Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

07/03/2026 11:03 PM

Gas Booking Rules Change : ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮ ಬದಲಾವಣೆ ; ಇನ್ನು 21 ದಿನ ಕಾಯಲೇಬೇಕು!

07/03/2026 10:06 PM

ಹೊರಗಡೆ ಊಟ ಮಾಡಿದ ಮೇಲೆ ನಿದ್ರೆ ಆವರಿಸುತ್ತಿದೆಯೇ? ‘ಫುಡ್ ಕೋಮಾ’ ತಪ್ಪಿಸಲು ಇಲ್ಲಿವೆ 5 ಸರಳ ಸೂತ್ರಗಳು!

07/03/2026 9:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಖ್ಯಾತ ಸರೋದ್ ವಾದಕ ‘ಪಂಡಿತ್ ರಾಜೀವ್ ತಾರಾನಾಥ್’ ಇನ್ನಿಲ್ಲ | Pandit Rajeev Taranath No More
KARNATAKA

BREAKING: ಖ್ಯಾತ ಸರೋದ್ ವಾದಕ ‘ಪಂಡಿತ್ ರಾಜೀವ್ ತಾರಾನಾಥ್’ ಇನ್ನಿಲ್ಲ | Pandit Rajeev Taranath No More

By kannadanewsnow0911/06/2024 7:54 PM

ಮೈಸೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರು ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಈ ಮೂಲಕ ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಇನ್ನಿಲ್ಲವಾಗಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಪತ್ರಕರ್ತ ಸುಗತ ಶ್ರೀನಿವಾಸರಾಜು ಅವರು, ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಇನ್ನಿಲ್ಲ ಎಂದು ಮೈಸೂರಿನ ಸ್ನೇಹಿತರೊಬ್ಬರು ನನಗೆ ಮಾಹಿತಿ ನೀಡಿದರು. ಅವರಿಗೆ ಸುಮಾರು 92 ವರ್ಷ ವಯಸ್ಸಾಗಿತ್ತು. ಕೊನೆಯವರೆಗೂ ಅವರು ತಮ್ಮ ರಿಯಾಜ್ ಗೆ ನಿಷ್ಠರಾಗಿದ್ದರು. ಅವರು ಮಹಾನ್ ಸಂಗೀತಗಾರ ಮಾತ್ರವಲ್ಲ, ಮಹಾನ್ ವಿದ್ವಾಂಸ ಮತ್ತು ಸಾಹಿತ್ಯದ ಶಿಕ್ಷಕರೂ ಆಗಿದ್ದರು. ಇಷ್ಟು ಉದ್ದವನ್ನು ಹೊಂದಲು ನಾನು ಅದೃಷ್ಟಶಾಲಿ ಎಂದಿದ್ದಾರೆ.

A friend in Mysore just informed me that the legendary sarodist Pt. Rajeev Taranath is no more. He was around 92, and till the very was faithful to his riyaz. He was not just a great musician but also a great scholar and teacher of literature. I was lucky to have had this long +

— Sugata Srinivasaraju (@sugataraju) June 11, 2024

ಖ್ಯಾತ ಸರೋದ್‌ ವಾದಕ ಪಂಡಿತ್‌ ರಾಜೀವ ತಾರಾನಾಥ್ (93) ಅವರು ಮೈಸೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕುವೆಂ‍ಪುನಗರದ ಪಂಚಮಂತ್ರ ರಸ್ತೆಯಲ್ಲಿರುವ ನಿವಾಸದಲ್ಲಿ, ತಿಂಗಳ ಹಿಂದೆ ಕುಸಿದು ಬಿದ್ದು ಅವರ ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಳ್ಳುತ್ತಿದ್ದರು ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

‘ರಾತ್ರಿ 7.05ರ ವೇಳೆಗೆ ಮೃತಪಟ್ಟಿದ್ದು, ಕುವೆಂಪುನಗರದ ನಿವಾಸದಲ್ಲಿ ಬುಧವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 12 ಗಂಟೆವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅಂತ್ಯಕ್ರಿಯೆ ನಡೆಯಲಿದೆ’ ಎಂದು ಅವರ ಆಪ್ತರೊಬ್ಬರು ಮಾಹಿತಿ ನೀಡಿದ್ದಾರೆ.

10 ದಿನಗಳ ‘ಯೋಗೋತ್ಸವ’ ಕಾರ್ಯಕ್ರಮಕ್ಕೆ ‘ಆರೋಗ್ಯ ಸಚಿವ ದಿನೇಶ್ ಗುಂಡೂರಾವ್’ ಚಾಲನೆ

BREAKING: ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ‘ಮೋಹನ್ ಚರಣ್ ಮಾಂಝಿ’ ಆಯ್ಕೆ | Mohan Charan Majhi

BREAKING: ಖ್ಯಾತ ಸರೋದ್ ವಾದಕ 'ಪಂಡಿತ್ ರಾಜೀವ್ ತಾರಾನಾಥ್' ಇನ್ನಿಲ್ಲ | Pandit Rajeev Taranath No More
Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

07/03/2026 11:03 PM1 Min Read

ಚಿತ್ರದುರ್ಗ: ಚಳ್ಳಕೆರೆಯ ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಂಸದ ಗೋವಿಂದ ಕಾರಜೋಳ

07/03/2026 9:37 PM1 Min Read

ಸೀ ಬರ್ಡ್ ಸಂತ್ರಸ್ಥರಿಗೆ ರೂ.27.70 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

07/03/2026 9:27 PM2 Mins Read
Recent News

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

07/03/2026 11:03 PM

Gas Booking Rules Change : ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮ ಬದಲಾವಣೆ ; ಇನ್ನು 21 ದಿನ ಕಾಯಲೇಬೇಕು!

07/03/2026 10:06 PM

ಹೊರಗಡೆ ಊಟ ಮಾಡಿದ ಮೇಲೆ ನಿದ್ರೆ ಆವರಿಸುತ್ತಿದೆಯೇ? ‘ಫುಡ್ ಕೋಮಾ’ ತಪ್ಪಿಸಲು ಇಲ್ಲಿವೆ 5 ಸರಳ ಸೂತ್ರಗಳು!

07/03/2026 9:55 PM

ದುಬೈ-ಅಬುಧಾಬಿ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ ; ಪರಿಣಾಮವೇನು.? ಎಷ್ಟು ಹಾನಿ? ಎಷ್ಟು ವಿಮಾನಗಳು ರದ್ದಾಗಿವೆ?

07/03/2026 9:45 PM
State News
KARNATAKA

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

By kannadanewsnow0907/03/2026 11:03 PM KARNATAKA 1 Min Read

ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರವನ್ನು ಸುಂದರ ಮತ್ತು ಸ್ವಚ್ಛವಾಗಿಡಲು ಹಗಲಿರುಳು ಶ್ರಮಿಸುತ್ತಿರುವ ಪೌರಕಾರ್ಮಿಕರನ್ನು ಗೌರವಿಸಲು ವಿಶೇಷ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ.…

ಚಿತ್ರದುರ್ಗ: ಚಳ್ಳಕೆರೆಯ ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಂಸದ ಗೋವಿಂದ ಕಾರಜೋಳ

07/03/2026 9:37 PM

ಸೀ ಬರ್ಡ್ ಸಂತ್ರಸ್ಥರಿಗೆ ರೂ.27.70 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

07/03/2026 9:27 PM

ನನಗೆ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುವಲ್ಲಿ ನಂಬಿಕೆ ಇಲ್ಲ- ಮಾಜಿ ಸಚಿವ ಹರತಾಳು ಹಾಲಪ್ಪ

07/03/2026 8:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.