BIGG NEWS: ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ನೋಟಿಸ್ ಜಾರಿ; ಅರುಣ್ ಸಿಂಗ್

ಬೆಳಗಾವಿ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ನೋಟಿಸ್ ಜಾರಿ ಮಾಡಿದ್ದೇವೆ. ಪಕ್ಷಕ್ಕೆ ಡ್ಯಾಮೇಜ್‌ ಮಾಡದಂತೆ ವಾರ್ನ್ ಮಾಡಿದ್ದೇವೆ. ಪಕ್ಷದ ಹಿರಿಯ ನಾಯಕರ ವಿರುದ್ಧ ಮಾತನಾಡದಂತೆ ವಾರ್ನಿಂಗ್ ಮಾಡಿದ್ದೇವೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. BIGG NEWS: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಮತ್ತೆ ಶುರುವಾಯಿತು ಫೈಟ್;‌ ಈಗ ಕನ್ನಡ ರಾಜ್ಯೋತ್ಸವಕ್ಕೆ ಪಟ್ಟು|Idgah Maidan ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರನ್ನು ಮಂತ್ರಿ ಮಾಡಿಲ್ಲ. ಅದಕ್ಕಾಗಿ ಹೀಗೆ ಮಾತನಾಡಿದ್ದಾರೆ. ಯಾರೇ … Continue reading BIGG NEWS: ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ನೋಟಿಸ್ ಜಾರಿ; ಅರುಣ್ ಸಿಂಗ್