಂದಿನ 6 ದಿನ ಕರ್ನಾಟಕದಾದ್ಯಂತ ಭಾರೀ ಮಳೆ: ಯೆಲ್ಲೋ, ಆರೇಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

1 Min Read

ರಾಜ್ಯದಲ್ಲಿ ರೌಡಿಗಳ ನಿಯಂತ್ರಣಕ್ಕೆ ತಾಲ್ಲೂಕು ಮಟ್ಟದಲ್ಲಿ ಪ್ರತ್ಯೇಕ ಪಡೆ ರಚಿಸಲು ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

2 Mins Read

BREAKING: ಸಿಎಂ ಡಿಕೆಶಿ ಸಭೆಯಲ್ಲಿ ಹೈ-ಡ್ರಾಮಾ: ಸಿಟ್ಟಿಗೆದ್ದು ಸಭೆಯಿಂದಲೇ ಹೊರನಡೆದ ಸಚಿವ ರಾಮಲಿಂಗಾರೆಡ್ಡಿ!

1 Min Read
Recent News

​ಬಾಲಿವುಡ್‌ನಲ್ಲಿ ಶೋಕ: ಸೆನ್ಸಾರ್ ಮಂಡಳಿಯ ಮಾಜಿ ಮುಖ್ಯಸ್ಥ ಪಹ್ಲಾಜ್ ನಿಹಲಾನಿ ನಿಧನ!

ಗಮನಿಸಿ: ಈ ರೈಲುಗಳ ಸಂಚಾರ ನಿಯಂತ್ರಣ, ಮಾರ್ಗ ಬದಲಾವಣೆ, ಭಾಗಶಃ ರದ್ದು

​1 ಲಕ್ಷ ವರ್ಷಗಳ ಕಾಲ ಸುರಕ್ಷಿತ: ಬುರ್ಜ್ ಖಲೀಫಾಕ್ಕಿಂತಲೂ ಆಳವಾದ ವಿಶ್ವದ ಮೊದಲ ‘ನ್ಯೂಕ್ಲಿಯರ್ ಡಸ್ಟ್‌ಬಿನ್’ ಸಿದ್ಧ!

ಕೇರಳಕ್ಕೆ ಪ್ರವೇಶಿಸಿದ ಮುಂಗಾರು: ದೆಹಲಿ-ಎನ್‌ಸಿಆರ್‌ಗೂ ಮಳೆಯ ಮುನ್ಸೂಚನೆ!

State News
KARNATAKA

ಗಮನಿಸಿ: ಈ ರೈಲುಗಳ ಸಂಚಾರ ನಿಯಂತ್ರಣ, ಮಾರ್ಗ ಬದಲಾವಣೆ, ಭಾಗಶಃ ರದ್ದು

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಮೈಸೂರು: ಪುಣೆ-ಮಿರಜ್ ಭಾಗದ ಜೋಡಿ ಮಾರ್ಗ ಕಾಮಗಾರಿಗೆ ಸಂಬಂಧಿಸಿದಂತೆ, ನೀರಾ ಯಾರ್ಡ್ ನಲ್ಲಿ ಇಂಜಿನಿಯರಿಂಗ್ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ…

ಮುಂದಿನ 6 ದಿನ ಕರ್ನಾಟಕದಾದ್ಯಂತ ಭಾರೀ ಮಳೆ: ಯೆಲ್ಲೋ, ಆರೇಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ರಾಜ್ಯದಲ್ಲಿ ರೌಡಿಗಳ ನಿಯಂತ್ರಣಕ್ಕೆ ತಾಲ್ಲೂಕು ಮಟ್ಟದಲ್ಲಿ ಪ್ರತ್ಯೇಕ ಪಡೆ ರಚಿಸಲು ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

BREAKING: ಸಿಎಂ ಡಿಕೆಶಿ ಸಭೆಯಲ್ಲಿ ಹೈ-ಡ್ರಾಮಾ: ಸಿಟ್ಟಿಗೆದ್ದು ಸಭೆಯಿಂದಲೇ ಹೊರನಡೆದ ಸಚಿವ ರಾಮಲಿಂಗಾರೆಡ್ಡಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.