ಗಮನಿಸಿ: ಚೆನ್ನೈ ಸೆಂಟ್ರಲ್-ಮೈಸೂರು ನಡುವಿನ ‘ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು’ ಸಂಚಾರ ಮುಂದುವರಿಕೆ

ಬೆಂಗಳೂರು: ಚೆನ್ನೈ ಸೆಂಟ್ರಲ್ ಹಾಗೂ ಮೈಸೂರು ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು, ಸಾಪ್ತಾಹಿಕವಾಗಿ ಸಂಚರಿಸುತ್ತಿತ್ತು. ಹೀಗೆ ಸಂಚರಿಸುತ್ತಿದ್ದಂತ ವಿಶೇಷ ರೈಲನ್ನು ಮುಂದುವರೆಸಲಾಗಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ಮತ್ತು ಮೈಸೂರು ನಿಲ್ದಾಣಗಳ ನಡುವೆ ಸಂಚರಿಸುವ ಸಾಪ್ತಾಹಿಕ ವಂದೇ ಭಾರತ್ ವಿಶೇಷ ರೈಲುಗಳ ಸೇವೆಯನ್ನು ಮುಂದುವರಿಸಲು, ಅಸ್ತಿತ್ವದಲ್ಲಿರುವ ಟಿಕೆಟ್ ದರ್, ಬೋಗಿಗಳ ಸಂಯೋಜನೆ, ನಿಲುಗಡೆಗಳು, ವೇಳಾಪಟ್ಟಿ ಮತ್ತು ಸೇವೆಗಳ ದಿನಗಳೊಂದಿಗೆ ಈ ವಿಶೇಷ ರೈಲುಗಳ ಕಾರ್ಯಾಚರಣೆಯನ್ನು … Continue reading ಗಮನಿಸಿ: ಚೆನ್ನೈ ಸೆಂಟ್ರಲ್-ಮೈಸೂರು ನಡುವಿನ ‘ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು’ ಸಂಚಾರ ಮುಂದುವರಿಕೆ