ಸಚಿವ ಶಿವಾನಂದ್ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ ಹಿನ್ನೆಲೆ : ಶಾಸಕ ಯತ್ನಾಳ್ ಗೆ ನೋಟಿಸ್ ಜಾರಿ

ಬೆಂಗಳೂರು : ಲೋಕಸಭೆ ಚುನಾವಣೆ ವೇಳೆ ಸಚಿವ ಶಿವಾನಂದ್ ಪಾಟೀಲ್ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಮಾನಹಾನಿಕರ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಗೆ ನೋಟಿಸ್ ಜಾರಿ ಮಾಡಿದೆ. ಹೌದು ಲೋಕಸಭಾ ಚುನಾವಣೆ ವೇಳೆ ಸಚಿವ ಶಿವಾನಂದ್ ಪಾಟೀಲ್ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭ್ರಷ್ಟಾಚಾರ ಆರೋಪ ಮಾಡಿದ್ದರು. ಭ್ರಷ್ಟಾಚಾರದ ಸುಳ್ಳು ಆರೋಪದಿಂದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಯತ್ನಾಳ್ … Continue reading ಸಚಿವ ಶಿವಾನಂದ್ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ ಹಿನ್ನೆಲೆ : ಶಾಸಕ ಯತ್ನಾಳ್ ಗೆ ನೋಟಿಸ್ ಜಾರಿ