BIGG NEWS : ಕುಕ್ಕರ್ ಸ್ಫೋಟ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ : ನಕಲಿ ಆಧಾರ್ ಕಾರ್ಡ್‌ನ ಅಸಲಿ ವ್ಯಕ್ತಿ ತುಮಕೂರಿನಲ್ಲಿ ಪತ್ತೆ

ತುಮಕೂರು : ಮಂಗಳೂರಿನಲ್ಲಿ ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ  ಸಂಬಂಧಿಸಿದ ಮತ್ತೊಂದು  ಟ್ವಿಸ್ಟ್‌ಗಳು ಸಿಕ್ಕಿದ್ದು,  ಮಂಗಳೂರಿನಲ್ಲಿ ಕುಕ್ಕರ್ ಸ್ಫೋಟಿಸಿರುವ ವ್ಯಕ್ತಿ ಬಳಿ ಇದ್ದ ಪ್ರೇಮ್ ರಾಜ್  ಹೆಸರಿನ ನಕಲಿ ಆಧಾರ್  ಕಾರ್ಡ್‌ನ ಅಸಲಿ ವ್ಯಕ್ತಿ ತುಮಕೂರಿನಲ್ಲಿ ಪತ್ತೆಯಾಗಿದ್ದ ಮಾಹಿತಿ ಬಹಿರಂಗವಾಗಿದೆ  BIGG NEWS : ಡಿ.11ರಂದು ‘ಪ್ರಧಾನಿ ಮೋದಿ’ಯಿಂದ ಮೂರು ‘ರಾಷ್ಟ್ರೀಯ ಆಯುಷ್ ಸಂಸ್ಥೆ’ ದೇಶಕ್ಕೆ ಸಮರ್ಪಣೆ |National Ayush institutes ಕಳೆದ 2 ವರ್ಷಗಳಲ್ಲಿ 2 ಬಾರಿ ಆಧಾರ್ ಕಾರ್ಡ್ ಅನ್ನು ನಾನು ಕಳೆದುಕೊಂಡಿದ್ದೇನೆ. ಮೊದಲ ಸಲ … Continue reading BIGG NEWS : ಕುಕ್ಕರ್ ಸ್ಫೋಟ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ : ನಕಲಿ ಆಧಾರ್ ಕಾರ್ಡ್‌ನ ಅಸಲಿ ವ್ಯಕ್ತಿ ತುಮಕೂರಿನಲ್ಲಿ ಪತ್ತೆ