BREAKING: ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿ ಆಯ್ಕೆ

ಬೆಂಗಳೂರು: ಮೈಸೂರು ದಸರಾ ಉದ್ಘಾಟನಾ ಸಂದರ್ಭದಲ್ಲಿ ಪ್ರತಿ ವರ್ಷವೂ ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡುವುದು ಸಂಪ್ರದಾಯ. ಅದರಂತೆ ಈ ವರ್ಷ ಈ ಪ್ರತಿಷ್ಠಿತ ಪ್ರಶಸ್ತಿಗೆ ಹಾವೇರಿ ಜಿಲ್ಲೆಯ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್ ತಂಗಡಗಿ ಹೇಳಿದ್ದಾರೆ. ಪಂಡಿತ್ ಎಂ . … Continue reading BREAKING: ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿ ಆಯ್ಕೆ